ಆಳಂದ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳು: ಮುಡುಬಿ ಗುಂಡೇರಾವ
ಕಲಬುರಗಿ: ಆಲಂದಿ ಸಾಸಿರ ನಾಡಿನ ಕೀರ್ತಿ ಹೆಚ್ಚಿಸಿದ ಲಾಡ ಚಿಂಚೋಳಿ ಸ್ಮಾರಕಗಳ ಕೊಡುಗೆ ಅಪಾರವಾಗಿದೆ ಎಂದು ಸಂಶೋಧಕ ಸಾಹಿತಿ ಮುಡುಬಿ ಗುಂಡೇರಾವ ಅಭಿಮತ ವ್ಯಕ್ತಪಡಿಸಿದರು. ಆಳಂದ ತಾಲೂಕಿನ ಲಾಡ ಚಿಂಚೋಳಿ ಗ್ರಾಮದಲ್ಲಿ ಪ್ರಾಚೀನ ಸಿದ್ದೇಶ್ವರ ದೇವಾಲಯದಲ್ಲಿ ಬಸವೇಶ್ವರ ಸೇವಾ ಬಳಗ ಆಯೋಜಿಸಿದ ಜಿಲ್ಲೆಯ ಐತಿಹಾಸಿಕ ಸ್ಮಾರಕಗಳ ಪರಿಚಯಾತ್ಮಕ ಸರಣಿ ಕಾರ್ಯಕ್ರಮ- 25ರಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದ ಅವರು, ಈ ಗ್ರಾಮವು ಆಲಂದಿ ಸಾಸಿರ ಅಂದರೆ ಸಾವಿರ ಹಳ್ಳಿಗಳಿಗೆ ರಾಜಧಾನಿಯಾಗಿದ್ದ ಆಳಂದ ಪಟ್ಟಣದ ಆಡಳಿತಕ್ಕೆ ಸೇರಿತ್ತು, ಕಲ್ಯಾಣ […]
Continue Reading