ತಾಯಂದಿರು ಆರೋಗ್ಯ ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯ
ಕಲಬುರಗಿ: ಆರೋಗ್ಯವಂತ ಮಗು ಪಡೆಯಬೇಕಾದರೆ, ಸದೃಢ, ಆರೋಗ್ಯಯುತ ತಾಯಂದಿರಿರಬೇಕು. ಸಾಮಾನ್ಯವಾಗಿ ತಾಯಂದಿರು ರಕ್ತಹೀನತೆ ಸಮಸ್ಯೆ ಎದುರಿಸುತ್ತಾರೆ. ಶುದ್ದವಾದ ಕುಡಿಯುವ ನೀರಿನ ಸೇವನೆ, ದಿನಕ್ಕೆ 7-8ರಿಂದ ಗಂಟೆಗಳ ಕಾಲ ಗಾಡ ನಿದ್ರೆ, ವ್ಯಾಯಾಮ, ಯೋಗ, ಧನಾತ್ಮಕ ಚಿಂತನೆ, ಎಣ್ಣೆಯಲ್ಲಿ ಹುರಿದ, ಕರಿದ ಮಸಾಲೆಯುಕ್ತ, ಹೆಚ್ಚು ಹುಳಿ, ಖಾರ, ಉಪ್ಪು ಇರುವ ಆಹಾರ ಸೇವನೆ ಮಾಡದಿರುವ ಮತ್ತಿತರ ಆರೋಗ್ಯಕರ ಕ್ರಮಗಳನ್ನು ಪಾಲಿಸುವ ಮೂಲಕ ತಾಯಂದಿರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯವಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು. […]
Continue Reading