ರಾಜ್ಯದಲ್ಲಿ ಹಿಟ್ ಸ್ಟ್ರೋಕ್ಗೆ ಎರಡನೇ ಬಲಿ: ಬಿಸಿಲ ತಾಪಕ್ಕೆ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಸಾವು
ಬೆಳಗಾವಿ: ಹಿಟ್ ಸ್ಟ್ರೋಕ್ಗೆ ರಾಜ್ಯದಲ್ಲಿ ಎರಡನೇಯ ಬಲಿಯಾಗಿದೆ. ಬಿಸಿಲಿನ ತಾಪಕ್ಕೆ ಬೆಳಗಾವಿ ಜಿಲ್ಲೆಯ ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಬಲಿಯಾಗಿದ್ದಾರೆ. ಬೆಳಗಾವಿ ಜಿಲ್ಲೆಯ ರಾಯಬಾಗ ಪಟ್ಟಣದ ನಿವಾಸಿಯಾಗಿರುವ ವೆಂಕಟೇಶ್ ಬಳ್ಳಾರಿ (35) ಮೃತ ದುರ್ದೈವಿ. ರಾಯಬಾಗ ತಾಲೂಕಿನ ಚಿಂಚಲಿ ಪಟ್ಟಣ ಪಂಚಾಯತ್ ಮುಖ್ಯಧಿಕಾರಿಯಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಸೋಮವಾರ (ಏ.21) ಬಸವೇಶ್ವರ ಜಯಂತಿ ಸಂದರ್ಭದಲ್ಲಿ ಫೋಟೋ ಪೂಜೆ ಬಳಿಕ ಮೆರವಣಿಗೆ ಸಂದರ್ಭದಲ್ಲಿ ತಲೆ ತಿರುಗಿ ಕುಸಿದು ಬಿದ್ದಿದ್ದರು. ಬಳಿಕ ಅವರನ್ನು ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ […]
Continue Reading