ಹನುಮ ಜಯಂತಿ: ಅಂಜನಾದ್ರಿಗೆ ಆಗಮಿಸಿ ಮಾಲೆ ವಿಸರ್ಜಿಸಿದ ಭಕ್ತರು
ಸುದ್ದಿ ಸಂಗ್ರಹ ಕೊಪ್ಪಳ ಹನುಮ ಜಯಂತಿ ಹಿನ್ನೆಲೆ ಇಂದು ಅಂಜನಾದ್ರಿಗೆ ಹನುಮ ಮಾಲಾಧಾರಿಗಳು ಆಗಮಿಸಿ ಮಾಲೆಯನ್ನು ವಿಸರ್ಜನೆ ಮಾಡಿದರು. ರಾಮಾಯಣ ಕಾಲದ ಐತಿಹಾಸಿಕ ಹಿನ್ನೆಲೆ ಹೊಂದಿರುವ ಕೊಪ್ಪಳದ ಗಂಗಾವತಿ ತಾಲೂಕಿನ ಅಂಜನಾದ್ರಿ ಬೆಟ್ಟದಲ್ಲಿ ಹನುಮ ಜಯಂತಿ ಅಂಗವಾಗಿ ಹನುಮಮಾಲೆಯನ್ನು ಧಾರಣೆ ಮಾಡಿರುವ ನೂರಾರು ಮಾಲಾಧಾರಿಗಳು ಆಗಮಿಸಿ ಮಾಲೆಯನ್ನು ವಿಸರ್ಜನೆ ಮಾಡಿದರು. ಹನುಮ ಜಯಂತಿಯ ಅಂಗವಾಗಿ 11 ದಿನಗಳ ಮುಂಚಿತವಾಗಿಯೇ ಹನುಮಮಾಲೆ ಧಾರಣೆ ಮಾಡಿರುತ್ತಾರೆ. ಮಾಲಾಧಾರಿಗಳು ಕಠಿಣ ವ್ರತ ಕೈಗೊಂಡು ಹನುಮನ ಆರಾಧನೆ ಮಾಡುತ್ತಾರೆ. ಹನುಮ ಜಯಂತಿಯಂದು ಮಾಲಾಧಾರಿಗಳು […]
Continue Reading