ಆರೋಗ್ಯದ ಸುರಕ್ಷತೆ ಕಾಪಾಡಿಕೊಳ್ಳುವದು ಅಗತ್ಯ
ಕಲಬುರಗಿ: ಆಹಾರದಲ್ಲಿ ಯಾವುದೆ ರೀತಿಯ ಕಲಬೆರಕೆ ಇಲ್ಲದೆ ಸುರಕ್ಷತೆಯಿಂದ ಇರಬೇಕು. ವಾಹನ ಚಲಾವಣೆ ಮಾಡುವಾಗ ಸಾರಿಗೆ ನಿಯಮಗಳನ್ನು ಪಾಲಿಸಬೇಕು. ಆರೋಗ್ಯದ ಸುರಕ್ಷತೆ ಕಾಪಾಡಿಕೊಳ್ಳುವದು ಅಗತ್ಯವಾಗಿದೆ ಎಂದು ವೈದ್ಯ ಡಾ. ವಿ.ಬಿ ಮಠಪತಿ ಹೇಳಿದರು. ನಗರದ ಹುಮನಾಬಾದ ರಿಂಗ್ ರಸ್ತೆಯಲ್ಲಿನ ನಿಜಾಮಪುರನಲ್ಲಿರುವ ಮಠಪತಿ ಕ್ಲಿನಿಕ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ್ರೀಯ ಸುರಕ್ಷತಾ ದಿನಾಚರಣೆ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬೆಂಕಿ ಅವಘಡಗಳು, ಪ್ರವಾಹ, ಸಾಂಕ್ರಾಮಿಕ ರೋಗಗಳಿಂದ ಸಂರಕ್ಷಿಸುವದು. ಕೈಗಾರಿಕೆಗಳಲ್ಲಿ ಕೆಲಸ ಮಾಡುವ ಕಾರ್ಮಿಕ ವರ್ಗಕ್ಕೆ ಸುರಕ್ಷತೆ […]
Continue Reading