ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪ: ಬಸವರಾಜ ಹಡಪದ

ಕಲಬುರಗಿ: ನಮ್ಮ ದೇಶದಲ್ಲಿ ಅನೇಕ ಮಹನೀಯರು ತಮ್ಮದೆಯಾದ ಕೊಡುಗೆ ನೀಡಿ, ನಮ್ಮ ದೇಶದ ಸಂಸ್ಕೃತಿ, ಪರಂಪರೆಯನ್ನು ಹೆಚ್ಚಿಸಿದ್ದಾರೆ. ಅವರನ್ನು ಯಾವುದೇ ಒಂದು ಜಾತಿ, ಧರ್ಮ, ಜಯಂತಿಗೆ ಮಾತ್ರ ಸೀಮಿತವಾಗಿಸಿದೆ, ಅವರ ನೀಡಿರುವ ತತ್ವ, ಸಂದೇಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಮಹಾತ್ಮರ ಸಂದೇಶ ಸಮಾಜಕ್ಕೆ ದಾರಿದೀಪವಾಗಿವೆ ಎಂದು ನಿವೃತ್ತ ಮುಖ್ಯ ಶಿಕ್ಷಕ, ಸವಿತಾ ಸಮಾಜದ ಮುಖಂಡ ಬಸವರಾಜ ಹಡಪದ ಹೇಳಿದರು. ಜೇವರ್ಗಿ ಪಟ್ಟಣದ ಬಸವೇಶ್ವರ ವೃತ್ತದ ಸಮೀಪದ ಸರ್ಕಾರಿ ಪಿಯು ಕಾಲೇಜಿನಲ್ಲಿ ಎನ್.ಎಸ್.ಎಸ್ ಘಟಕದ ಸಹಯೋಗದೊಂದಿಗೆ ಮಂಗಳವಾರ ಏರ್ಪಡಿಸಿದ್ದ ‘ಸವಿತಾ […]

Continue Reading

ಡಾ.ಎಚ್.ತಿಪ್ಪೇರುದ್ರಸ್ವಾಮಿ ಬಹುಮುಖ ಸಾಹಿತಿ

ಕಲಬುರಗಿ: ಡಾ.ಹೊನ್ನಾಳಿ ತಿಪ್ಪೇರುದ್ರಸ್ವಾಮಿ ಅವರು ಕವಿ, ಲೇಖಕ, ಪ್ರಾಧ್ಯಾಪಕ. ಸಣ್ಣಕತೆ, ಕವಿತೆ, ಕಾದಂಬರಿ, ನಾಟಕ, ವಿಮರ್ಶೆ ಹೀಗೆ ಬಹುಮುಖ ಸಾಹಿತ್ಯ ಕೃಷಿ ಮಾಡಿದ್ದಾರೆ. ವಿಶೇಷವಾಗಿ ಶರಣರ ಮಹನೀಯರ ಕುರಿತು ಐತಿಹಾಸಿಕ ಕಾದಂಬರಿಗಳನ್ನು ರಚಿಸಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಏರ್ಪಡಿಸಿದ್ದ ‘ಡಾ.ಎಚ್.ತಿಪ್ಪೇರುದ್ರಸ್ವಾಮಿಯವರ 97ನೇ ಜನ್ಮದಿನಾಚಣೆ’ಯಲ್ಲಿ ಮಾತನಾಡಿದ ಅವರು, ಡಾ. ತಿಪ್ಪೇರುದ್ರಸ್ವಾಮಿ […]

Continue Reading

ಕುಡಿದ ಮತ್ತಿನಲ್ಲಿ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಭೂಪ

ಕೋಲಾರ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್‌ ಆಗಿದೆ. ಕಾರು ಮಾಲೀಕ ರಾಕೇಶ್‌ ಎಂಬಾತ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಈ ಅವಾಂತರ ಸೃಷ್ಟಿಸಿದ್ದಾನೆ. ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಕಾರು ತೆರವುಗೊಳಿಸಿದ್ದಾರೆ. ಬಂಗಾರಪೇಟೆ ರೈಲ್ವೆ ಪೊಲೀಸರು ಕಾರು ಮಾಲೀಕ ರಾಕೇಶ್‌ನನ್ನು […]

