ವಿದ್ಯಾನಗರ: ಉಚಿತ ಫೂಟ್‌ ಪಲ್ಸ್‌ ಥೆರಪಿ ಚಿಕಿತ್ಸಾ ಶಿಬಿರ

ಕಲಬುರಗಿ: ವಿದ್ಯಾನಗರದ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಕಂಪನಿಯೋ ಹಾಗೂ ವಿದ್ಯಾನಗರ ವೆಲ್‌ಫೆರ್‌ ಸೊಸೈಟಿಯ ಸಹಯೋಗದಲ್ಲಿ ಜ. 28 ರಂದು ಉಚಿತ ಫೂಟ್‌ ಪಲ್ಸ್‌ ಥೆರಪಿ ಚಿಕಿತ್ಸಾ ಶಿಬಿರ ಹಮ್ಮಿಕೊಳ್ಳಲಾಗಿದೆ, ಸಾರ್ವಜನಿಕರು ಇದರ ಸದುಪಯೋಗ ಪಡೆದುಕೊಳ್ಳಬೇಕು ಎಂದು ವಿದ್ಯಾನಗರ ವೆಲ್‌ಫೇರ್‌ ಸೊಸೈಟಿಯ ಕಾರ್ಯದರ್ಶಿ ಶಿವರಾಜ ಅಂಡಗಿ ತಿಳಿಸಿದ್ದಾರೆ. ಜ‌.28 ರಂದು ಬೆಳಗ್ಗೆ 10 ಗಂಟೆಗೆ ಸೇಡಂ ರಸ್ತೆಯ ಬಸವೇಶ್ವರ ಆಸ್ಪತ್ರೆಯ ಎದುರುಗಡೆಯ ಮಲ್ಲಿಕಾರ್ಜುನ ಸಮುದಾಯ ಭವನದಲ್ಲಿ ಉಚಿತ ಫೂಟ್‌ ಪಲ್ಸ್‌ ಥೆರಪಿ ಚಿಕಿತ್ಸಾ ಶಿಬಿರ ಜರುಗಲಿದೆ. ಕಾರ್ಯಕ್ರಮವನ್ನು ನಿವೃತ್ತ […]

Continue Reading

ಮಾನವನ ಬದುಕಿಗೆ ಭೌಗೋಳಿಕ ಜ್ಞಾನ ಅಗತ್ಯ: ಎಚ್.ಬಿ ಪಾಟೀಲ

ಕಲಬುರಗಿ: ಮಾನವ ಒಳಗೊಂಡಂತೆ ಯಾವುದೇ ಜೀವಿಯು ಜನಿಸಿ, ಬೆಳವಣಿಗೆ ಹೊಂದಿ, ತನ್ನ ಜೀವನವನ್ನು ಸಾಗಿಸಬೇಕಾದರೆ ನಿಸರ್ಗ, ಹವಾಮಾನ, ವಾತಾವರಣ ಅವಶ್ಯಕವಾಗಿದೆ. ಸುತ್ತ-ಮುತ್ತಲಿನ ಪರಿಸರ, ವಾತಾವರಣದ ಬಗ್ಗೆ ಮಾಹಿತಿ ನೀಡುವ ಭೌಗೋಳಿಕ ಜ್ಞಾನ ಮಾನವನ ಬದುಕಿಗೆ ಅಗತ್ಯ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಗಂಗಾ ನಗರದ ವಿವೇಕಾನಂದ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಸೋಮವಾರ ಜರುಗಿದ ‘ರಾಷ್ಟ್ರೀಯ ಭೌಗೋಳಿಕ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಭೌಗೋಳವು ನಿರ್ದಿಷ್ಟ ಸ್ಥಳ, ಪ್ರದೇಶ, ಮಾನವ-ಪರಿಸರದ […]

