ತಾಯಂದಿರು ಆರೋಗ್ಯ ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯ

ಕಲಬುರಗಿ: ಆರೋಗ್ಯವಂತ ಮಗು ಪಡೆಯಬೇಕಾದರೆ, ಸದೃಢ, ಆರೋಗ್ಯಯುತ ತಾಯಂದಿರಿರಬೇಕು. ಸಾಮಾನ್ಯವಾಗಿ ತಾಯಂದಿರು ರಕ್ತಹೀನತೆ ಸಮಸ್ಯೆ ಎದುರಿಸುತ್ತಾರೆ. ಶುದ್ದವಾದ ಕುಡಿಯುವ ನೀರಿನ ಸೇವನೆ, ದಿನಕ್ಕೆ 7-8ರಿಂದ ಗಂಟೆಗಳ ಕಾಲ ಗಾಡ ನಿದ್ರೆ, ವ್ಯಾಯಾಮ, ಯೋಗ, ಧನಾತ್ಮಕ ಚಿಂತನೆ, ಎಣ್ಣೆಯಲ್ಲಿ ಹುರಿದ, ಕರಿದ ಮಸಾಲೆಯುಕ್ತ, ಹೆಚ್ಚು ಹುಳಿ, ಖಾರ, ಉಪ್ಪು ಇರುವ ಆಹಾರ ಸೇವನೆ ಮಾಡದಿರುವ ಮತ್ತಿತರ ಆರೋಗ್ಯಕರ ಕ್ರಮಗಳನ್ನು ಪಾಲಿಸುವ ಮೂಲಕ ತಾಯಂದಿರು ತಮ್ಮ ಆರೋಗ್ಯವನ್ನು ಕಾಪಾಡಿಕೊಂಡರೆ ಸುರಕ್ಷಿತ ಮಾತೃತ್ವ ಸಾಧ್ಯವಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್.ಕೇಶ್ವಾರ ಹೇಳಿದರು. […]

Continue Reading

ಶ್ರೇಷ್ಠ ಸಮಾಜ ಸುಧಾರಕ ಮಹಾತ್ಮ ಜ್ಯೋತಿಬಾ ಫುಲೆ

ಕಲಬುರಗಿ: ಮಹಿಳಾ ಶಿಕ್ಷಣಕ್ಕೆ ಪ್ರಯತ್ನ, ಸ್ತಿçÃ-ಪುರುಷರ ನಡುವಿನ ಅಸಮಾನತೆ ನಿರ್ಮೂಲನೆ, ಜಾತಿ, ಧರ್ಮದ ಹೆಸರಿನ ಮೇಲೆ ನಡೆಯುತ್ತಿದ್ದ ವ್ಯಾಪಕ ಶೋಷಣೆ, ಮೌಢ್ಯತೆ, ಅಂಧಶೃದ್ಧೆ, ಅಸ್ಪೃಷ್ಯತೆ ಹೋಗಲಾಡಿಸಲು ನಿರಂತರವಾಗಿ ಇಡೀ ಜೀವನದುದ್ದಕ್ಕೂ ಹೋರಾಟ ಮಾಡಿದ ಮಹಾತ್ಮ ಜ್ಯೋತಿಬಾ ಫುಲೆಯವರು ಶ್ರೇಷ್ಠ ಸಮಜ ಸುಧಾರಕರಾಗಿದ್ದರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಸಂತೋಷ ಕಾಲೋನಿಯ ಕರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಮಹಾತ್ಮ […]

Continue Reading

ಪಾರ್ಕಿನ್ಸನ್ ಕಾಯಿಲೆಯ ಬಗ್ಗೆ ಮುಂಜಾಗೃತೆ ವಹಿಸುವುದು ಅಗತ್ಯ

ಕಲಬುರಗಿ: ಕೇಂದ್ರ ನರಮಂಡಲದ ಮೇಲೆ ದುಷ್ಪರಿಣಾಮ ಬೀರುವ ಮೂಲಕ ಮೆದಳು, ದೇಹದ ಚಲನೆಗೆ ತೊಂದರೆ ಉಂಟು ಮಾಡುತ್ತದೆ. ಕೈಕಾಲು ಜೋಮು ಹಿಡಿಯುವುದು, ನಿಲ್ಲಲು ಹಾಗೂ ನಡೆಯಲು ಆಯಾಸವಾಗುವದು, ನಿದ್ರಾಹೀನತೆ, ಮಾತಿನಲ್ಲಿ ಬದಲಾವಣೆ, ಮೂಗಿನ ಕಾರ್ಯದಲ್ಲಿ ತೊಂದರೆ, ಮೂತ್ರ ಸೋರುವಿಕೆಯಂತಹ ಲಕ್ಷಣಗಳು ಪಾರ್ಕಿನ್ಸನ್ ಕಾಯಿಲೆಯದಾಗಿದೆ, ಇದರ ಬಗ್ಗೆ ಮುಂಜಾಗೃತೆ ವಹಿಸುವುದು ಅಗತ್ಯ ಎಂದು ಹಿರಿಯ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಸಲಹೆ ನೀಡಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ಬಸವಗಂಗಾ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ […]

