ದೇಶಿ ಆಹಾರದಲ್ಲಿದೆ ಆರೋಗ್ಯದ ಗುಟ್ಟು
ಕಲಬುರಗಿ: ವಿದೇಶ ಫಾಸ್ಟ್, ಜಂಕ್ ಪುಢ್ ಆಹಾರ ಸೇವನೆ ಮಾಡದೆ, ದೇಶಿಯ ಸಾವಯುವ ಆಹಾರ, ಸಿರಿಧಾನ್ಯಗಳ ಆಹಾರ ಉಪಯೋಗಿಸಬೇಕು. ದೇಶಿಯ ಆಹಾರದಲ್ಲಿದೆ ನಮ್ಮ ಆರೋಗ್ಯದ ಗುಟ್ಟು ಎಂದು ಕಜಾಪ ಜಿಲ್ಲಾಧ್ಯಕ್ಷ ಎಂ.ಬಿ ನಿಂಗಪ್ಪ ಹೇಳಿದರು. ಆಳಂದ ತಾಲೂಕಿನ ಕಡಗಂಚಿ ಗ್ರಾಮದ ಪ್ರಗತಿಪರ ರೈತ ಕಾಶಿನಾಥ ಚೇಂಗಟಿ ಅವರ ಹೊಲದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗ ಮತ್ತು ಕನ್ನಡ ಜಾನಪದ ಪರಿಷತ್ ಇವುಗಳ ವತಿಯಿಂದ ಬುಧವಾರ ಜರುಗಿದ ‘ಸಿಹಿತೆನೆ ಸಂಭ್ರಮ’ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ನಮ್ಮ ಪೂರ್ವಜರು […]
Continue Reading