ದೇಶದಲ್ಲಿ ಸಿಲಿಂಡರ್ ಎಮರ್ಜೆನ್ಸಿಗೆ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ: ಪ್ರಿಯಾಂಕ್ ಖರ್ಗೆ
ಸುದ್ದಿ ಸಂಗ್ರಹ ಬೀದರ್ ಇರಾನ್ ಮತ್ತು ಇಸ್ರೆಲ್ ವಾರ್ನಿಂದ ರಾಜ್ಯ ಸೇರಿದಂತೆ ದೇಶದಲ್ಲಿ ಎಲ್ಪಿಜಿ ಸಿಲಿಂಡರ್ ಎಮರ್ಜೆನ್ಸಿಗೆ ಪ್ರಧಾನಿ ಮೋದಿ ವಿದೇಶಾಂಗ ನೀತಿಯ ವೈಫಲ್ಯವೇ ಕಾರಣ ಎಂದು ಬೀದರ್ನಲ್ಲಿ ಸಚಿವ ಪ್ರಿಯಾಂಕ್ ಖರ್ಗೆ ಮೋದಿ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದಾರೆ. ಸಿಲಿಂಡರ್ ಎಮರ್ಜೆನ್ಸಿ ಕುರಿತು ಬೀದರ್ನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಯುದ್ಧ ಪ್ರಾರಂಭವಾಗೋದಕ್ಕೂ ಮೊದಲು ಇಸ್ರೆಲ್ನಲ್ಲಿ ಏನು ಕೆಲಸ ಇತ್ತು, ಏಕಾಏಕಿ ಡೊಮೆಸ್ಟಿಕ್ ಮತ್ತು ಕಮರ್ಷಿಯಲ್ ಸಿಲಿಂಡರ್ ಬೆಲೆ ಹೆಚ್ಚಳ ಮಾಡಿದ್ರಿ. ಏನು ಸಮಸ್ಯೆ ಇಲ್ಲಾ ಅಂದರೆ […]
Continue Reading