Continue Reading

ಸ್ವಾತಂತ್ರ್ಯ ಹೋರಾಟದ ಮಹಿಳಾ ಸೇನಾನಿ ಕಸ್ತೂರಬಾ ಗಾಂಧೀಜಿ

ಕಲಬುರಗಿ: ಮಹಾತ್ಮ ಗಾಂಧೀಜಿಯವರ ಸ್ವಾತಂತ್ರ ಹೋರಾಟಕ್ಕೆ ಸಂಪೂರ್ಣವಾಗಿ ಕೈಜೋಡಿಸುವ ಮೂಲಕ ತಮ್ಮದೆಯಾದ ಅಮೂಲ್ಯ ಸೇವೆ ಸಲ್ಲಿಸಿದ ಸ್ವಾತಂತ್ರ್ಯ ಹೋರಾಟದ ವೀರ ಮಹಿಳೆಯಾಗಿದ್ದಾರೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ, ಸಂತೋಷ ಕಾಲೋನಿ ಕ್ರಾಸ್ ಸಮೀಪದ ರಿಪಬ್ಲಿಕ್ ಸ್ಪೋಕನ್ ಇಂಗ್ಲೀಷ್ ಅಕಾಡೆಮಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಕಸ್ತೂರಬಾ ಗಾಂಧೀಜಿಯವರ 156ನೇ ಜನ್ಮದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕಸ್ತೂರಬಾ ಅವರು ರಾಷ್ಟ್ರಪತಿ ಗಾಂಧೀಜಿವರ ಪತ್ನಿ ಮಾತ್ರವಲ್ಲದೆ ಸ್ವಾತಂತ್ರ್ಯ ಆಂದೋಲದಲ್ಲಿ […]

Continue Reading

ವಾಡಿ ಪಟ್ಟಣದಲ್ಲಿ ಮತ್ತೆ ನೀರಿನ ಸಮಸ್ಯೆ: ಶಾಶ್ವತ ಪರಿಹಾರಕ್ಕೆ ವೀರಣ್ಣ ಯಾರಿ ಒತ್ತಾಯ

ವಾಡಿ: ಪಟ್ಟಣದಲ್ಲಿ ಕಳೆದ ಒಂದು ವಾರದಿಂದ ಕುಡಿಯಲು, ಬಳಸಲು ನೀರಿಲ್ಲ, ಪುರಸಭೆ ಅಧಿಕಾರಿಗಳಿಗೆ ಕೇಳಿದರೆ ಅದೆ ಹಳೆ ಉತ್ತರ ಪೈಪ್ ಲೈನ್ ಸಮಸ್ಯೆ ಎನ್ನುತ್ತಾರೆ ಪದೆ ಪದೆ ಜನಸಾಮಾನ್ಯರು ನೀರಿಗಾಗಿ ಗೋಳಾಡುವಂತೆ ಮಾಡುತ್ತಿರುವ ಪುರಸಭೆಯ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಿ ಎಂದು ಬಿಜೆಪಿ ಅಧ್ಯಕ್ಷ ವೀರಣ್ಣ ಯಾರಿ ಸೇಡಂ ಸಹಾಯಕ ಆಯುಕ್ತರಿಗೆ ಪತ್ರದ ಮೂಲಕ ಒತ್ತಾಯಿಸಿದ್ದಾರೆ. ಸುಮಾರು 55 ಸಾವಿರ ಜನಸಂಖ್ಯೆ ಹೊಂದಿರುವ ವಾಡಿ ಪಟ್ಟಣಕ್ಕೆ ಈ ರೀತಿ ನೀರಿನ ಸಮಸ್ಯೆ ಬರಬಾರದು ಎಂದು ಇಂಗಳಗಿಯಿಂದ ಎಸಿಸಿ ಕಂಪನಿಯ‌ […]

