ನಿರೀಕ್ಷಣಾ ಜಾಮೀನು ಅರ್ಜಿ ವಜಾ: ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ
ಸುದ್ದಿ ಸಂಗ್ರಹ ಯಾದಗಿರಿ ಬಾಲಕಿ ಜೊತೆ ಅನುಚಿತವಾಗಿ ವರ್ತಿಸಿದ ಆರೋಪದಡಿ ದಾಖಲಾಗಿದ್ದ ಪೋಕ್ಸೋ ಪ್ರಕರಣದಲ್ಲಿ ಮಲ್ಲಿಕಾರ್ಜುನ ಮುತ್ಯಾಗೆ ಮತ್ತೆ ಸಂಕಷ್ಟ ಎದುರಾಗಿದೆ. ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಜಿಲ್ಲಾ ಪ್ರಧಾನ ಸತ್ರ ನ್ಯಾಯಾಲಯ ವಜಾಗೊಳಿಸಿದೆ. ಮಲ್ಲಿಕಾರ್ಜುನ ಮುತ್ಯಾ ನಿರೀಕ್ಷಣಾ ಜಾಮೀನಿಗಾಗಿ ಕೋರ್ಟ್ ಮೊರೆ ಹೋಗಿದ್ದರು. ಈ ಸಂಬಂಧ ಇಂದು ವಿಚಾರಣೆ ನಡೆಸಿದ ಯಾದಗಿರಿ ಜಿಲ್ಲಾ ಪ್ರಧಾನ ಸತ್ರ ನ್ಯಾಯಲಯ ಅರ್ಜಿ ವಜಾಗೊಳಿಸಿದೆ. ಅರ್ಜಿ ವಜಾ ಬೆನ್ನಲ್ಲೆ ಇದೀಗ ಮುತ್ಯಾ ಭಕ್ತರು ಕಲಬುರಗಿ ಹೈಕೋರ್ಟ್ ಪೀಠದಲ್ಲಿ ಜಾಮೀನು […]
Continue Reading