ನಾಟಕಗಳಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ
ಕಲಬುರಗಿ: ನಾಟಕಗಳು ಸಮಾಜದಲ್ಲಿರುವ ಅಂಕು-ಡೊಂಕುಗಳು, ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಪರಿಹಾರ ನೀಡುತ್ತವೆ ಎಂದು ಮುಖಂಡ ಶರಣಬಸಪ್ಪ ಎಚ್. ಕಾಂದೆ ಅಭಿಮತಪಟ್ಟರು. ಆಳಂದ ತಾಲೂಕಿನ ಜಕ್ಕಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಜರುಗಿದ ‘ತಾಯಿಯ ಕರುಳು’ ಸಾಮಾಜಿಕ ನಾಟಕ ಉದ್ಘಾಟಿಸಿ ಮಾತನಾಡಿದ ಅವರು, ನಾಟಕ ಅಥವಾ ರಂಗಭೂಮಿ ನಡದಾಡುವ ವಿಶ್ವವಿದ್ಯಾಲಯವಾಗಿದೆ. ವಾಸ್ತವ ಸ್ಥಿತಿಯನ್ನು ದೊಡ್ಡದು ಅಥವಾ ಚಿಕ್ಕದಾಗಿ ಹೇಳದೆ ಇರುವುದನ್ನು, ಇರುವ ಹಾಗೆಯೇ ಹೇಳುವ ರಂಗಭೂಮಿ, ಸಮಾಜದ ನೈಜ ಪ್ರತಿಬಿಂಬವಾಗಿದೆ ಎಂದರು. ಇಂದಿನ ಆಧುನಿಕತೆಯ […]
Continue Reading