ಜೀತ ಪದ್ದತಿ ಅಮಾನವಿಯ ಮತ್ತು ಶಿಕ್ಷಾರ್ಹ ಅಪರಾಧ
ಕಲಬುರಗಿ: ಬಡವರನ್ನು ಶೋಷಣೆ ಮಾಡುವ ಜೀತ ಪದ್ದತಿ ಅಮಾನವೀಯ ಮತ್ತು ಶಿಕ್ಷಾರ್ಹ ಅಪರಾಧವಾಗಿದೆ. ಅದರ ಸಂಪೂರ್ಣ ನಿರ್ಮೂಲನಗೆ ಎಲ್ಲರ ಸಹಕಾರ ಅಗತ್ಯ ಎಂದು ಸಾಮಾಜಿಕ ಕಾರ್ಯಕರ್ತ ಶಿವಕುಮಾರ ಬಿರಾದಾರ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದಲ್ಲಿನ ಸ್ವಾತಿ ಮತ್ತು ಶಿವಾ ಪ್ರೌಢಶಾಲೆಯಲ್ಲಿ ‘ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ‘ರಾಷ್ಟ್ರೀಯ ಜೀತ ಪದ್ದತಿಯ ನಿರ್ಮೂಲನೆ ದಿನಾಚರಣೆ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ಬ್ರಿಟಿಷರ ಆಡಳಿತ, ಬಡತನ, ನಿರುದ್ಯೋಗ, ಅನಕ್ಷರತೆಯಂತಹ ಕಾರಣಗಳಿಂದ ದಾರಿದ್ರ್ಯಉಂಟಾಗುವ ಮೂಲಕ ತುಂಬಾ ಕಷ್ಟ […]
Continue Reading