ಕ್ಷಯರೋಗದ ವಿರುದ್ಧ ಹೋರಾಡಲು ಬಿಸಿಜಿ ಲಸಿಕೆ ಪಡೆಯುವುದು ಅಗತ್ಯ: ಡಾ.ಅನುಪಮಾ ಕೇಶ್ವಾರ
ಕಲಬುರಗಿ: ಕ್ಷಯರೋಗದ ವಿರುದ್ಧ ಹೋರಾಡಲು ಬಿಸಿಜಿ ಲಸಿಕೆ ಪಡೆಯುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ಟಿಬಿ ಸೋಲಿಸಿ, ದೇಶ ಗೆಲ್ಲಿಸಿ’ ಬಿಸಿಜಿ ಲಸಿಕಾಕರಣ ಜಾಗೃತಿ ಅಭಿಯಾನದಲ್ಲಿ ಮಾತನಾಡಿದ ಅವರು, ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ಸಮಯದಲ್ಲಿ ಜ್ವರ ಬರುವುದು, ತೂಕದ ಇಳಿಕೆ, ರಾತ್ರಿ […]
Continue Reading