ಕುಡುಕ ಗಂಡನ ಬಿಟ್ಟು ಪ್ರೀತಿಸಿದವನ ಜೊತೆ ಹೋದ ಮಹಿಳೆಗೆ ವಿಷ ಕುಡಿಸಿ ಕೊಂದ ಪೋಷಕರು
ಸುದ್ದಿ ಸಂಗ್ರಹ ಚಿಕ್ಕೋಡಿ ಹುಕ್ಕೇರಿ ತಾಲೂಕಿನ ನದಿಗುಡಿಕೇತರ ಗ್ರಾಮದಲ್ಲಿ ಮರ್ಯಾದಾ ಹತ್ಯೆ ಪ್ರಕರಣವೊಂದು ಬೆಳಕಿಗೆ ಬಂದಿದೆ. ಪ್ರೀತಿಸಿದವನ ಜೊತೆ ಓಡಿ ಹೋಗಿದ್ದ ಮಹಿಳೆಯನ್ನು ಪೋಷಕರು ಕರೆತಂದು ವಿಷ ಕುಡಿಸಿ ಹತ್ಯೆ ಮಾಡಿದ್ದಾರೆ. ಬಳಿಕ ಸಾಕ್ಷಿ ನಾಶಕ್ಕಾಗಿ ಶವವನ್ನು ಸುಟ್ಟು ಹಾಕಿದ್ದಾರೆ. ಕೊಲೆಯಾದ ಮಹಿಳೆಯನ್ನು ಗ್ರಾಮದ ಸತ್ತೆವ್ವಾ ಹೆಳವರ್ ಎಂದು ಗುರುತಿಸಲಾಗಿದೆ. ಈಕೆ ಇದೆ ಗ್ರಾಮದ ಕೃಷ್ಣಾ ಪಾಟೀಲ್ ಎಂಬಾತನನ್ನು ಪ್ರೀತಿಸುತ್ತಿದ್ದಳು. ಈ ವಿಚಾರ ಮನೆಯಲ್ಲಿ ಗೊತ್ತಾಗಿ ರಾಯಬಾಗ ತಾಲೂಕಿನ ಹನಬರಟ್ಟಿ ಗ್ರಾಮದ ಸಂತೋಷ ಹೇಳವಿ ಎಂಬಾತನ ಜೊತೆ […]
Continue Reading