ಜೀತ ಪದ್ದತಿ ಅಮಾನವಿಯ ಮತ್ತು ಶಿಕ್ಷಾರ್ಹ ಅಪರಾಧ

ಕಲಬುರಗಿ: ಬಡವರನ್ನು ಶೋಷಣೆ ಮಾಡುವ ಜೀತ ಪದ್ದತಿ ಅಮಾನವೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಅದರ ಸಂಪೂರ್ಣ ನಿರ್ಮೂಲನಗೆ ಎಲ್ಲರ ಸಹಕಾರ ಅಗತ್ಯ ಎಂದು ಸಾಮಾಜಿಕ ಕಾರ್ಯಕರ್ತ ಶಿವಕುಮಾರ ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಮತ್ತು ಶಿವಾ ಪ್ರೌಢಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜೀತ ಪದ್ದತಿಯ ನಿರ್ಮೂಲನೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷರ ಆಡಳಿತ, ಬಡತನ, ನಿರುದ್ಯೋಗ, ಅನಕ್ಷರತೆಯಂತಹ ಕಾರಣಗಳಿಂದ ದಾರಿದ್ರ್ಯಉಂಟಾಗುವ ಮೂಲಕ ತುಂಬಾ ಕಷ್ಟ […]

Continue Reading

ಬಾಬಾ ಅಮ್ಟೆ ಶ್ರೇಷ್ಟ ಸಾಮಾಜಿಕ ಕಾರ್ಯಕರ್ತ

ಕಲಬುರಗಿ: ಮಹಾತ್ಮ ಗಾಂಧಿಜಿಯವರ ಅನುಯಾಯಿಯಾಗಿ ಅವರ ತತ್ವಗಳನ್ನು ಪ್ರಚುರ ಪಡಿಸಿದ್ದಾರೆ. ಅವರು ಶ್ರೇಷ್ಟ ಸಾಮಾಜಿಕ ಕಾರ್ಯಕರ್ತರಾಗಿ ಸೇವೆ ಸಲ್ಲಿಸಿದ್ದಾರೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಶಿವ ನಗರದಲ್ಲಿರುವ ಜ್ಞಾನ ಚಿಗುರು ಟ್ಯುಟೋರಿಯಲ್ಸ್’ನಲ್ಲಿ ಬಸವೇಸ್ವರ ಸಮಾಜ ಸೇವಾ ಬಳಗ’ದ ವತಿಯಿಂದ ಜರುಗಿದ ಬಾಬಾ ಅಮ್ಟೆಯವರ 17ನೇ ಸ್ಮರಣೆ’ಯಲ್ಲಿ ಭಾವಚಿತ್ರಕ್ಕೆ ನಮನ ಸಲ್ಲಿಸಿ ಮಾತನಾಡಿದ ಅವರು, ಬಾಬಾ ಅಮ್ಟೆ ಅವರು ಸಮಾಜದಲ್ಲಿರುವ ಕುಷ್ಟರೋಗಿಗಳ ಕಲ್ಯಾಣಕ್ಕಾಗಿ ಸಾಕಷ್ಟು ಶ್ರಮಿಸಿದ್ದಾರೆ. ಅವರಲ್ಲಿರುವ ಸಮಾಜಪರ ಕಾಳಜಿ ಮಾದರಿಯಾಗಿದೆ. ದೇಶದ […]

