ಅತಿವೃಷ್ಟಿಯಿಂದ ಬೆಳೆಹಾನಿಯಾದ ಗ್ರಾಮಗಳಿಗೆ ಜಿಲ್ಲಾಧಿಕಾರಿ ಭೇಟಿ
ಕಲಬುರಗಿ: ಸತತವಾಗಿ ಸುರಿದ ಮಳೆಯಿಂದ ಬೆಳೆ ಹಾನಿಯಾಗಿರುವ ಶಹಾಬಾದ ಮತ್ತು ಚಿತ್ತಾಪುರ ತಾಲೂಕಿನ ನಾನಾ ಗ್ರಾಮಗಳ ಜಮೀನುಗಳಿಗೆ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಭೇಟಿ ನೀಡಿ ಪರಿಶೀಲಿಸಿದರು. ಚಿತ್ತಾಪುರ ತಾಲೂಕಿನ ವಾಡಿ ಮತ್ತು ಹಲಕಟ್ಟಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ಅತಿವೃಷ್ಟಿಯಿಂದ ತೊಗರಿ, ಹೆಸರು, ಹತ್ತಿ ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಶಹಾಬಾದ ತಾಲೂಕಿನ ರಾವೂರ ಮತ್ತು ಮಾಲಗತ್ತಿ ಗ್ರಾಮದ ಜಮೀನುಗಳಿಗೆ ಭೇಟಿ ನೀಡಿ ತೊಗರಿ, ಹೆಸರು, ಉದ್ದು ಬೆಳೆ ಹಾನಿಯಾಗಿರುವದು ಪರಿಶೀಲಿಸಿದರು. ಚಿತ್ತಾಪುರ ಮತ್ತು ಶಹಾಬಾದ ತಾಲೂಕಿನಲ್ಲಿ ಅತಿವೃಷ್ಟಿಯಿಂದ […]
Continue Reading