Continue Reading

ಅಂಬಿಗರ ಚೌಡಯ್ಯ ನಿಗಮದ ಅಧ್ಯಕ್ಷ ಚಿಂಚನಸೂರಗೆ ಅಧಿಕೃತ ಆಹ್ವಾನ

ಚಿತ್ತಾಪುರ: ತಾಲೂಕು ಕೋಲಿ ಸಮಾಜದಿಂದ ಜ.28 ರಂದು ಹಮ್ಮಿಕೊಂಡಿರುವ ನಿಜಶರಣ ಅಂಬಿಗರ ಚೌಡಯ್ಯನವರ ಮೂರ್ತಿಯ ಶೋಭಾಯಾತ್ರೆಗೆ ಚಾಲನೆ ನೀಡಲು ಕರ್ನಾಟಕ ರಾಜ್ಯ ಅಂಬಿಗರ ಚೌಡಯ್ಯ ಅಭಿವೃದ್ಧಿ ನಿಗಮದ ಅಧ್ಯಕ್ಷ ಮಾಜಿ ಸಚಿವ ಬಾಬುರಾವ್ ಚಿಂಚನಸೂರ ಅವರಿಗೆ ರವಿವಾರ ಅಧಿಕೃತವಾಗಿ ಆಹ್ವಾನ ನೀಡಲಾಯಿತು. ಕೋಲಿ ಸಮಾಜದ ಹಿರಿಯ ಮುಖಂಡ, ಎನ್ಇಕೆಆರ್ಟಿಸಿ ಮಾಜಿ ಅಧ್ಯಕ್ಷ ಭೀಮಣ್ಣಾ ಸಾಲಿ ಅವರ ನೇತೃತ್ವದಲ್ಲಿ ಕೋಲಿ ಸಮಾಜದ ನಿಯೋಗವು ಬಾಬುರಾವ್ ಚಿಂಚನಸೂರು ಅವರನ್ನು ಕಲಬುರಗಿಯ ಅವರ ನಿವಾಸದಲ್ಲಿ ಭೇಟಿ ಮಾಡಿ, ಸನ್ಮಾನಿಸಿ ಅಭಿನಂದಿಸಲಾಯಿತು. ಸಮಾಜದಿಂದ […]

Continue Reading

ಗುಂಡಗುರ್ತಿ ಬಳಿ ಜನಾಕರ್ಷಕ ಲುಂಬಿನಿ ಗಾರ್ಡನ್ ಲೋಕಾರ್ಪಣೆಗೊಳಿಸಿದ ಸಚಿವ ಪ್ರಿಯಾಂಕ್ ಖರ್ಗೆ

ಚಿತ್ತಾಪುರ: ತಾಲೂಕಿನ ಗುಂಡಗುರ್ತಿ ಗ್ರಾಮದ ಬಳಿ ಜನಾಕರ್ಷಕ ಲುಂಬಿನಿ ಉದ್ಯಾನವನವನ್ನು ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಇಲಾಖೆ ಸಚಿವ ಪ್ರಿಯಾಂಕ್ ಖರ್ಗೆ ಉದ್ಘಾಟಿಸಿದರು. ನಂತರ ಮಾತನಾಡಿದ ಅವರು, 10 ಎಕರೆ ವಿಸ್ತಾರದ ಪ್ರದೇಶದಲ್ಲಿ ಅರಣ್ಯ ಇಲಾಖೆ ಹಾಗೂ ಡಿಎಂಎಫ್ ಅನುದಾನ ಅಂದಾಜು1.50 ಕೋಟಿ ವೆಚ್ಚದಲ್ಲಿ ನಿರ್ಮಾಣವಾಗಿರುವ ಉದ್ಯಾನವನ ವಿವಿಧ ಬಗೆಯ ಸೌಲಭ್ಯಗಳಿಂದ ಜನರನ್ನು ಆಕರ್ಷಿಸುತ್ತದೆ ಎಂದರು. ಮಿಯಾವಾಕಿ ಅರಣ್ಯ, ಚಿಟ್ಟೆ ಪಾರ್ಕ್, ಮರದ ಸೇತುವೆ, ಕಾರಂಜಿ, ವಿವಿಧ ಬಗೆಯ ಗಿಡಗಳು, ಹಸಿರು ಹುಲ್ಲಿನ ಹೊದಿಕೆ, ಮಕ್ಕಳ ಆಟದ […]