Continue Reading

ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದು ಮಗಳನ್ನೆ ಕೊಲೆ ಮಾಡಿದ ತಂದೆ

ಬೀದರ್: ಪ್ರೀತಿ ಮಾಡಿದ್ದಕ್ಕೆ ರೊಚ್ಚಿಗೆದ್ದ ತಂದೆ ದೊಣ್ಣೆಯಿಂದ ಹೊಡೆದು ಮಗಳನ್ನು ಬರ್ಬರ ಹತ್ಯೆ ಮಾಡಿದ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಬರಗೇನ್ ತಾಂಡಾದಲ್ಲಿ ನಡೆದಿದೆ. ಮೋನಿಕಾ ಮೋತಿರಾಮ ಜಾಧವ್ (18) ಕೊಲೆಯಾದ ದುರ್ದೈವಿ. ಮಗಳನ್ನು ಕೊಲೆ ಮಾಡಿದ ತಂದೆ ಮೋತಿರಾಮ ಪರಾರಿಯಾಗಿದ್ದಾನೆ. ಪ್ರೀತಿ-ಪ್ರೇಮದಿಂದ ದೂರವಿರುವಂತೆ ಮಗಳಿಗೆ ತಂದೆ ತಿಳುವಳಿಕೆ ಹೇಳಿದ್ದಾನೆ. ಅಲ್ಲದೆ ನಿನಗೆ ಒಳ್ಳೆಯ ಹುಡುಗನನ್ನು ನೋಡಿ ಮದುವೆ ಮಾಡುತ್ತೆನೆ ಎಂದಿದ್ದಾನೆ. ಈ ವೇಳೆ ತಂದೆಯ ಎದುರು ಮಗಳು ಪ್ರೀತಿ ವಿಷಯ ಪ್ರಸ್ತಾಪಿಸಿದ್ದಲ್ಲದೆ ಅವನನ್ನೆ ಮದುವೆ […]

Continue Reading

ಮಾತೆ ರಮಾಬಾಯಿ ಅಂಬೇಡ್ಕರ್‌ರ ಚರಿತ್ರೆ ಪಠ್ಯಕ್ಕೆ ಸೇರ್ಪಡೆಯಾಗಲಿ

ಕಲಬುರಗಿ: ಡಾ.ಬಾಬಾಸಾಹೇಬ್ ಅಂಬೇಡ್ಕರ್ ಅವರ ದೇಶ ಕಟ್ಟುವ ಕಾರ್ಯಕ್ಕೆ ನಿರಂತರವಾಗಿ ಸಹಕಾರ, ಶ್ರಮವಹಿಸಿದ ಮಾತೆ ರಮಾಬಾಯಿ ಅಂಬೇಡ್ಕರ್ ಅವರ ತ್ಯಾಗ, ಸಾಮಾಜಿಕ ತುಡಿತ, ಕೊಡುಗೆಯನ್ನು ವಿದ್ಯಾರ್ಥಿ ದೆಸೆಯಿಂದಲೇ ಪರಿಚಯಿಸುವ ನಿಟ್ಟಿನಲ್ಲಿ ಅವರ ಚರಿತೆಯನ್ನು ಪಠ್ಯಕ್ಕೆ ಸೇರ್ಪಡೆಯಾಗಬೇಕು. ಸರ್ಕಾರದ ವತಿಯಿಂದ ಜಯಂತಿ ಆಚರಿಸಬೇಕು. ಮರಣೋತ್ತರವಾಗಿ ‘ಭಾರತ ರತ್ನ’ ಪ್ರಶಸ್ತಿ ನೀಡಿ ಗೌರವಿಸಬೇಕು ಎಂದು ಸಾಮಾಜಿಕ ಹೋರಾಟಗಾರ, ಚಿಂತಕ ಡಾ.ಸುನೀಲಕುಮಾರ ಎಚ್.ವಂಟಿ ಸರ್ಕಾರಕ್ಕೆ ಒತ್ತಾಸೆ ಮಾಡಿದರು. ನಗರದ ಚಂದ್ರಶೇಖರ ಪಾಟೀಲ ಕ್ರೀಡಾಂಗಣದ ಸಮೀಪದ ಬ್ಯಾಂಕ್ ಕಾಲೋನಿಯ ಉದ್ಯಾನವನದಲ್ಲಿ ಬಸವೇಶ್ವರ ಸಮಾಜ […]