Continue Reading

ಹೋಮಿಯೋಪಥಿ ಅಡ್ಡಪರಿಣಾಮವಿಲ್ಲದ ಉತ್ತಮ ವೈದ್ಯಕೀಯ ಪದ್ಧತಿ

ಕಲಬುರಗಿ: ಹೋಮಿಯೋಪಥಿಯು ಯಾವುದೆ ಅಡ್ಡಪರಿಣಾಮಗಳಿಲ್ಲದ, ಬಹುತೇಕ ಎಲ್ಲಾ ಕಾಯಿಲೆಗಳಿಗೆ ಸೂಕ್ತ ಪರಿಣಾಮಕಾರಿ ಚಿಕಿತ್ಸೆ ಹೊಂದಿರುವ, ರೋಗ ಮುಕ್ತತೆ ಹೊಂದಿ ಜೀವನ ನಿರ್ವಹಣೆಗೆ ಪೂರಕವಾದ ವಿಶೇಷ ಚಿಕಿತ್ಸಾ ವಿಧಾನವಾಗಿದೆ. ಇದರ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುವದು ಪ್ರಸ್ತುತ ದಿನಗಳಲ್ಲಿ ಹೆಚ್ಚು ಅಗತ್ಯವಾಗಿದೆ ಎಂದು ಹೋಮಿಯೋಪಥಿ ತಜ್ಞ ವೈದ್ಯ ಡಾ.ಮಂಜುನಾಥ ಬಿ ಪವಾಡಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ಚೆಕ್ ಪೋಸ್ಟ್ ಸಮೀಪದ ಬಸವೇಶ್ವರ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಗುರುವಾರ ಜರುಗಿದ ‘ವಿಶ್ವ ಹೋಮಿಯೋಪಥಿ ದಿನಾಚರಣೆ’ಯನ್ನು ‘ಹೋಮಿಯೋಪಥಿ […]

Continue Reading

ಶಾಂತಿ, ಅಹಿಂಸೆಯ ಸಾಕಾರಮೂರ್ತಿ ವರ್ಧಮಾನ ಮಹಾವೀರ

ಕಲಬುರಗಿ: ಶಾಂತಿ, ತ್ಯಾಗ, ಅಹಿಂಸೆ, ಭ್ರಾತೃತ್ವ ಭಾವನೆ ಎಲ್ಲರಲ್ಲಿಯೂ ಮೂಡಿಸಿ, ಅದರಂತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜ ಸುಧಾರಣೆಗಾಗಿ ಶ್ರಮಿಸಿದ ವರ್ಧಮಾನ ಮಹಾವೀರರ ಕೊಡುಗೆ ಪ್ರಮುಖವಾಗಿದೆ. ಅವರ ತತ್ವಗಳ ಅನುಸರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಸಾಧ್ಯವಾಗುತ್ತದೆ ಎಂದು ಜೈನ ತತ್ವ ಚಿಂತಕ ಜೀನೇಂದ್ರ ಸಾಗರಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವರ್ಧಮಾನ ಮಹಾವೀರರ 2624ನೇ ಜಯಂತಿ’ ಕಾರ್ಯಕ್ರಮದಲ್ಲಿ […]

Continue Reading

ಕಲಬುರಗಿ: ಗ್ಯಾಸ್ ಕಟರ್ ಬಳಸಿ ATM ನಿಂದ 18 ಲಕ್ಷ ರೂ ದೋಚಿದ ಖದೀಮರು

ಕಲಬುರಗಿ: ಗ್ಯಾಸ್ ಕಟರ್ ಬಳಸಿ ಕಳ್ಳರು ಎಟಿಎಂನಿಂದ 18 ಲಕ್ಷ ರೂ. ಕದ್ದೊಯಿದಿರುವ ಘಟನೆ ಕಲಬುಗರಿಯ ರಾಮನಗರದ ಬಳಿ ಇರುವ SBI ATM ನಲ್ಲಿ ನಡೆದಿದೆ. ಬುಧವಾರ ಮಧ್ಯಾಹ್ನ 3 ಗಂಟೆ ಸುಮಾರಿಗೆ ಬ್ಯಾಂಕ್ ಸಿಬ್ಬಂದಿ ATM ಗೆ ಹಣ ಹಾಕಿ ಹೋಗಿದ್ದರು. ಇಂದು ಬೆಳಗಿನ ಜಾವ 4 ಗಂಟೆ ಸುಮಾರಿಗೆ ATM ನಲ್ಲಿ ಸೆಕ್ಯೂರಿಟಿ ಇಲ್ಲದನ್ನು ಗಮನಿಸಿದ ಖದೀಮರು ಕನ್ನ ಹಾಕಿದ್ದಾರೆ. ಕಳ್ಳರು ATM ನಲ್ಲಿದ್ದ ಸಿಸಿಟಿವಿ ಕ್ಯಾಮೆರಾಗಳಿಗೆ ಬ್ಲಾಕ್ ಸ್ಪ್ರೆ ಮಾಡಿ ಗ್ಯಾಸ್ ಕಟ್ಟರ್‌ನಿಂದ […]

