ಮುಂಜಾಗ್ರತೆ ವಹಿಸಿ ಕಿಡ್ನಿ ಆರೋಗ್ಯ ಕಾಪಾಡಿಕೊಳ್ಳಿ: ಡಾ.ಅನುಪಮಾ ಕೇಶ್ವಾರ
ಕಲಬುರಗಿ: ಮಾನವನ ದೇಹದ ಪ್ರಮುಖ ಭಾಗವಾದ ಕಿಡ್ನಿಗೆ ವಿವಿಧ ರೀತಿಯಿಂದ ತೊಂದರೆಯಾಗುತ್ತದೆ. ನಿರಂತರ ಆಯಾಸ, ನಿದ್ರೆಯ ತೊಂದರೆ, ಒಣಗಿದ ಚರ್ಮ, ಮೂತ್ರದಲ್ಲಿ ಉರಿಯೂತ ಮತ್ತು ರಕ್ತಪಾತ, ಸ್ನಾಯು ಸೆಳೆತದಂತಹ ಲಕ್ಷಣಗಳು ಕಿಡ್ನಿಯ ತೊಂದರೆಯನ್ನು ಸೂಚಿಸುತ್ತವೆ. ಆಗ ನಿರ್ಲಕ್ಷ ಮಾಡದೆ ತಜ್ಞ ವೈದ್ಯರನ್ನು ಸಂಪರ್ಕಿಸಿ ಸೂಕ್ತ ಚಿಕಿತ್ಸೆಯನ್ನು ಪಡೆದು ಕಿಡ್ನಿಯನ್ನು ರಕ್ಷಿಕೊಳ್ಳಬೇಕೆಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಸಲಹೆ ನೀಡಿದರು. ಶೇಖರೋಜಾ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ […]
Continue Reading