Continue Reading

ಬಹುಮುಖ ಪ್ರತಿಭೆಯ ಮೇರು ಲೇಖಕ ಡಾ.ಕೆ.ಎಸ್ ನಿಸಾರ ಅಹಮ್ಮದ್

ಕಲಬುರಗಿ: ಕನ್ನಡ ಸಾಹಿತ್ಯವನ್ನು ಶ್ರೀಮಂತಗೊಳಿಸಲು ಅನೇಕ ಸಾಹಿತಿಗಳು ಶ್ರಮಿಸಿದ್ದಾರೆ. ಉತ್ತಮ ಲೇಖಕ, ಶಿಕ್ಷಕ, ಸಾಹಿತಿಯಾಗಿ ಸಮಾಜಮುಖಿ ಚಿಂತನೆಗಳುಳ್ಳ ಸಾಹಿತ್ಯ ಕೃಷಿ ಮಾಡುವ ಮೂಲಕ ‘ನಿತ್ಯೋತ್ಸವ ಕವಿ’ ಎಂದು ಪ್ರಸಿದ್ಧಿ ಪಡೆದಿರುವ ಡಾ.ಕೆ.ಎಸ್ ನಿಸಾರ ಅಹಮ್ಮದ್ ಅವರು ಬಹುಮುಖ ಪ್ರತಿಭೆಯ ಮೇರು ಲೇಖಕರು ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ಡಾ.ಕೆ.ಎಸ್ ನಿಸಾರ ಅಹಮ್ಮದ್‌ರ 89ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ನಮನ […]

Continue Reading

ಆರೋಗ್ಯಕರ ಜೀವನ ಶೈಲಿಯಿಂದ ಕ್ಯಾನ್ಸರ್ ದೂರ

ಕಲಬುರಗಿ: ತಂಬಾಕು, ಮದ್ಯಪಾನ, ರಾಸಾಯನಿಕಯುಕ್ತ ಆಹಾರ ಸೇವನೆ ಮಾಡಿರುವುದು, ಸಮತೋಲಿತ ಆಹಾರ ಸೇವಿಸುವುದು, ತೂಕ ನಿರ್ವಹಣೆ ಮಾಡುವುದು ಸೇರಿದಂತೆ ಮುಂತಾದ ಆರೋಗ್ಯಕರ ಜೀವನ ಶೈಲಿಯ ಕ್ರಮಗಳನ್ನು ಕೈಗೊಳ್ಳುವ ಮೂಲಕ ಕ್ಯಾನ್ಸರ್ ರೋಗ ಬರದಂತೆ ತಡೆಯಬಹುದಾಗಿದೆ ಎಂದು ಖ್ಯಾತ ಕುಟುಂಬ ವೈದ್ಯ ಡಾ.ರಾಜಶೇಖರ ಪಾಟೀಲ ಹೇಳಿದರು. ಅಫಜಲಪುರ ತಾಲೂಕಿನ ಟಾಕಳಿಯಲ್ಲಿ ಕಲಬುರಗಿಯ ಸಕ್ಸಸ್ ಕಂಪ್ಯೂಟರ ತರಬೇತಿ ಸಂಸ್ಥೆ ಮತ್ತು ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ವಿಶ್ವ ಕ್ಯಾನ್ಸರ್ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ವಯಸ್ಸು, ಲಿಂಗ, ಅನುವಂಶೀಯತೆ, […]

