ಗಂಡಸರಿಗೆ ಸೀರೆ ಧರಿಸಿ ನರೇಗಾ ಕೂಲಿ ಕೆಲಸ, ಅಧಿಕಾರಿಯಿಂದ ಹಣ ಲಪಟಾಯಿಸುವ ಸಂಚು

ಯಾದಗಿರಿ: ಹಣ ಎಗರಿಸಲು ಮೈ ತುಂಬ ಸೀರೆ ಧರಿಸಿದಪುರುಷರು, ನರೇಗಾ ಕೂಲಿ ಕೆಲಸಕ್ಕೆ ಮುಂದಾಗಿದ್ದಾರೆ.ಯಾದಗಿರಿ ತಾಲೂಕಿನ ಮಲ್ಹಾರ ಗ್ರಾಮದಲ್ಲಿಇಂತಹದೊಂದು ಘಟನೆ ನಡೆದಿದೆ. ಮಲ್ಹಾರ ಗ್ರಾಮದಲ್ಲಿಯೇ ಕೂಲಿ ಕಾರ್ಮಿಕರ ಹೆಸರಿನಲ್ಲಿಗೊಲ್ಮಾಲ್ ಮಾಡುವ ಹುನ್ನಾರ ಕೆಲ ಪುರುಷರುಅಧಿಕಾರಿಗಳ ಕುಮ್ಮಕ್ಕಿನಿಂದ ಸೀರೆ ಧರಿಸಿ ಕೂಲಿಗೆದುಡಿಯಲು ಮುಂದಾಗಿದ್ದಾರೆ. ಪೂಜಾರಿ ಎಂಬಾತನ ಹೊಲದ ಬಳಿ ನಾಲೆ ಹೂಳೆತ್ತುವಕಾಮಗಾರಿಯಲ್ಲಿ ನಕಲಿ ಪೋಟೋ NMMS ಮಾಡಿಬಿಲ್ ಎತ್ತುವ ಸಂಚು ರೂಪಿತವಾಗಿದೆ. ಕಾರ್ಮಿಕರ ಕೆಲಸದ ಹಾಜರಾತಿ ಪೊಟೋ ಅಪ್ಲೋಡ್ಮಾಡಬೇಕಾದ ಅಧಿಕಾರಿಗಳು ಆದರೆ ಮಹಿಳೆಯರಹೆಸರಿನಲ್ಲಿ ಕೆಲಸ ಮಾಡದೇ ಪುರುಷರು ಸೀರೆ […]

Continue Reading

ಅರಳಿ ಮರ ಆಕ್ಸಿಜನ್, ಆರೋಗ್ಯದ ಆಗರ 

ಕಲಬುರಗಿ: ಕೆಲವು ಜಾತಿಯ ಮರಗಳ ಎಲೆ, ಬೇರು ಮತ್ತು ತೊಗಟೆಯ ಕಷಾಯವನ್ನು ಭೇದಿ, ವಾಂತಿ, ಹಲ್ಲುನೋವು, ದಮ್ಮು ಇತ್ಯಾದಿ ರೋಗಗಳಿಗೆ ಉಪಯೋಗಿಸುತ್ತಾರೆ. ಇದು ಆಕ್ಸಿಜನ್, ಆರೋಗ್ಯದ ಆಗರವಾಗಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಸಂತೋಷ ಕಾಲೋನಿಯ ದಕ್ಷಿಣಮುಖಿ ಅಂಜನೇಯ ದೇವಸ್ಥಾನದ ಆವರಣದ ಅರಳಿ ಮರದ ಕಟ್ಟೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಅರಳಿ ಮರದ ಮಹತ್ವದ ಜಾಗೃತಿ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಅರಳಿ ಮರದ ಎಲೆಯನ್ನು ದನ-ಕರು, ಆಡು, ಕುರಿಗಳಿಗೆ ಮೇವಾಗಿ […]

Continue Reading

ದೇಶದ ಸ್ವಾತಂತ್ರ್ಯ ಚಳುವಳಿಯಲ್ಲಿ ಉಪ್ಪಿನ ಸತ್ಯಾಗ್ರಹ ಪ್ರಮುಖವಾದದ್ದು

ಕಲಬುರಗಿ: ದೇಶದ ಸ್ವಾತಂತ್ರ ಚಳುವಳಿ ಇತಿಹಾಸದಲ್ಲಿ ಮುಖ್ಯವಾಗಿದೆ. ಮಹಾತ್ಮ ಗಾಂಧೀಜಿಯವರು ಬ್ರಿಟಿಷರ ಆಡಳಿತ ಕಾಲದಲ್ಲಿ ಉಪ್ಪಿನ ಮೇಲೆ ವಿಧಿಸಿದ ತೆರಿಗೆಯನ್ನು ವಿರೋಧಿಸಿ ತಮ್ಮ ಅನುಯಾಯಿಗಳೊಂದಿಗೆ ಸಬರಮತಿ ಆಶ್ರಮದಿಂದ ಸಮುದ್ರ ದಡದಲ್ಲಿರುವ ದಂಡಿಯವರೆಗಿನ 240 ಮೈಲಿ ಕಾಲ್ನಡಿಗೆಯಲ್ಲಿ ಕ್ರಮಿಸಿ 1930ರ ಎಪ್ರಿಲ್ 6ರಂದು ಉಪ್ಪನ್ನು ತಯಾರಿಸಿ, ಬ್ರಿಟಿಷರಿಗೆ ಬಿಸಿ ಮುಟ್ಟಿಸುವ ಮೂಲಕ ದೇಶದ ಸ್ವಾತಂತ್ರ ಚಳುವಳಿಯಲ್ಲಿ ಪ್ರಮುಖ ಸ್ಥಾನ ಪಡೆದಿದೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ವಿವೇಕಾನಂದ ಕೋಚಿಂಗ್ ಸೆಂಟರ್’ನಲ್ಲಿ ಬಸವೇಶ್ವರ […]

