ಶಿವಾನಂದ ತಗಡೂರು ಅವರ ಕೋವಿಡ್ ಕಥೆಗಳು ಕೃತಿಗೆ ಅಮ್ಮ ವಿಶೇಷ ಪುರಸ್ಕಾರ
ಕಲಬುರಗಿ: ಜಿಲ್ಲೆಯ ಸೇಡಂ ತಾಲೂಕಿನ ಮಾತೋಶ್ರೀ ಮಹಾದೇವಮ್ಮ ನಾಗಪ್ಪ ಮುನ್ನೂರ್ ಪ್ರತಿಷ್ಠಾನದಿಂದ ಕೊಡಮಾಡುವ ರಾಜ್ಯಮಟ್ಟದ ಪ್ರತಿಷ್ಠಿತ ‘ಅಮ್ಮ ಪ್ರಶಸ್ತಿ’ ವಿಶೇಷ ಪುರಸ್ಕಾರವು ಹಿರಿಯ ಪತ್ರಕರ್ತ ಶಿವಾನಂದ ತಗಡೂರು ಅವರ ಕೋವಿಡ್ ಕಥೆಗಳು ಕೃತಿಗೆ ಲಭಿಸಿದೆ ಎಂದು ಸಂಸ್ಥಾಪಕ ಸಂಚಾಲಕ ಮಹಿಪಾಲರೆಡ್ಡಿ ಮುನ್ನೂರ್ ತಿಳಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಮಾಧ್ಯಮ ರಂಗದಲ್ಲಿ ತುಂಬಾ ಪರಿಣಾಮ ಬೀರಿರುವ ಪುಸ್ತಕ `ಕೋವಿಡ್ ಕಥೆಗಳು’ ತೀರಾ ಭಿನ್ನವಾಗಿ ಮೂಡಿದೆ. ಕೊರೋನಾ ಕಾಲಘಟ್ಟದಲ್ಲಿ ಆಗಿರುವ ಸಾವು-ನೋವು ಕಥೆಗಳನ್ನೊಳಗೊಂಡ ಈ ಕೃತಿ […]
Continue Reading