Continue Reading

ಮಾತೃ ಶಕ್ತಿ ಬೃಹತ್ ಮಹಿಳಾ ಜಾಥಾದಲ್ಲಿ ಪಾಲ್ಗೊಂಡು ಯಶಸ್ವಿಗೊಳಿಸಿ

ಕಲಬುರಗಿ: ಡಾ.ಬಿ.ಆರ್ ಅಂಬೇಡ್ಕರ್ ಇಂಟಿಗ್ರೇಟೆಡ್ ರಿಸರ್ಚ್ ಇನಸ್ಟಿಟ್ಯೂಟ್, ಬಸವೇಶ್ವರ ಸಮಾಜ ಸೇವಾ ಬಳಗ, ಕಲ್ಯಾಣ ಕರ್ನಾಟಕ ಸೇನೆ, ಸ್ಲಂ ಜನಾಂದೋಲನದ ಜಿಲ್ಲಾ ಘಟಕ, ಕೆಎಚ್‌ಬಿ ಗ್ರೀನ್ ಪಾರ್ಕ ನಿವಾಸಿಗಳ ಕ್ಷೇಮಾಭಿವೃದ್ಧಿ ಸಂಘ ಹಾಗೂ ವಿವಿಧ ಶಾಲಾ-ಕಾಲೇಜುಗಳು, ಸಂಘ-ಸಂಸ್ಥೆಗಳು, ಮಹಿಳಾ ಸಂಘಗಳ ವತಿಯಿಂದ ಡಾ.ಬಾಬಾ ಸಾಹೇಬ್ ಅಂಬೇಡ್ಕರರ 134ನೇ ಜಯಂತಿ ಪ್ರಯುಕ್ತ ‘ಮಾತೃ ಶಕ್ತಿ’ ಬೃಹತ್ ಮಹಿಳಾ ಜಾಥಾದಲ್ಲಿ ಎಲ್ಲರು ಭಾಗವಹಿಸಿ, ಯಶಸ್ವಿಗೊಳಿಸಬೇಕು ಎಂದು ಡಾ.ಸುನೀಲಕುಮಾರ ಎಚ್ ವಂಟಿ ಮತ್ತು ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ […]

Continue Reading

ಪ್ರಥಮ ಸ್ವಾತಂತ್ರ್ಯ ಹೋರಾಟಗಾರ ಮಂಗಲಪಾಂಡೆ

ಕಲಬುರಗಿ: ಪ್ರಥಮ ಸ್ವಾತಂತ್ರ್ಯ ಸಂಗ್ರಾಮದಲ್ಲಿ ಭಾರತದ ಸ್ವಾತಂತ್ರ್ಯಕ್ಕಾಗಿ ಪ್ರಥಮ ಬಾರಿಗೆ ಧ್ವನಿ ಎತ್ತುವ ಮೂಲಕ ಮಂಗಲಪಾಂಡೆ ಸ್ವಾತಂತ್ರ್ಯ ಚಳುವಳಿಗೆ ನಾಂದಿ ಹಾಡಿದ ಅಪ್ರತಿಮ ದೇಶಭಕ್ತರು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶಿವ ನಗರದ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಮಂಗಲಪಾಂಡೆ ಸ್ಮರಣೋತ್ಸವ’ದಲ್ಲಿ ಮಾತನಾಡಿದ ಅವರು, ವ್ಯಾಪರಕ್ಕಾಗಿ ಭಾರತಕ್ಕೆ ಆಗಮಿಸಿದ ಬ್ರೀಟಿಷರು ಒಡೆದಾಳುವ ನೀತಿಯ ಮೂಲಕ ಸುಮಾರು 250 ವರ್ಷಗಳ ಕಾಲ ಆಡಳಿತ ಮಾಡಿ […]

Continue Reading