ನಾಡಿನ ಇತಿಹಾಸ ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯ: ಮುಡಬಿ ಗುಂಡೇರಾವ
ಕಲಬುರಗಿ: ಅಪರೂಪದ ವಾಸ್ತುಶಿಲ್ಪ ಶೈಲಿಯುಳ್ಳ, ಕಲೆ-ಸಾಹಿತ್ಯ, ಸಂಸ್ಕೃತಿ, ಭವ್ಯ ಪರಂಪರೆಯನ್ನು ಸಾರುವ ಚಿಂಚನಸೂರಿನ ಮಹೇಶ್ವರ ದೇವಾಲಯದ ಇತಿಹಾಸ ಅದಮ್ಯ ಹಾಗೂ ಅದ್ಭುತವಾಗಿದೆ. ಎಳು ಊರುಗಳಿಂದ ಕೂಡಿರುವ ಮತ್ತು ನಾಡಿನ ರಕ್ಷಣೆ ಮಾಡಿದ ವೀರ-ಶೂರರ ಇತಿಹಾಸವುಳ್ಳದಾಗಿದೆ. ಇಂತಹ ಸ್ಮಾರಕಗಳ ರಕ್ಷಣೆಗೆ ಪ್ರತಿಯೊಬ್ಬರು ಮುಂದಾಗಬೇಕು ಎಂದು ಸಂಶೋಧಕ-ಸಾಹಿತಿ ಮುಡಬಿ ಗುಂಡೇರಾವ ಅಭಿಪ್ರಾಯಪಟ್ಟರು. ಚಿಂಚನಸೂರ್ನ ಗ್ರಾಮದ ಐತಿಹಾಸಿಕ ಹಾಗೂ ಪ್ರಾಚೀನ ಮಹೇಶ್ವರ ದೇವಾಲಯದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶನಿವಾರ ಏರ್ಪಡಿಸಲಾಗಿದ್ದ ಜಿಲ್ಲೆಯ ಐತಿಹಾಸಿಕ ಸ್ಥಳಗಳ ಪರಿಚಯಾತ್ಮಕ ಸರಣಿ […]
Continue Reading