ಕೋಲಿ ಸಮಾಜದ ಸಂಘಟನೆ ಬಲಪಡಿಸಲು ಲಚ್ಚಪ್ಪ ಜಮಾದಾರ ಸಲಹೆ
ಚಿತ್ತಾಪುರ: ಕೋಲಿ ಸಮಾಜದ ಸರ್ವರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಸಮಾಜದ ಸಂಘಟನೆಗೆ ಶ್ರಮಿಸಬೇಕು ಎಂದು ಕರ್ನಾಟಕ ರಾಜ್ಯ ಕೋಲಿ, ಕಬ್ಬಲಿಗ ಎಸ್.ಟಿ ಹೋರಾಟ ಸಮಿತಿಯ ರಾಜ್ಯಾಧ್ಯಕ್ಷ ಲಚ್ಚಪ್ಪ ಜಮಾದಾರ ಹೇಳಿದರು. ಬೆಂಗಳೂರಿನಲ್ಲಿ ಶನಿವಾರ ಭೇಟಿಯಾದ ಸಂದರ್ಭದಲ್ಲಿ ಮಾತನಾಡಿದ ಅವರು, ಸಮಾಜದ ಜನರಲ್ಲಿ ಸಾಮಾಜಿಕ, ಶೈಕ್ಷಣಿಕ, ಆರ್ಥಿಕ, ಸಾಂಸ್ಕೃತಿಕವಾಗಿ ಅರಿವು, ಜಾಗ್ರತೆ ಮೂಡಿಸುವ ಕೆಲಸ ಮಾಡಬೇಕು. ಸಮಾಜದ ಮೇಲೆ ನಡೆಯುವ ದಬ್ಬಾಳಿಕೆ, ದೌರ್ಜನ್ಯ, ಅನ್ಯಾಯವನ್ನು ತಡೆಗಟ್ಟಲು ಪ್ರಬಲ ಹೋರಾಟ ರೂಪಿಸಬೇಕು. ಸಮಾಜದ ಜನರಿಗೆ ನ್ಯಾಯ ಕೊಡಿಸಲು ಚಳುವಳಿ ರೂಪಿಸಿ ಧ್ವನಿ […]
Continue Reading