ಸಮಾಜಮುಖಿ ಕಾವ್ಯ, ಸಾಹಿತ್ಯ ಸಾರ್ವಕಾಲಿಕ
ಕಲಬುರಗಿ: ಕಲ್ಪನೆ ಆಧಾರಿತ, ವಾಸ್ತವಿಕತೆಗೆ ದೂರವಿರುವ, ಪ್ರಸ್ತುತವೆನಿಸದ ಸಾಹಿತ್ಯದಿಂದ ಸಮಾಜಕ್ಕೆ ಪ್ರಯೋಜನೆಯಾಗಲಾರದು. ಬದಲಿಗೆ ಸಮಾಜದಲ್ಲಿ ಕಂಡುಬರುವ ಸಮಸ್ಯೆಗಳ ಮೇಲೆ ಬೆಳಕು ಚೆಲ್ಲಿ, ಅವುಗಳಿಗೆ ಪರಿಹಾರ ಸೂಚಿಸುವ, ಸಮಾಜವನ್ನು ತಿದ್ದಿ, ಸರಿದಾರಿಗೆ ತರುವ ಸಾಹಿತ್ಯ ರಚನೆಯಾದರೆ ಅದಕ್ಕೆ ಹೆಚ್ಚಿನ ಬೆಲೆ ಬರುತ್ತದೆ ಮತ್ತು ಅಂತಹ ಕಾವ್ಯ, ಸಾಹಿತ್ಯ ಸಾರ್ವಕಾಲಿಕವಾಗಲು ಸಾಧ್ಯವಾಗುತ್ತದೆ ಎಂದು ಹಿರಿಯ ಕವಯತ್ರಿ ಸುರೇಖಾ ಹಿರೆನೂರ್ ಅಭಿಪ್ರಾಯಪಟ್ಟರು. ನಗರದ ಆದರ್ಶ ನಗರದಲ್ಲಿರುವ ದಿ ರಾಷ್ಟ್ರೀಯ ಕಂಪ್ಯೂಟರ ಸಾಕ್ಷರತಾ ಸಮಿತಿಯ ಎನ್’ಟಿಟಿಸಿ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ […]
Continue Reading