ಸಮ-ಸಮಾಜ ನಿರ್ಮಾಣಕ್ಕೆ ಶ್ರಮಿಸಿದ ಶರಣ ದಾಸಿಮಯ್ಯ

ಕಲಬುರಗಿ: ದೇವರ ದಾಸಿಮಯ್ಯ ಅವರು ನೇಯ್ಗೆ ಕಾಯಕ ಮಾಡುವದರ ಜೊತೆಗೆ ಮೌಢ್ಯತೆ, ಕಂದಾಚಾರ, ಅಂದಶೃದ್ಧೆ, ಜಾತಿಯತೆ, ಶೋಷಣೆ, ಅನ್ಯಾಯದಂತಹ ಪಿಡುಗುಗಳಿಂದ ತೂತು ಬಿದ್ದ ಸಮಾಜವನ್ನು ತಮ್ಮ ವಚನಗಳ ಮೂಲಕ ನೇಯುವ ಕಾರ್ಯ ಮಾಡಿ, ಸಮ-ಸಮಾಜದ ನಿರ್ಮಾಣಕ್ಕೆ ಶ್ರಮಿಸಿದ ಶ್ರೇಷ್ಟ ಶರಣರಾಗಿದ್ದಾರೆ ಎಂದು ಉಪನ್ಯಾಸಕ, ಶರಣ ಚಿಂತಕ ಎಚ್.ಬಿ ಪಾಟೀಲ ಹೇಳಿದರು. ನಗರದ ಹೊಸ ಜೇವರ್ಗಿ ರಸ್ತೆಯ ಗೆಟ್ಸ್ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಜರುಗಿದ ‘ಶರಣ ದೇವರ ದಾಸಿಮಯ್ಯನವರ 1046ನೇ ಜಯಂತ್ಯುತ್ಸವ’ […]

Continue Reading

ಡಾ.ಶಿವಕುಮಾರ ಸ್ವಾಮೀಜಿಗಳ ಸೇವೆ ಸಮಾಜಕ್ಕೆ ಮಾದರಿ

ಕಲಬುರಗಿ: ಪರಹಿತ, ಸಮಾಜ ಸೇವೆಯಲ್ಲಿ ಶಿವನನ್ನು ಕಂಡು ದೈವತ್ವಕ್ಕೇರಿದ ಮಹಾನ ಚೇತನ ಅವರಾಗಿದ್ದು, ಅವರ ಸೇವೆ ಸಮಾಜಕ್ಕೆ ಮಾದರಿಯ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು, ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ ಜ್ಞಾನ […]

Continue Reading

ಡಾ.ಶಿವಕುಮಾರ ಸ್ವಾಮೀಜಿ ಸೇವೆ ಸಮಾಜಕ್ಕೆ ಮಾದರಿ

ಕಲಬುರಗಿ: ಸಮಾಜದಲ್ಲಿರುವ ಲಕ್ಷಾಂತರ ಬಡ, ಅನಾಥ ಮಕ್ಕಳಿಗೆ ಅನ್ನ,ಜ್ಞಾನ ದಾಸೋಹ, ಸಂಸ್ಕಾರ, ಮಾನವೀಯೆತೆ ನೀಡಿ, ಅವರ ಬದುಕು ಕಟ್ಟಿಕೊಟ್ಟ ಮಹಾನ ಶಿಲ್ಪಿ ಸಿದ್ಧಗಂಗಾ ಮಠದ ಡಾ.ಶಿವಕುಮಾರ ಮಹಾಸ್ವಾಮೀಜಿಗಳಾಗಿದ್ದಾರೆ ಎಂದು ಉಪನ್ಯಾಸಕ, ಸಮಾಜ ಸೇವಕತಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಆಳಂದ ರಸ್ತೆಯ ಶೆಟ್ಟಿ ಕಾಂಪೆಕ್ಸ್ನನ ಬಸವೇಶ್ವರ ಡಿಗ್ರಿ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಮಂಗಳವಾರ ಏರ್ಪಡಿಸಿದ್ದ ಡಾ.ಶಿವಕುಮಾರ ಮಾಹಾಸ್ವಾಮೀಜಿಯವರ 118ನೇ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಶ್ರೀಗಳ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿ ಮಾತನಾಡಿದ ಅವರು,‌ ಪರಹಿತ, […]