Continue Reading

ಕುಡಿದ ಮತ್ತಿನಲ್ಲಿ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಭೂಪ

ಕೋಲಾರ: ಕುಡಿದ ಮತ್ತಿನಲ್ಲಿ ವ್ಯಕ್ತಿಯೊರ್ವ ರೈಲ್ವೆ ನಿಲ್ದಾಣದೊಳಕ್ಕೆ ಕಾರು ನುಗ್ಗಿಸಿದ ಘಟನೆ ಕೋಲಾರದಲ್ಲಿ ನಡೆದಿದೆ. ಜಿಲ್ಲೆಯ ಟೇಕಲ್ ರೈಲ್ವೆ ನಿಲ್ದಾಣದಲ್ಲಿ ತಡರಾತ್ರಿ ಘಟನೆ ಸಂಭವಿಸಿದೆ. ರೈಲ್ವೆ ಪ್ಲಾಟ್‌ಫಾರ್ಮ್ ಮೇಲಿಂದ ರೈಲ್ವೆ ಹಳಿಗಳ ಮೇಲೆ ಅಪ್ಪಳಿಸಿದೆ. ಪರಿಣಾಮ ಕಾರು ಮತ್ತು ರೈಲ್ವೆ ಹಳಿಗೆ ಡ್ಯಾಮೇಜ್‌ ಆಗಿದೆ. ಕಾರು ಮಾಲೀಕ ರಾಕೇಶ್‌ ಎಂಬಾತ ಕುಡಿದ ಮತ್ತಿನಲ್ಲಿ ಕಾರು ಚಲಾಯಿಸಿ ಈ ಅವಾಂತರ ಸೃಷ್ಟಿಸಿದ್ದಾನೆ. ರೈಲ್ವೆ ಪೊಲೀಸರು ಜೆಸಿಬಿ ಸಹಾಯದಿಂದ ಕಾರು ತೆರವುಗೊಳಿಸಿದ್ದಾರೆ. ಬಂಗಾರಪೇಟೆ ರೈಲ್ವೆ ಪೊಲೀಸರು ಕಾರು ಮಾಲೀಕ ರಾಕೇಶ್‌ನನ್ನು […]

Continue Reading

ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್: ಎಚ್.ಬಿ ಪಾಟೀಲ

ಕಲಬುರಗಿ: ಈ ವರ್ಷದ ಬಜೆಟ್‌ ಮಧ್ಯಮ ವರ್ಗಕ್ಕೆ ಕೇಂದ್ರ ಸರ್ಕಾರ ಬಂಪರ್‌ ಗಿಫ್ಟ್‌ ಕೊಟ್ಟಿದೆ,‌ ಪ್ರಗತಿಗೆ ಪೂರಕ ಹಾಗೂ ದೂರದೃಷ್ಟಿಯ ಬಜೆಟ್ ಇದಾಗಿದೆ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ಕೇಂದ್ರ ಬಜೆಟ್ ಯುವಕರು, ರೈತರು, ಮಹಿಳೆಯರು, ಮಧ್ಯಮ ವರ್ಗದವರ ಅಭಿವೃದ್ದಿಗೆ ಸಂಬಂಧಿಸಿದಂತೆ ಹೊಸ ಯೋಜನೆಗಳು, 12 ಲಕ್ಷ ರೂ.ವರೆಗೆ ತೆರಿಗೆ ವಿನಾಯಿತಿ ಘೋಷಿಸಲಾಗಿದೆ. ಬಡತನ ನಿರ್ಮೂಲನೆ, ಕ್ಯಾನ್ಸರ್ ಮಹಾಮಾರಿ ಚಿಕಿತ್ಸೆ, ರೈಲು ಸೌಲಭ್ಯ, ಜೀವರಕ್ಷಕ ಔಷಧಿಗಳಿಗೆ ಸುಂಕ ಕಡಿತ, ಹಿರಿಯ ನಾಗರಿಕರಿಗೆ ಟಿಡಿಸ್ ಕಡಿತ […]