Continue Reading

ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್: ಎಚ್.ಬಿ ಪಾಟೀಲ

ಕಲಬುರಗಿ: ಈ ವರ್ಷದ ಬಜೆಟ್‌ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ,‌ ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್ ಇದಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಕೇಂದ್ರ ಬಜೆಟ್ ಯುವಕರು, ರೈತರು, ಮಹಿಳೆಯರು, ಮಧ್ಯಮ ವರ್ಗದವರ ಅಭಿವೃದ್ದಿಗೆ ಸಂಬಂಧಿಸಿದಂತೆ ಹೊಸ ಯೋಜನೆಗಳು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಬಡತನ ನಿರ್ಮೂಲನೆ, ಕ್ಯಾನ್ಸರ್ ಮಹಾಮಾರಿ ಚಿಕಿತ್ಸೆ, ರೈಲು ಸೌಲಭ್ಯ, ಜೀವರಕ್ಷಕ ಔಷಧಿಗಳಿಗೆ ಸುಂಕ ಕಡಿತ, ಹಿರಿಯ ನಾಗರಿಕರಿಗೆ ಟಿಡಿಸ್ ಕಡಿತ […]

Continue Reading

ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮದಿನಾಚರಣೆ

ಚಿತ್ತಾಪುರ: ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ದಿನಾಚರಣೆಯನ್ನು ಇಂದು ಮಹಾತ್ಮಾ ಗಾಂಧೀಜಿ ಪ್ರೌಢಶಾಲೆ AIDSO ವಿದ್ಯಾರ್ಥಿ ಸಂಘಟನೆಯಿಂದ ಆಚರಿಸಲಾಯಿತು. AIDSO ಜಿಲ್ಲಾ ಸಮಿತಿ ಸದಸ್ಯ ದೇವರಾಜ ರಾಜೋಳಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಮಕ್ಕಳು ಮಹಾನ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟದ ನೇತಾರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳುವದು ಬಹಳ ಅವಶ್ಯಕ. ಮಕ್ಕಳು ಮೊಬೈಲ್’ಗಳಿಂದ ಹೊರ ಬರಬೇಕು. ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳುವುದು ಉತ್ತಮ. ಮಕ್ಕಳನ್ನು […]

Continue Reading

ನಾಡು-ನುಡಿಗೆ ಬೇಂದ್ರೆಯವರ ಕೊಡುಗೆ ಅಪಾರ: ಸಿ.ಎಸ್ ಮಾಲಿಪಾಟೀಲ

ಕಲಬುರಗಿ: ಮಾನವೀಯ ಮೌಲ್ಯ, ನೈಜತೆಗಳಿಂದ ಕೂಡಿದ ಸಾಹಿತ್ಯ ರಚಿಸಿ ಕನ್ನಡ ನಾಡು-ನುಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಸ್ ಮಾಲಿಪಾಟೀಲ ಹೇಳಿದರು. ನಗರದ ಗಂಜ್ ಬಸ್ ಸ್ಟಾಂಡ್ ಸಮೀಪದ ಆಚಾರ್ಯ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ವರಕವಿ ಡಾ.ದ.ರಾ ಬೇಂದ್ರೆಯವರ 129ನೇ ಜನ್ಮದಿನೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ‌ ಮಾತನಾಡಿದ ಅವರು, ಸಮಾಜ ನಿರ್ಮಾಣಕ್ಕೆ ಅನುಭವ, ನೈಜತೆ, ಮೌಲ್ಯಗಳಿಂದ ಕೂಡಿದ ಶ್ರೇಷ್ಠ ಸಾಹಿತ್ಯವನ್ನು ರಚಿಸಿ, ಕನ್ನಡವನ್ನು […]

Continue Reading

ಕುಷ್ಠರೋಗ ಶಾಪವಲ್ಲ, ಚಿಕಿತ್ಸೆಯಿಂದ ಗುಣಪಡಿಸಬಹುದು: ಡಾ.ಅನುಪಮಾ ಎಸ್

ಕಲಬುರಗಿ: ಕುಷ್ಠರೋಗ ಶಾಪ, ಹಿಂದಿನ ಜನ್ಮದ ಪಾಪದ ಪ್ರತಿಫಲ, ಗುಣಪಡಿಸಲು ಅಸಾಧ್ಯವೆಂಬ ನಂಬಿಕೆ ಅಥವಾ ಅಭಿಪ್ರಾಯ ಬೇಡ. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ತಜ್ಞ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್‌ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ದಿನಾಚರಣೆ ಹಾಗೂ ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಮೈಕ್ರೋಬ್ಯಾಕ್ಟಿರಿಯಂ ಲೆಪ್ರೆ ಎಂಬ […]