Continue Reading

ರಾಷ್ಟ್ರದ ಅಭಿವೃದ್ಧಿಗೆ ರಿಜರ್ವ ಬ್ಯಾಂಕ್‌ನ ಕೊಡುಗೆ ಅನನ್ಯ

ಕಲಬುರಗಿ: ಭಾರತೀಯ ರಿಜರ್ವ ಬ್ಯಾಂಕು ರಾಷ್ಟ್ರದ ಬ್ಯಾಂಕಾಗಿ ಹಣದುಬ್ಬರ ಹಾಗೂ ಹಣದಕುಸಿತದ ಸನ್ನಿವೇಶಗಳ ನಿರ್ವಹಣೆ, ಸಾಲ ನಿಯಂತ್ರಣ, ವಿದೇಶಿ ವಿನಿಮಯ ಪಾಲಕ, ಅಂತಿಮ ಸಾಲದಾತ, ತೀರುವೆ ಮನೆ ಕಾರ್ಯ, ಕೃಷಿ ಹಾಗೂ ಕೈಗಾರಿಗೆಳ ಅಭಿವೃದ್ಧಿಗಾಗಿ ಹಣಕಾಸಿನ ಸೌಲಭ್ಯ, ಸಂಶೋಧನೆ ಮತ್ತು ವಿಶೇಷ ಕಾರ್ಯಗಳು ಸೇರಿದಂತೆ ಅನೇಕ ಕಾರ್ಯಗಳನ್ನು ಮಾಡುವ ಮೂಲಕ ರಾಷ್ಟ್ರದ ಅಭಿವೃದ್ಧಿಗೆ ಅನನ್ಯವಾದ ಕೊಡುಗೆ ನೀಡುತ್ತಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಅಭಿಪ್ರಾಯಪಟ್ಟರು. ನಗರದ ಶಹಾಬಜಾ ಮಹಾದೇವ ನಗರಲ್ಲಿರುವ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ […]

Continue Reading

ನಾಟಕಗಳಿಂದ ಸಾಮಾಜಿಕ ಸಮಸ್ಯೆಗಳಿಗೆ ಪರಿಹಾರ

ಕಲಬುರಗಿ: ನಾಟಕಗಳು ಸಮಾಜದಲ್ಲಿರುವ ಅಂಕು-ಡೊಂಕುಗಳು, ಸಮಸ್ಯೆಗಳ ಕುರಿತು ಜಾಗೃತಿ ಮೂಡಿಸುವ ಮೂಲಕ ಪರಿಹಾರ ನೀಡುತ್ತವೆ ಎಂದು ಮುಖಂಡ ಶರಣಬಸಪ್ಪ ಎಚ್. ಕಾಂದೆ ಅಭಿಮತಪಟ್ಟರು. ಆಳಂದ ತಾಲೂಕಿನ ಜಕ್ಕಮೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಸೋಮವಾರ ರಾತ್ರಿ ಜರುಗಿದ ‘ತಾಯಿಯ ಕರುಳು’ ಸಾಮಾಜಿಕ ನಾಟಕ ಉದ್ಘಾಟಿಸಿ ಮಾತನಾಡಿದ ಅವರು, ನಾಟಕ ಅಥವಾ ರಂಗಭೂಮಿ ನಡದಾಡುವ ವಿಶ್ವವಿದ್ಯಾಲಯವಾಗಿದೆ. ವಾಸ್ತವ ಸ್ಥಿತಿಯನ್ನು ದೊಡ್ಡದು ಅಥವಾ ಚಿಕ್ಕದಾಗಿ ಹೇಳದೆ ಇರುವುದನ್ನು, ಇರುವ ಹಾಗೆಯೇ ಹೇಳುವ ರಂಗಭೂಮಿ, ಸಮಾಜದ ನೈಜ ಪ್ರತಿಬಿಂಬವಾಗಿದೆ ಎಂದರು. ಇಂದಿನ ಆಧುನಿಕತೆಯ […]

