ಬಣ್ಣಬಣ್ಣದ ಮಾತನಾಡಿ 3 ಕೋಟಿ ವಂಚನೆ: ಮಹಿಳೆಯನ್ನು ಅಟ್ಟಾಡಿಸಿ ಹೊಡೆದ ಜನ
ಹಾಸನ: ಬಣ್ಣಬಣ್ಣದ ಮಾತನಾಡಿ ಹಲವಾರು ಜನರಿಂದ ಲಕ್ಷ ಲಕ್ಷ ಹಣ ಪಡೆದು ವಂಚಿಸಿದ್ದ ಮಹಿಳೆಯನ್ನು ಜನ ಅಟ್ಟಾಡಿಸಿ ಹೊಡೆದ ಘಟನೆ ಹಾಸನದ ಅರಳೆಪೇಟೆಯಲ್ಲಿ ನಡೆದಿದೆ. ಟೈಲರ್ ಶಾಪ್ ನಡೆಸುತ್ತಿದ್ದ ಮಹಿಳೆ ಹೇಮಾವತಿ ಎಂಬಾಕೆ, ಹಲವರ ಬಳಿ ಚಿಟ್ಸ್ನಲ್ಲಿ 1 ಕೋಟಿ ರೂ. ಚೀಟಿ ಹಾಕಿದ್ದೆನೆ ಎಂದು ಸ್ಲಿಪ್ ತೋರಿಸಿ ಹಣ ಪಡೆದಿದ್ದಳು. ಅಲ್ಲದೆ ಮಗಳನ್ನು ವಿದೇಶದಲ್ಲಿ ಇಂಜಿನಿಯರಿಂಗ್ ಓದಿಸುವುದಕ್ಕೆ, ಒಂದು ಕೋಟಿ ರೂ. ಮನೆ ಖರೀದಿಸಿದ್ದೆನೆಂದು ಹೇಳಿ ಹಲವರಿಂದ ಸಾಲ ಪಡೆದಿದ್ದಳು. ಚಿನ್ನಾಭರಣ ಅಡವಿಟ್ಟು ಜನ ಲಕ್ಷ […]
Continue Reading