Continue Reading

ಕುಷ್ಠರೋಗ ಶಾಪವಲ್ಲ, ಚಿಕಿತ್ಸೆಯಿಂದ ಗುಣಪಡಿಸಬಹುದು: ಡಾ.ಅನುಪಮಾ ಎಸ್

ಕಲಬುರಗಿ: ಕುಷ್ಠರೋಗ ಶಾಪ, ಹಿಂದಿನ ಜನ್ಮದ ಪಾಪದ ಪ್ರತಿಫಲ, ಗುಣಪಡಿಸಲು ಅಸಾಧ್ಯವೆಂಬ ನಂಬಿಕೆ ಅಥವಾ ಅಭಿಪ್ರಾಯ ಬೇಡ. ಕುಷ್ಠರೋಗದ ಲಕ್ಷಣಗಳು ಕಂಡುಬಂದರೆ ತಜ್ಞ ವೈದ್ಯರನ್ನು ಸಂಪರ್ಕಿಸಿ, ಸೂಕ್ತ ಚಿಕಿತ್ಸೆ ಪಡೆದು ಗುಣಮುಖರಾಗಬಹುದಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್‌ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಏರ್ಪಡಿಸಿದ್ದ ‘ರಾಷ್ಟ್ರೀಯ ಕುಷ್ಠರೋಗ ನಿರ್ಮೂಲನೆ ದಿನಾಚರಣೆ ಹಾಗೂ ‘ಸ್ಪರ್ಶ ಕುಷ್ಠರೋಗ ಜಾಗೃತಿ ಅಭಿಯಾನ-2025’ರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡದ ಅವರು, ಮೈಕ್ರೋಬ್ಯಾಕ್ಟಿರಿಯಂ ಲೆಪ್ರೆಂ ಎಂಬ […]

Continue Reading

ಕಲ್ಬುರ್ಗಿ ವಿಭಾಗ ಮಟ್ಟದ ನಾಯಕತ್ವ ಶಿಬಿರದ 5ನೇ ದಿನದ ಉಪನ್ಯಾಸ

ಕಲಬುರಗಿ: ವಿದ್ಯಾರ್ಥಿಗಳ ಜ್ಞಾನ ಅಭಿವೃದ್ಧಿ ಹಾಗೂ ಜೀವನ ಕೌಶಲ್ಯಗಳು ಈ ವಿಷಯದ ಮೇಲೆ ಸರಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕ ಝಡ್ ಎನ್ ಜಾಗೀರದಾರ ಉಪನ್ಯಾಸ ನೀಡಿದರು. ಉಪನ್ಯಾಸ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಉಪನ್ಯಾಸಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಜಿ ಮಲ್ಲಪ್ಪ ವಹಿಸಿದ್ದರು. ವೇದಿಕೆ ಮೇಲೆ ಆರಾಧನಾ ಪಿಯು ಕಾಲೇಜಿನ ಪ್ರಾಂಶುಪಾಲ ಚೇತನ್ ಕುಮಾರ್ ಗಾಂಗಜೀ, ವಿಭಾಗಿಯ ಅಧಿಕಾರಿ ಡಾ. ಚಂದ್ರಶೇಖರ್ ದೊಡ್ಡಮನಿ, ಜಿಲ್ಲಾ ನೋಡಲ್  ಹಾಗೂ ಶಿಬಿರಧಿಕಾರಿ ಪಾಂಡು ಎಲ್ ರಾಠೋಡ್, ಎನ್ ವಿ ಪಿಯು […]

Continue Reading

ಮಾನವನ ಬದುಕಿಗೆ ಭೌಗೋಳಿಕ ಜ್ಞಾನ ಅಗತ್ಯ

ಕಲಬುರಗಿ: ಯಾವುದೆ ಜೀವಿಯು ಜನಿಸಿ, ಬೆಳವಣಿಗೆ ಹೊಂದಿ ಜೀವನ ಸಾಗಿಸಬೇಕಾದರೆ ನಿಸರ್ಗ, ಹವಾಮಾನ ವಾತಾವರಣ ಅವಶ್ಯಕವಾಗಿದೆ. ಸುತ್ತ-ಮುತ್ತಲಿನ ಪರಿಸರ, ವಾತಾವರಣದ ಬಗ್ಗೆ ಮಾಹಿತಿ ನೀಡುವ ಭೌಗೋಳಿಕ ಜ್ಞಾನ ಮಾನವನ ಬದುಕಿಗೆ ಅಗತ್ಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ರಾಷ್ಟ್ರೀಯ ಭೌಗೋಳಿಕ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೌಗೋಳವು ನಿರ್ದಿಷ್ಟ ಸ್ಥಳ, ಪ್ರದೇಶ, ಮಾನವ-ಪರಿಸರದ ನಡುವಿನ ಕ್ರಿಯೆಯನ್ನು ತಿಳಿಸುತ್ತದೆ. […]

Continue Reading