ಕುಂತಳ ನಾಡಿನ ಕಿರೀಟ ಭೈರಾಮಡಗಿ: ಮುಡುಬಿ ಗುಂಡೇರಾವ
ಕಲಬುರಗಿ: ಪ್ರಾಚೀನ ಕರ್ನಾಟಕದ ಆಡಳಿತದ ಘಟಕವಾಗಿದ್ದ ಕುಂತಳ ನಾಡಿನ ಪ್ರಮುಖ ಧಾರ್ಮಿಕ, ಶೈಕ್ಷಣಿಕ, ವಾಣಿಜ್ಯ ಕೇಂದ್ರವಾಗಿ ಮೆರೆದ ಭೈರಾಮಡಗಿಯು ಕುಂತಳ ನಾಡಿನ ಕಿರೀಟವಾಗಿ ಇತಿಹಾಸದಲ್ಲಿ ವಿಜ್ರಂಭಿಸಿದೆ ಎಂದು ಸಂಶೋಧಕ-ಸಾಹಿತಿ ಮುಡುಬಿ ಗುಂಡೇರಾವ ಹೇಳಿದರು. ಜಿಲ್ಲೆಯ ಅಫಜಲಪುರ ತಾಲೂಕಿನ ಭೈರಾಮಡಗಿಯ ಐತಿಹಾಸಿಕ ಕಾಲಭೈರೇಶ್ವರ ದೇವಾಲಯದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗುತ್ತಿರುವ ಜಿಲ್ಲೆಯ ಐತಿಹಾಸಿಕ ಪರಿಚಯಾತ್ಮಕ ಸರಣಿ ಕಾರ್ಯಕ್ರಮ-22ರಲ್ಲಿ ವಿಶೇಷ ಉಪನ್ಯಾಸ ನೀಡುತ್ತ ಮಾತನಾಡಿದ ಅವರು, ಗ್ರಾಮದಲ್ಲಿ ದೊರೆಯುವ ವೀರಗಲ್ಲುಗಳು, ಮಹಾಸತಿಗಲ್ಲುಗಳು, ಶಿಲ್ಪಗಳು, ಚದುರಿಬಿದ್ದ ದೇವಾಲಯದ ಸ್ಥಂಭಗಳು, […]
Continue Reading