Continue Reading

ಕುರಿ ವ್ಯಾಪಾರಿಗಳಿಂದ 4 ಲಕ್ಷ ಕುಸಿದುಕೊಂಡು ಪರಾರಿ: 21 ಪ್ರಕರಣದಲ್ಲಿದ್ದ 3 ಆರೋಪಿಗಳು ಅರೆಸ್ಟ್

ಯಾದಗಿರಿ: ಕುರಿ ವ್ಯಾಪಾರಿಗಳನ್ನು ಅಡ್ಡಗಟ್ಟಿ 4 ಲಕ್ಷ ರೂ ಕುಸಿದುಕೊಂಡು ಪರಾರಿಯಾಗಿದ್ದ ಡಕಾಯಿತರ ಗುಂಪಿನ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತ ಆರೋಪಿಗಳನ್ನು ಯಲ್ಲಪ್ಪ ಕುಂಚಿಕೊರವರ್, ಕೃಷ್ಣ ಕುಂಚಿಕೊರವರ್, ಸಿದ್ದರಾಮಪ್ಪ ಕುಂಚಿಕೊರವರ್ ಎಂದು ಗುರುತಿಸಲಾಗಿದೆ, ಇನ್ನುಳಿದ 7 ಆರೋಪಿಗಳನ್ನು ಬಂಧಿಸುವಲ್ಲಿ ಪೊಲೀಸರು ನಿರತರಾಗಿದ್ದಾರೆ. ಈ ಕುರಿತು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪೃಥ್ವಿಕ್ ಶಂಕರ್ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಜ.3 ರಂದು ಚಟ್ನಳ್ಳಿ ಕ್ರಾಸ್ ಬಳಿ ತೆಲಂಗಾಣದ ಸೂರ್ಯಪೇಟದಲ್ಲಿ ಕುರಿ ವ್ಯಾಪಾರಿಗಳನ್ನು ಅಡ್ಡಗಟ್ಟಿ ಹಲ್ಲೆ ಮಾಡಿ 4 ಲಕ್ಷ ಕುಸಿದುಕೊಂಡು […]

Continue Reading

ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು 49 ಲಕ್ಷ ವಂಚಿಸಿದ ಬ್ಯಾಂಕ್ ಮ್ಯಾನೇಜರ್

ದಾವಣಗೆರೆ: ಬ್ಯಾಂಕ್ ಮ್ಯಾನೇಜರ್ ಒಬ್ಬ ಸ್ನೇಹಿತರ ಹೆಸರಲ್ಲಿ ನಕಲಿ ಚಿನ್ನ ಅಡವಿಟ್ಟು ಬರೋಬ್ಬರಿ 49 ಲಕ್ಷ ರೂ. ವಂಚನೆ ಮಾಡಿದ ಪ್ರಕರಣ ಜಗಳೂರಿನಲ್ಲಿ ನಡೆದಿದೆ. ಜಗಳೂರು ಪಟ್ಟಣದ ಕೆಎಲ್‍ಎಂ ಆಕ್ಸಿವಾ ಫಿನ್ ವೆಸ್ಟ್ ಬ್ಯಾಂಕ್ ಈ ವಂಚನೆ ನಡೆದಿದೆ. ಬ್ಯಾಂಕ್‍ನ ಮ್ಯಾನೇಜರ್ ಆಗಿ ಕೆಲಸ ಮಾಡುತ್ತಿದ್ದ ಅರವಿಂದ್ ರೆಡ್ಡಿ ವಿರುದ್ಧ ವಂಚನೆ ಆರೋಪ ಕೇಳಿಬಂದಿದೆ. ಅರವಿಂದ್ ರೆಡ್ಡಿ 2024ರ ನವೆಂಬರ್‌ನಲ್ಲಿ ತನ್ನ 9 ಜನ ಸ್ನೇಹಿತರ ಹೆಸರಿನಲ್ಲಿ 84.5 ತೊಲಿ ನಕಲಿ ಬಂಗಾರ ಅಡವಿಟ್ಟು, ಬರೋಬ್ಬರಿ 49 […]