Continue Reading

ಸಾಮಾಜಿಕ ಸುಧಾರಣೆಗೆ ಅಲ್ಲಮಪ್ರಭುಗಳ ಕೊಡುಗೆ ಅನನ್ಯ

ಕಲಬುರಗಿ: ಸಾಮಾಜಿಕ ಸಮಾನತೆಯ ನಿರ್ಮಾಣಕ್ಕೆ ಶ್ರಮಿಸಿದ ಶರಣ ಅಲ್ಲಮಪ್ರಭು ಅವರ ಕೊಡುಗೆ ಅನನ್ಯ ಎಂದು ಶರಣ ಚಿಂತಕ ಡಾ.ರಾಜಶೇಖರ ಪಾಟೀಲ ಹೆಬಳಿ ಅಭಿಪ್ರಾಯಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದ ಬಡಾವಣೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ಶರಣ ಅಲ್ಲಮಪ್ರಭು ದೇವರ ಜಯಂತಿ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಪ್ರಸ್ತುತ ದಿನಗಳಲ್ಲಿಯೂ ಕೂಡಾ ಕಂಡು ಬರುತ್ತಿರುವ ಜಾತಿಯತೆ, ಮೂಢನಂಬಿಕೆ, ಕಂದಾಚಾರ, ಅಂಧಶೃದ್ಧೆ ಮುಂತಾದ ಸಾಮಾಜಿಕ ಸಮಸ್ಯೆಗಳ ನಿರ್ಮೂಲನೆಗೆ ಬಸವಣ್ಣನವರ ಜೊತೆಗೂಡಿ 950 ವರ್ಷಗಳ […]

Continue Reading

ಜೀವನದ ಸಾರ ಸಂದೇಶದ ಭಾರತೀಯರ ಹೊಸ ವರ್ಷ ಯುಗಾದಿ

ಕಲಬುರಗಿ: ಬೇವು-ಬೆಲ್ಲ ಸವಿಯುವ ವಿಶೇಷತೆಯ ಯುಗಾದಿ ಹಬ್ಬವು ಜೀವನದಲ್ಲಿ ಬರುವ ಸುಖ-ದುಃಖಗಳನ್ನು ಸಮಾನವಾಗಿ ಸ್ವೀಕರಿಸಬೇಕು ಎಂಬ ಸಮಭಾವದ ಮೇರು ಸಂದೇಶ ಹೊಂದಿದೆ. ಪ್ರತಿಯೊಬ್ಬರು ಪ್ರಯತ್ನಶೀಲರಾಗಿದ್ದರೆ ಉನ್ನತ ಸಾಧನೆ ಮಾಡಲು ಸಾಧ್ಯ, ಕಷ್ಟಗಳನ್ನು ಮೆಟ್ಟಿನಿಲ್ಲಬೇಕು ಎಂಬ ಜೀವನದ ಸಾರ ಸಂದೇಶ ಸಾರುವ ಭಾರತೀಯರ ಹೊಸ ವರ್ಷ ಯುಗಾದಿಯಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ಡಬರಾಬಾದ ಕ್ರಾಸ್ ಸಮೀಪದ ಪ್ರಭುದೇವ ನಗರದ ಬಡಾವಣೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ಹೊಸ ವರ್ಷ […]

Continue Reading

ಒಳ ಮೀಸಲಾತಿ ಜಾರಿ‌ ಮಾಡಲು ಮತ್ತೆ ಸಮೀಕ್ಷೆ ಯಾಕೆ ಬೇಕು: ದೀಪಕ್ ಹೊಸ್ಸೂರಕರ್

ಚಿತ್ತಾಪುರ: ಒಳ ಮೀಸಲಾತಿಗೆ ಸಂಬಂಧಿಸಿದಂತೆ ನ್ಯಾಯಮೂರ್ತಿ ನಾಗಮಹಂದಾಸ್ ಆಯೋಗ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ ಸಲ್ಲಿಸಿರುವ ಮಧ್ಯಂತರ ವರದಿ ಮೀಸಲಾತಿ ವರ್ಗೀಕರಣದ ಕುರಿತು ಎಲ್ಲೂ ಹೇಳಿಲ್ಲಲ ಮೊದಲಿಗೆ ಆದಿ ಕರ್ನಾಟಕ (ಎ.ಕೆ) ಆದಿ ದ್ರಾವಿಡ(ಎ.ಡಿ) ಜಾತಿಗಳಲ್ಲಿ ಗೊಂದಲವಿರುವುದರಿಂದ ಮತ್ತೊಂದು ಸಮೀಕ್ಷೆ ಮಾಡಬೇಕು ಎಂದು ಸರ್ಕಾರಕ್ಕೆ ಶಿಫಾರಸು ಮಾಡಿದೆ ಎಂದು ಸರ್ಕಾರ ಶಿಫಾರಸು ಮಾಡಿದೆ ಸಮೀಕ್ಷೆ ವಿವರಗಳು ಮತ್ತು ನಿರ್ವಹಣೆ ಮಾಡಲು ಸಮಿತಿ ರಚಿಸಬೇಕು ಎಂದು ಹೇಳಿರುವುದು ಸರಿಯಲ್ಲ ಎಂದು ಮಾಜಿ ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ದೀಪಕ್ ಹೊಸ್ಸೂರಕರ್ ತಿಳಿಸಿದ್ದಾರೆ. […]

