ಡಿಕೆಶಿ ಲ್ಯಾಂಡ್ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಹೆಲಿಕಾಪ್ಟರ್ ಲ್ಯಾಂಡಿಗ್: ಅಧಿಕಾರಿಗಳಲ್ಲಿ ಕೆಲಕಾಲ ಆತಂಕ
ಸುದ್ದಿ ಸಂಗ್ರಹ ರಾಯಚೂರು ಜಿಲ್ಲೆಯ ಸಿಂಧನೂರಿನಲ್ಲಿ ಪೈಲಟ್ ಗೊಂದಲದಿಂದ ಕಿಚ್ಚ ಸುದೀಪ್ ಪ್ರಯಾಣಿಸುತ್ತಿದ್ದ ಹೆಲಿಕ್ಯಾಪ್ಟರ್ ಇಳಿಯುವಾಗ ಹೆಲಿಪ್ಯಾಡ್ ಬದಲಾಯಿಸಿದ್ದು ಅಧಿಕಾರಿಗಳಲ್ಲಿ ಕೆಲಕಾಲ ಗೊಂದಲ, ಆತಂಕ ಸೃಷ್ಟಿ ಮಾಡಿತ್ತು. ಡಿಸಿಎಂ ಡಿಕೆ ಶಿವಕುಮಾರ್ ಲ್ಯಾಂಡ್ ಆಗಬೇಕಿದ್ದ ಸ್ಥಳದಲ್ಲಿ ಸುದೀಪ್ ಆಗಮಿಸಿದ್ದ ಹೆಲಿಕಾಪ್ಟರ್ ಲ್ಯಾಂಡಿಂಗ್ ಆಗಿದೆ. ಸಿಂಧನೂರಿನ ಜ್ಯೂನಿಯರ್ ಕಾಲೇಜು ಮೈದಾನದಲ್ಲಿ ಘಟನೆ ನಡೆದಿದೆ. ಸಾಮೂಹಿಕ ವಿವಾಹ ಕಾರ್ಯಕ್ರಮಕ್ಕೆ ಬೇರೆ ಬೇರೆ ಹೆಲಿಕ್ಯಾಪ್ಟರ್ ನಲ್ಲಿ ಡಿಕೆಶಿ ಹಾಗೂ ಸುದೀಪ್ ಆಗಮಿಸಿದ್ದು ನಟ ಕಿಚ್ಚ ಸುದೀಪ್ ಬಂದಿದ್ದ ಹೆಲಿಕ್ಯಾಪ್ಟರ್ ಪೈಲೆಟ್ ಗೊಂದಲಕ್ಕೀಡಾಗಿದ್ದಾರೆ. […]
Continue Reading