Continue Reading

ನೇತಾಜಿ ಸುಭಾಷ್ ಚಂದ್ರ ಬೋಸ್ ರವರ 128ನೇ ಜನ್ಮದಿನಾಚರಣೆ

ಚಿತ್ತಾಪುರ: ಸ್ವಾತಂತ್ರ್ಯ ಸಂಗ್ರಾಮದ ಮಹಾನ್ ಕ್ರಾಂತಿಕಾರಿ ನೇತಾಜಿ ಸುಭಾಷ್ ಚಂದ್ರ ಬೋಸ್ ಅವರ 128ನೇ ದಿನಾಚರಣೆಯನ್ನು ಇಂದು ಮಹಾತ್ಮಾ ಗಾಂಧೀಜಿ ಪ್ರೌಢಶಾಲೆ AIDSO ವಿದ್ಯಾರ್ಥಿ ಸಂಘಟನೆಯಿಂದ ಆಚರಿಸಲಾಯಿತು. AIDSO ಜಿಲ್ಲಾ ಸಮಿತಿ ಸದಸ್ಯ ದೇವರಾಜ ರಾಜೋಳಕರ್ ಪ್ರಾಸ್ತಾವಿಕವಾಗಿ ಮಾತನಾಡಿ, ಇಂದಿನ ಮಕ್ಕಳು ಮಹಾನ್ ಕ್ರಾಂತಿಕಾರಿ ಸ್ವಾತಂತ್ರ್ಯ ಹೋರಾಟದ ನೇತಾರ ನೇತಾಜಿ ಸುಭಾಷ್ ಚಂದ್ರ ಬೋಸ್ ರವರ ಆದರ್ಶ ಮೌಲ್ಯಗಳನ್ನು ಅಳವಡಿಸಿಕೊಳ್ಳುವದು ಬಹಳ ಅವಶ್ಯಕ. ಮಕ್ಕಳು ಮೊಬೈಲ್’ಗಳಿಂದ ಹೊರ ಬರಬೇಕು. ಪುಸ್ತಕ ಓದುವ ಹವ್ಯಾಸ ರೂಢಿಸಿಕೊಳ್ಳುವುದು ಉತ್ತಮ. ಮಕ್ಕಳನ್ನು […]

Continue Reading

ನಾಡು-ನುಡಿಗೆ ಬೇಂದ್ರೆಯವರ ಕೊಡುಗೆ ಅಪಾರ: ಸಿ.ಎಸ್ ಮಾಲಿಪಾಟೀಲ

ಕಲಬುರಗಿ: ಮಾನವೀಯ ಮೌಲ್ಯ, ನೈಜತೆಗಳಿಂದ ಕೂಡಿದ ಸಾಹಿತ್ಯ ರಚಿಸಿ ಕನ್ನಡ ನಾಡು-ನುಡಿಗೆ ಅಪಾರವಾದ ಕೊಡುಗೆ ನೀಡಿದ್ದಾರೆ ಎಂದು ಕರ್ನಾಟಕ ಜಾನಪದ ಪರಿಷತ್ ಜಿಲ್ಲಾಧ್ಯಕ್ಷ ಸಿ.ಎಸ್ ಮಾಲಿಪಾಟೀಲ ಹೇಳಿದರು. ನಗರದ ಗಂಜ್ ಬಸ್ ಸ್ಟಾಂಡ್ ಸಮೀಪದ ಆಚಾರ್ಯ ಪದವಿ ಪೂರ್ವ ಕಾಲೇಜ್’ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ‘ವರಕವಿ ಡಾ.ದ.ರಾ ಬೇಂದ್ರೆಯವರ 129ನೇ ಜನ್ಮದಿನೋತ್ಸವ’ ಕಾರ್ಯಕ್ರಮ ಉದ್ಘಾಟಿಸಿ‌ ಮಾತನಾಡಿದ ಅವರು, ಸಮಾಜ ನಿರ್ಮಾಣಕ್ಕೆ ಅನುಭವ, ನೈಜತೆ, ಮೌಲ್ಯಗಳಿಂದ ಕೂಡಿದ ಶ್ರೇಷ್ಠ ಸಾಹಿತ್ಯವನ್ನು ರಚಿಸಿ, ಕನ್ನಡವನ್ನು […]

Continue Reading