ಮಣ್ಣಿನ ಮೂರ್ತಿಗೆ ಪೂಜಿಸಿ ಪಾಲಕರನ್ನು ಸ್ಮರಿಸಿದ ಅನಾಥ ಮಕ್ಕಳು
ಕಲಬುರಗಿ: ಮಹಾಗಾಂವ ಕ್ರಾಸ್ ಸಮೀಪದ ಚಿಗುರು ನಿರ್ಗತಿಕ ಮತ್ತು ಅನಾಥ ಮಕ್ಕಳ ನಿಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಭಾನುವಾರ ಜರುಗಿದ ‘ಮಹಾಲಯ ಅಮವಾಸ್ಯೆ’ಯ ಕಾರ್ಯಕ್ರಮದ ಪ್ರಯುಕ್ತ ಅನಾಥ ಮಕ್ಕಳು ಪಾಲಕರ ಮಣ್ಣಿನ ಮೂರ್ತಿಯನ್ನು ರಚಿಸಿ, ಪೂಜಿಸಿ ಸ್ಮರಿಸಿದ ಅಪರೂಪದ ಘಟನೆ ಜರುಗಿತು. ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಮಾತನಾಡಿ, ಏಕಲವ್ಯ ಮತ್ತು ದ್ರೋಣಾಚಾರ್ಯರ ಮೂರ್ತಿ ಸ್ಥಾಪಿಸಿ ಬಿಲ್ವವಿದ್ಯೆ ಕಲಿತಿದ್ದು ನಾವು ತಿಳಿದಿದ್ದೆವೆ. ಪ್ರಸ್ತುತವಾಗಿ ಇಲ್ಲಿನ ಅನಾಥ ಮಕ್ಕಳು ತಮ್ಮ ತಂದೆ-ತಾಯಿಯನ್ನು ಕಳೆದುಕೊಂಡು ಅನಾಥ […]
Continue Reading