ಗ್ರಂಥಾಲಯಗಳು ಜೀವಂತ ದೇವಾಲಯಗಳು
ಕಲಬುರಗಿ: ಜ್ಞಾನಕ್ಕಿಂತ ದೊಡ್ಡ ಸಂಪತ್ತು ಬೇರೊಂದಿಲ್ಲ. ಇದು ಯಾರಿಂದಲೂ ಕಳ್ಳತನ ಮಾಡಲಾಗದ ಸಂಪತ್ತಾಗಿದೆ. ಇಂತಹ ಅಮೂಲ್ಯವಾದ ಸಂಪತ್ತನ್ನು ನೀಡುವ ಪುಸ್ತಕಗಳನ್ನು ಹೊಂದಿರುವ ಗ್ರಂಥಾಲಯ ಜೀವಂತ ದೇವಾಲಯ ಮತ್ತು ಬದುಕನ್ನು ಸುಂದರಗೊಳಿಸುವ ಸಾಧನಗಳಾಗಿ ಕಾರ್ಯನಿರ್ವಹಿಸುತ್ತವೆ ಎಂದು ಉಪನ್ಯಾಸಕ ಎಚ್.ಬಿ ಪಾಟೀಲ್ ಅಭಿಮತಪಟ್ಟರು. ಸುಂಟನೂರ ಗ್ರಾಮದ ಅರಿವು ಕೇಂದ್ರವಾದ ಸಾರ್ವಜನಿಕ ಗ್ರಂಥಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ ‘ರಾಷ್ಟ ಗ್ರಂಥಾಲಯ ಸಪ್ತಾಹ’ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದ ಅವರು, ವಿದ್ಯಾರ್ಥಿ ದೆಸೆಯಿಂದಲೇ ಪುಸ್ತಕಗಳು, ದಿನ ಪತ್ರಿಕೆಗಳು ಓದುವ […]
Continue Reading