Continue Reading

ಯುವಕರು ಕೃಷಿಯತ್ತ ಮುಖ ಮಾಡಲಿ

ಕಲಬುರಗಿ: ಯುವಕರು ದೇಶದ ಅಮೂಲ್ಯ ಆಸ್ತಿ, ಕೃಷಿ ದೇಶದ ಬೆನ್ನೆಲಬು, ಸರ್ಕಾರ ಎಲ್ಲರಿಗೂ ನೌಕರಿ ನೀಡಲು ಸಾಧ್ಯವಿಲ್ಲ ಹೀಗಾಗಿ ಯುವಕರು ಕೃಷಿ ಕ್ಷೇತ್ರದಲ್ಲಿ ಆಸಕ್ತಿಯಿಂದ ದುಡಿಮೆ ಮಾಡಿದರೆ, ಹೆಚ್ಚಿನ ಇಳುವರಿ ಪಡೆದು ಉತ್ತಮ ಲಾಭ ಪಡೆಯಲು ಸಾಧ್ಯವಿದೆ. ಆದ್ದರಿಂದ ಯುವಕರು ಕೃಷಿಯತ್ತ ಮುಖ ಮಾಡಬೇಕಾಗಿದೆ ಎಂದು ಪ್ರಗತಿಪರ, ಸಾಧಕ ರೈತ ಚನ್ನವೀರಯ್ಯ ಕುಂಬಾರಮಠ ಹೇಳಿದರು. ಆಳಂದ ತಾಲೂಕಿನ ನರೋಣಾ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಭಿನಂದನಾ ಕಾರ್ಯಕ್ರಮದಲ್ಲಿ ಸತ್ಕಾರ ಸ್ವೀಕರಿಸಿ […]

Continue Reading

ಚಿತ್ರ ಕಲೆಗಳು ಸಂಸ್ಕೃತಿ, ಪರಂಪರೆ, ಇತಿಹಾಸದ ಕರುಹುಗಳು

ಕಲಬುರಗಿ: ಒಂದು ಚಿತ್ರ ಸಾವಿರ ಶಬ್ದಗಳಿಗೆ ಸಮಾನ ಎಂಬ ಮಾತು ಚಿತ್ರಕಲೆಯ ಮಹತ್ವ ಸಾರುತ್ತದೆ. ಚಿತ್ರಕಲೆಯು ಸಂಸ್ಕೃತಿ, ಪರಂಪರೆ, ಇತಿಹಾಸದ ಕುರುಹು ಒದಗಿಸುತ್ತವೆ ಎಂದು ಅಂತಾರಾಷ್ಟ್ರೀಯ ಖ್ಯಾತ ಚಿತ್ರ ಕಲಾವಿದ ಡಾ.ಸುಬ್ಬಯ್ಯ ಎಂ.ನೀಲಾ ಅಭಿಪ್ರಾಯಪಟ್ಟರು. ನಗರದ ಮಹಾಲಕ್ಷ್ಮಿ ನಗರದಲಳ ನೀಲಾ ಆರ್ಟ್ ಗ್ಯಾಲರಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಸಂಜೆ ಜರುಗಿದ ‘ಸ್ವತಂತ್ರ ಚಿತ್ರ ಕಲಾವಿದರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಚಿತ್ರಕಲೆಯು ಘಟನೆ ಸಂದರ್ಭದ ನೈಜತೆಯನ್ನು ಕಟ್ಟಿಗೆ ಕಟ್ಟುವ ಹಾಗೆ ನೀಡುತ್ತದೆ. ಇದು ಶಾಶ್ವತವಾದ […]

