ಕನ್ನಡ ನಾಡಿಗೆ ಡಾ.ರಾಜಕುಮಾರ ಕೊಡುಗೆ ಅನನ್ಯ
ಕಲಬುರಗಿ: ನಾಡಿನ ಪ್ರಸಿದ್ಧ ವ್ಯಕ್ತಿಯಾಗಿ, ಮೇರು ನಟ, ಗಾಯಕ, ಕನ್ನಡಪರ ಚಳುವಳಿಯ ಹೋರಾಟಗಾರರಾಗಿ, ಸಮಾಜ ಸೇವಕರಾಗಿ ಐದು ದಶಕಗಳ ಕಾಲ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿ ಜನಮಾನಸದಲ್ಲಿ ‘ಅಣ್ಣಾವ್ರ’ ಸ್ಥಾನ ಪಡೆದ ‘ಬಂಗಾರದ ಮನುಷ್ಯ’ ಡಾ.ರಾಜಕುಮಾರ ಅವರದು ಬಹುಮುಖ ವ್ಯಕ್ತಿತ್ವ. ಕನ್ನಡ ನಾಡಿಗೆ ಅವರ ಕೊಡುಗೆ ಅನನ್ಯವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಗುರುವಾರ ಜರುಗಿದ […]
Continue Reading