ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ
ಕಲಬುರಗಿ: ಎರಡು ವಾರ ಅಥವಾ ಹೆಚ್ಚಿನ ಅವಧಿಯ ಕೆಮ್ಮು, ಕಫದ ಜೊತೆಗೆ ರಕ್ತ ಕಾಣಿಸುವುದು, ವಿಶೇಷವಾಗಿ ರಾತ್ರಿ ವೇಳೆ ಜ್ವರ ಬರುವುದು, ತೂಕ ಇಳಿಕೆ, ಬೆವರುವುದು, ಹಸಿವಾಗದಿರುವುದು ಕ್ಷಯರೋಗದ ಲಕ್ಷಣಗಳಾಗಿವೆ. ಇದರ ಬಗ್ಗೆ ನಿರ್ಲಕ್ಷ ಮಾಡದೆ ತಕ್ಷಣವೇ ಟಿ.ಬಿ ಕಾಯಿಲೆಯ ಪರೀಕ್ಷೆ ಮಾಡಿಸಿಕೊಂಡು, ಅದಕ್ಕೆ ಸೂಕ್ತ ಚಿಕಿತ್ಸೆ ಪಡೆಯಬೇಕು. 2030ಕ್ಕೆ ಕ್ಷಯರೋಗ ಮುಕ್ತ ಭಾರತಕ್ಕೆ ಸಮುದಾಯದ ಸಹಕಾರ ಅಗತ್ಯ ಎಂದು ವೈದ್ಯಾಧಿಕಾರಿ ಡಾ.ಅನುಪಮಾ ಎಸ್ ಕೇಶ್ವಾರ ಹೇಳಿದರು. ನಗರದ ಶೇಖರೋಜಾದ ಶಹಾಬಜಾರ ನಗರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ […]
Continue Reading