ಚಿತ್ತಾಪುರ: ಯಲ್ಲಮ್ಮ ದೇವಿಯ ಬೆಳ್ಳಿ ಮೂರ್ತಿಯ ಎರಡು ಕೈ ತುಂಡು ಮಾಡಿ ಹೊತ್ತೊಯ್ದ ಕಳ್ಳರು
ಚಿತ್ತಾಪುರ: ಯಲ್ಲಮ್ಮ ದೇವಸ್ಥಾನದ ಬೀಗದ ಕೈ ಮುರಿದು ದೇವಿಯ ಬೆಳ್ಳಿ ಮೂರ್ತಿಯ 2 ಕೈಗಳನ್ನು ತುಂಡು ಮಾಡಿ ತೆಗೆದುಕೊಂಡು ಹೋದ ಘಟನೆ ಪಟ್ಟಣದ ಬಾಹರಪೇಟ್ ಸಮೀಪ ಕೊತಲಾಪೂರ ಯಲ್ಲಮ್ಮ ದೇವಸ್ಥಾನದಲ್ಲಿ ನಡೆದಿದೆ. ನವರಾತ್ರಿ ನಿಮಿತ್ಯ ದೇವಸ್ಥಾನಕ್ಕೆ ಸುಣ್ಣ-ಬಣ್ಣ ಮಾಡಿ ಅಲಂಕಾರ ಕಾರ್ಯ ನಡೆಯುತ್ತಿತ್ತು. ಸೆ.16 ರಂದು ಮಂಗಳವಾರ ಕೊನೆಯ ಹಂತಕ್ಕೆ ತಲುಪಿತ್ತು. ಉಳಿದ ಕಾರ್ಯ ನಾಳೆ ಮಾಡಿದರಾಯಿತು ಎಂದು ದೇವಸ್ಥಾನದ ಗೇಟ್’ಗೆ ಬೀಗ ಹಾಕಿ ಹೋಗಲಾಗಿತ್ತು. ಸೆ.17 ರಂದು ಬುಧವಾರ ಬೆಳಗ್ಗೆ ದೇವಿಯ ಪೂಜಾ ಕಾರ್ಯಕ್ಕೆ ಅರ್ಚಕ […]
Continue Reading