Continue Reading

ಎಲ್ಲರು ಕಡ್ಡಾಯವಾಗಿ ಸಂಚಾರಿ ನಿಯಮ ಪಾಲಿಸಿ

ಕಲಬುರಗಿ: ಎಲ್ಲರು ಕಡ್ಡಾಯವಾಗಿ ಸಂಚಾರಿ ನಿಯಮಗಳನ್ನು ಪಾಲಿಸುವುದು ಅವಶ್ಯಕವಾಗಿದೆ ಎಂದು ಮಹಾಗಾಂವ ಪೊಲೀಸ್ ಠಾಣೆಯ ಎಎಸ್‌ಐ ಉಲಾಬಸಾಬ್ ಡಿ.ಸವಾರ್ ಹೇಳಿದರು. ಮಹಾಗಾಂವ ಕ್ರಾಸ್ ಸಮೀಪದ ಸಿದ್ಧ ಭಾರತಿ ವಿದ್ಯಾ ಮಂದಿರ ಶಾಲೆಯಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಹಮ್ಮಿಕೊಳ್ಳಲಾಗಿದ್ದ ‘35ನೇ ರಾಷ್ಟ್ರೀಯ ರಸ್ತೆ ಸುರಕ್ಷತಾ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಪ್ರತಿಯೊಬ್ಬರ ಜೀವ ಅಮೂಲ್ಯವಾದದ್ದು ಅದರ ರಕ್ಷಣೆ ತುಂಬಾ ಅಗತ್ಯವಾಗಿದೆ. ನಿರ್ಲಕ್ಷ್ಯವಹಿಸಿ ವಾಹನ ಚಲಾಯಿಸುವುದು, ಸಂಚಾರಿ ನಿಯಮಗಳನ್ನು ಪಾಲಿಸದಿರುವದರಿಂದ ಅನೇಕ ಅಪಘಾತಗಳು […]

Continue Reading

ಸಂಕಾಂತ್ರಿ ಆರೋಗ್ಯ ವರ್ಧಕ ಹಬ್ಬ: ಈರಣ್ಣ

ಕಲಬುರಗಿ: ಎಳ್ಳು ಚರ್ಮರೋಗಕ್ಕೆ ಪರಿಹಾರವಾದರೆ ಬೆಲ್ಲ ಕಫ ನಿವಾರಕ ಸಂಕಾಂತ್ರಿ ಆರೋಗ್ಯ ವರ್ಧಕ ಹಬ್ಬ ಎಂದು ಈರಣ್ಣಾ ದಸ್ಮಾ ಹೇಳಿದರು.‌ ನಗರದಲ್ಲಿ ವಿದ್ಯಾ ನಗರ ವೆಲ್ ಫೇರ್ ಸೊಸೈಯಿಟಿ ವತಿಯಿಂದ ಸಂಕ್ರಾಂತಿ ಹಬ್ಬದ ನಿಮಿತ್ಯ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸಂಕಾಂತ್ರಿ ಹಬ್ಬದ ಹಿರಿಮೆ ಗರಮೆ ಕುರಿತು ಎಳ್ಳು ಬೀರುವುದು ಒಂದು ಸಂಪ್ರದಾಯ, ಇದು ಧಾರ್ಮಿಕವಷ್ಟೆ ಅಲ್ಲದೆ ವೈಜ್ಞಾನಿಕವಾಗಯೂ ಇದೊಂದು ಆರೋಗ್ಯ ವರ್ಧಕ ಹಬ್ಬವಾಗಿದೆ. ಬಿಸಿಲಿನ ತಾಪಕ್ಕೆ ಉಂಟಾಗುವ ಚರ್ಮ ರೋಗಗಳಿಗೆ ಎಳ್ಳು ವಾತಪರಿಹಾರವದರೆ, ಇದರೊಡನೆ ಬೆರೆಸುವ […]