Continue Reading

ಸಮಾಜಕ್ಕೆ ಹೃದಯವಂತರ ಅವಶ್ಯಕತೆಯಿದೆ: ಹಾರಕೂಡ ಶ್ರೀ

ಕಲಬುರಗಿ: ಸಮಾಜದಲ್ಲಿ ಜ್ಞಾನವಂತ, ಬುದ್ದಿವಂತರು ಸಾಕಷ್ಟು ಸಂಖ್ಯೆಯಲ್ಲಿದ್ದಾರೆ. ಮಾತು ಮತ್ತು ಕೃತಿಯಲ್ಲಿ ಒಂದಾಗಿರುವ, ಸಮಾಜದಲ್ಲಿರುವ ಬಡವರು, ಅಸಹಾಯಕರ ಕಣ್ಣೀರು ಒರೆಸುವ, ಸಹಾಯ ಹಸ್ತ ಚಾಚುವ, ಜಾತಿ-ಧರ್ಮ ಮೀರಿ, ಸರ್ವರನ್ನು ಪ್ರೀತಿಯಿಂದ ಕಾಣುವ, ತಂದೆ-ತಾಯಿ, ಗುರು-ಹಿರಿಯರು, ಜನ್ಮಭೂಮಿ, ಗುರು-ಲಿಂಗ-ಜಂಗಮ ಪ್ರೇಮಿಗಳಾಗಿರುವ ಹೃದಯವಂತ ಜನರು ಪ್ರಸ್ತುತ ಸಮಾಜಕ್ಕೆ ಅವಶ್ಯಕತೆಯಿದೆ, ಅವರ ಸಂಖ್ಯೆ ಹೆಚ್ಚಾಗಬೇಕಾಗಿದೆ ಎಂದು ಹಾರಕೂಡ ಮಠದ ಪೂಜ್ಯ ಡಾ.ಚನ್ನವೀರ ಶಿವಾಚಾರ್ಯರು ಆಶಯ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ತಂಬಾಕವಾಡಿಯ ಜಕ್ಕೇಶ್ವರಿ ಜಾತ್ರಾ ಮಹೋತ್ಸವದ ಪ್ರಯುಕ್ತ ಜರುಗಿದ ಧರ್ಮಸಭೆ ಉದ್ಘಾಟಿಸಿ ಆಶೀರ್ವಚನ […]

Continue Reading

ರಂಗಭೂಮಿ ಉಳಿಸಿ ಬೆಳೆಸುವ ಸವಾಲಿನ ಕಾರ್ಯ ಮಾಡಬೇಕು

ಕಲಬುರಗಿ: ಆಧುನಿಕತೆ, ವಿದೇಶಿ ಸಂಸ್ಕೃತಿಯ ಅನುಕರಣೆ ಮತ್ತು ಎಲೆಕ್ಟ್ರಾನಿಕ್ಸ್ ಮಾಧ್ಯಮಗಳ ಪ್ರಭಾವದಲ್ಲಿ ರಂಗಭೂಮಿ ಸಂದಿಗ್ದ ಪರಿಸ್ಥಿತಿಯಲ್ಲಿದೆ. ಜನರು ನಾಟಕ ನೋಡುವುದು, ರಂಗಭೂಮಿ ಕಲೆ ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡುವುದು ಅಗತ್ಯ. ಪ್ರಸ್ತುತ ಸಂದರ್ಭದಲ್ಲಿ ರಂಗಭೂಮಿ ಉಳಿಸಿ-ಬೆಳೆಸುವುದು ಸವಾಲಿನ ಕಾರ್ಯವಾಗಿದ್ದು, ಇದನ್ನು ಜವಾಬ್ದಾರಿಯಿಂದ ಮಾಡಬೇಕಾಗಿದೆ ಎಂದು ಹಿರಿಯ ರಂಗಭೂಮಿ ಕಲಾವಿದ, ನಾಟಕ ರಚನಾಕಾರ ಹಣಮಂತರಾಯ ಮಂಗಾಣೆ ಮಾರ್ಮಿಕವಾಗಿ ಹೇಳಿದರು. ನಗರದ ಕಸ್ತೂರಿ ನಗರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಜರುಗಿದ ‘ವಿಶ್ವ ರಂಗಭೂಮಿ ದಿನಾಚರಣೆ’ ಕಾರ್ಯಕ್ರಮದಲ್ಲಿ […]

Continue Reading