ಯಲ್ಲಾಪುರದಲ್ಲಿ ಹಂದಿಜ್ವರಕ್ಕೆ ವ್ಯಕ್ತಿ ಬಲಿ
ಸುದ್ದಿ ಸಂಗ್ರಹ ಕಾರವಾರಯಲ್ಲಾಪುರ ತಾಲೂಕಿನ ಚವತ್ತಿ ಗ್ರಾಮದಲ್ಲಿ ವ್ಯಕ್ತಿಯೊಬ್ಬ ಹಂದಿ ಜ್ವರಕ್ಕೆ ಬಲಿಯಾಗಿದ್ದಾರೆ. ಮೃತರನ್ನು ರಾಜು ಮಂಜಗೌಡ (41) ಎಂದು ಗುರುತಿಸಲಾಗಿದೆ. ಜೂ.8 ರಂದು ಅವರು ಅಸ್ವಸ್ಥರಾಗಿ ಯಲ್ಲಾಪುರದ ಸರ್ಕಾರಿ ಆಸ್ಪತ್ರೆಗೆ ದಾಖಲಾಗಿದ್ದರು. ಶಿರಸಿ ಮಾರಿಕಾಂಬಾ ಆಸ್ಪತ್ರೆಯಲ್ಲಿ ಹೆಚ್ಚಿನ ಚಿಕಿತ್ಸೆ ನೀಡಲಾಗಿತ್ತು. ಆದರೂ ಅವರಿಗೆ ಕಾಯಿಲೆ ಉಲ್ಬಣಗೊಂಡಿತ್ತು. ಹೆಚ್ಚಿನ ಚಿಕಿತ್ಸೆಗೆ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸೆ ಫಲಕಾರಿಯಾಗದೆ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ. ಈ ಘಟನೆ ಯಲ್ಲಾಪುರ ಭಾಗದಲ್ಲಿ ಆತಂಕಕ್ಕೆ ಕಾರಣವಾಗಿದ್ದು, ಆರೋಗ್ಯ ಇಲಾಖೆ ಮುನ್ನೆಚ್ಚರಿಕಾ ಕ್ರಮಗಳನ್ನು […]
Continue Reading