Continue Reading

ಬಾಯಿ ಆರೋಗ್ಯದಿಂದ ದೇಹದ ಆರೋಗ್ಯ ಸಾಧ್ಯ

ಕಲಬುರಗಿ: ಸಾಮಾನ್ಯವಾಗಿ ಯಾವುದೆ ಕಾಯಿಲೆಯ ಲಕ್ಷಣ ಕಂಡುಬಂದು ಆಸ್ಪತ್ರೆಗೆ ತೆರಳಿದಾಗ ವೈದ್ಯರು ಮೊದಲು ಬಾಯಿಯನ್ನು ಪರಿಶೀಲಿಸುವರು. ಹಲ್ಲುಗಳು, ನಾಲಿಗೆ, ಗಂಟಲು ಸೇರಿದಂತೆ ಬಾಯಿಯ ಆರೋಗ್ಯದಲ್ಲಿ ಏರು-ಪೇರಾದಾಗ ಅದರ ಪರಿಣಾಮ ದೇಹದ ಇತರೆ ಭಾಗಗಳಿಗೆ ಕೂಡಾ ಆಗುತ್ತದೆ. ಆದ್ದರಿಂದ ಬಾಯಿಯ ಆರೋಗ್ಯ ಕಾಪಾಡಿಕೊಳ್ಳುವುದು ಅಗತ್ಯವಾಗಿದೆ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ಯುಪಿಎಚ್‌ಸಿಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ಸಹಯೋಗದೊಂದಿಗೆ ಜರುಗಿದ ‘ವಿಶ್ವ ಬಾಯಿ ಆರೋಗ್ಯ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ಹಲ್ಲುಗಳ ರಕ್ಷಣೆಗ ದಿನಕ್ಕೆ […]

Continue Reading

ಸಮ-ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣ ದಾಸಿಮಯ್ಯ

ಕಲಬುರಗಿ: ದೇವರ ದಾಸಿಮಯ್ಯ ಅವರು ನೇಯ್ಗೆ ಕಾಯಕ ಮಾಡುವದರ ಜೊತೆಗೆ ಮೌಢ್ಯತೆ, ಕಂದಾಚಾರ, ಅಂದಶೃದ್ಧೆ, ಜಾತಿಯತೆ, ಶೋಷಣೆ, ಅನ್ಯಾಯದಂತಹ ಪಿಡುಗುಗಳಿಂದ ತೂತು ಬಿದ್ದ ಸಮಾಜವನ್ನು ತಮ್ಮ ವಚನಗಳ ಮೂಲಕ ನೇಯುವ ಕಾರ್ಯ ಮಾಡಿ, ಸಮ-ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶ್ರೇಷ್ಟ ಶರಣರಾಗಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ‘ಶರಣ ದೇವರ ದಾಸಿಮಯ್ಯನವರ 1046ನೇ ಜಯಂತ್ಯುತ್ಸವ’ […]

Continue Reading

ಡಾ.ಶಿವಕುಮಾರ ಸ್ವಾಮೀಜಿಗಳ ಸೇವೆ ಸಮಾಜಕ್ಕೆ ಮಾದರಿ

ಕಲಬುರಗಿ: ಪರಹಿತ, ಸಮಾಜ ಸೇವೆಯಲ್ಲಿ ಶಿವನನ್ನು ಕಂಡು ದೈವತ್ವಕ್ಕೇರಿದ ಮಹಾನ ಚೇತನ ಅವರಾಗಿದ್ದು, ಅವರ ಸೇವೆ ಸಮಾಜಕ್ಕೆ ಮಾದರಿಯ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ ಜ್ಞಾನ […]

Continue Reading

ಡಾ.ಶಿವಕುಮಾರ ಸ್ವಾಮೀಜಿ ಸೇವೆ ಸಮಾಜಕ್ಕೆ ಮಾದರಿ

ಕಲಬುರಗಿ: ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ,ಜ್ಞಾನ ದಾಸೋಹ, ಸಂಸ್ಕಾರ, ಮಾನವೀಯೆತೆ ನೀಡಿ, ಅವರ ಬದುಕು ಕಟ್ಟಿಕೊಟ್ಟ ಮಹಾನ ಶಿಲ್ಪಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿಗಳಾಗಿದ್ದಾರೆ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು,‌ ಪರಹಿತ, […]

Continue Reading

ರಾಷ್ಟ್ರದ ಅಭಿವೃದ್ಧಿಗೆ ರಿಜರ್ವ ಬ್ಯಾಂಕ್‌ನ ಕೊಡುಗೆ ಅನನ್ಯ

ಕಲಬುರಗಿ: ಭಾರತೀಯ ರಿಜರ್ವ ಬ್ಯಾಂಕು ರಾಷ್ಟ್ರದ ಬ್ಯಾಂಕಾಗಿ ಹಣದುಬ್ಬರ ಹಾಗೂ ಹಣದಕುಸಿತದ ಸನ್ನಿವೇಶಗಳ ನಿರ್ವಹಣೆ, ಸಾಲ ನಿಯಂತ್ರಣ, ವಿದೇಶಿ ವಿನಿಮಯ ಪಾಲಕ, ಅಂತಿಮ ಸಾಲದಾತ, ತೀರುವೆ ಮನೆ ಕಾರ್ಯ, ಕೃಷಿ ಹಾಗೂ ಕೈಗಾರಿಗೆಳ ಅಭಿವೃದ್ಧಿಗಾಗಿ ಹಣಕಾಸಿನ ಸೌಲಭ್ಯ, ಸಂಶೋಧನೆ ಮತ್ತು ವಿಶೇಷ ಕಾರ್ಯಗಳು ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾದ ಕೊಡುಗೆ ನೀಡುತ್ತಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾ ಮಹಾದೇವ ನಗರಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ […]

Continue Reading