ಶಾಂತಿ, ಅಹಿಂಸೆಯ ಸಾಕಾರಮೂರ್ತಿ ವರ್ಧಮಾನ ಮಹಾವೀರ
ಕಲಬುರಗಿ: ಶಾಂತಿ, ತ್ಯಾಗ, ಅಹಿಂಸೆ, ಭ್ರಾತೃತ್ವ ಭಾವನೆ ಎಲ್ಲರಲ್ಲಿಯೂ ಮೂಡಿಸಿ, ಅದರಂತೆ ತಮ್ಮ ಜೀವನದಲ್ಲಿ ಅಳವಡಿಸಿಕೊಂಡು, ಸಮಾಜ ಸುಧಾರಣೆಗಾಗಿ ಶ್ರಮಿಸಿದ ವರ್ಧಮಾನ ಮಹಾವೀರರ ಕೊಡುಗೆ ಪ್ರಮುಖವಾಗಿದೆ. ಅವರ ತತ್ವಗಳ ಅನುಸರಣೆಯಿಂದ ಸಮಾಜದಲ್ಲಿ ಶಾಂತಿ, ನೆಮ್ಮದಿ ದೊರೆಯಲು ಸಾಧ್ಯವಾಗುತ್ತದೆ ಎಂದು ಜೈನ ತತ್ವ ಚಿಂತಕ ಜೀನೇಂದ್ರ ಸಾಗರಶೆಟ್ಟಿ ಅಭಿಮತಪಟ್ಟರು. ನಗರದ ಆಳಂದ ರಸ್ತೆಯ ಜೆ.ಆರ್ ನಗರದಲ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವರ್ಧಮಾನ ಮಹಾವೀರರ 2624ನೇ ಜಯಂತಿ’ ಕಾರ್ಯಕ್ರಮದಲ್ಲಿ […]
Continue Reading