Continue Reading

ಕೋಲಿ ಸಮಾಜದ ಅಧ್ಯಕ್ಷರಿಗೆ ಈಡಿಗ ಸಮಾಜದಿಂದ ಸನ್ಮಾನ

ಚಿತ್ತಾಪುರ: ಕೋಲಿ ಸಮಾಜದ ನೂತನ ಅಧ್ಯಕ್ಷ ನಿಂಗಣ್ಣಾ ಹೆಗಲೇರಿ ಹಾಗೂ ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ ಅವರನ್ನು ಈಡಿಗ ಸಮಾಜದ ಮುಖಂಡರು ಸನ್ಮಾನಿಸಿ ಅಭಿನಂದಿಸಿದರು. ಈ ಸಂದರ್ಭದಲ್ಲಿ ಈಡಿಗ ಸಮಾಜದ ಮುಖಂಡರಾದ ನಾಗಯ್ಯ ಗುತ್ತೆದಾರ್, ಸುರೇಶ ಗುತ್ತೆದಾರ್, ಮುಖಂಡರಾದ ರಾಮಲಿಂಗ ಬಾನರ, ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು, ಪಿಂಟು ಜಮಾದಾರ, ಲಕ್ಷ್ಮಿಕಾಂತ ಸಾಲಿ, ಭೀಮಣ್ಣ ಹೋತಿನಮಡಿ, ಹಣಮಂತ ಕಟ್ಟಿ, ಕರಣಕುಮಾರ ಅಲ್ಲೂರ್, ರಾಜೇಶ ಹೋಳಿಕಟ್ಟಿ, ಅಶೋಕ ಬಾನರ, ಮಲ್ಲಿಕಾರ್ಜುನ ಹೊನ್ನಪೂರ, ಶಿವಶರಣ ಹೊನ್ನಪೂರ ಇದ್ದರು.

Continue Reading

ಕೋಲಿ ಸಮಾಜದ ನೂತನ ಅಧ್ಯಕ್ಷರಿಗೆ ಡಾ.ಪ್ರಣವಾನಂದ ಸ್ವಾಮಿ ಅವರಿಂದ ಸನ್ಮಾನ

ಚಿತ್ತಾಪುರ: ತಾಲೂಕು ಕೋಲಿ ಸಮಾಜದ ನೂತನ ಅದ್ಯಕ್ಷ ನಿಂಗಣ್ಣಾ ಹೆಗಲೇರಿ ಹಾಗೂ ನಗರ ಘಟಕದ ಅಧ್ಯಕ್ಷ ಪ್ರಭು ಹಲಕರ್ಟಿ ಅವರನ್ನು ಕರದಾಳ ಗ್ರಾಮದ ಬ್ರಹ್ಮರ್ಷಿ ನಾರಾಯಣಗುರು ಶಕ್ತಿ ಪೀಠದ ಪೀಠಾಧಿಪತಿ ಡಾ.ಪ್ರಣಾವನಂದ ಸ್ವಾಮೀಜಿ ಅವರು ಸನ್ಮಾನಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಸುಲೇಪೇಠದ ದೊಡ್ಡೆಂದ್ರ ಸ್ವಾಮಿಜಿ, ಮುಖಂಡರಾದ ರಾಮಲಿಂಗ ಬಾನರ, ಬಸವರಾಜ ಚಿನ್ನಮಳ್ಳಿ, ಹಣಮಂತ ಸಂಕನೂರು, ಪಿಂಟು ಜಮಾದಾರ, ಲಕ್ಷ್ಮಿಕಾಂತ ಸಾಲಿ, ಭೀಮಣ್ಣ ಹೋತಿನಮಡಿ, ನಾಗಯ್ಯಾ ಗುತ್ತೆದಾರ, ಹಣಮಂತ ಕಟ್ಟಿ, ಕರಣಕುಮಾರ ಅಲ್ಲೂರ್, ಸುರೇಶ ಗುತ್ತೆದಾರ್, ರಾಜೇಶ ಹೋಳಿಕಟ್ಟಿ, […]

Continue Reading