ಪೊಲೀಸ್ ಇಲಾಖೆಯಲ್ಲೊಬ್ಬ ಭೂಗಳ್ಳ: ಸುಮಾರು 25 ಕೋಟಿ ರೂ. ಜಮೀನು ಪರಭಾರೆ
ನೆಲಮಂಗಲ: ಪೊಲೀಸ್ ಇಲಾಖೆಯನ್ನೆ ಬೆಚ್ಚಿಬೀಳಿಸುವ ಭೂಗಳ್ಳತನದ ಭಾರಿ ಪ್ರಕರಣ ನೆಲಮಂಗಲ ತಾಲೂಕಿನಲ್ಲಿ ಬೆಳಕಿಗೆ ಬಂದಿದೆ. ವಂಚಕರನ್ನು ಸೆರೆ ಹಿಡಿಯಬೇಕಿದ್ದ ಆರಕ್ಷಕನ ವಿರುದ್ಧವೆ ಭೂಗಳ್ಳತನದ ಆರೋಪ ಕೇಳಿ ಬಂದಿದ್ದು, ನೆಲಮಂಗಲ ಗ್ರಾಮಾಂತರ ಠಾಣೆಯ ಹೆಡ್ ಕಾನ್ಸಟೇಬಲ್ ವಿರುದ್ಧ ಎಫ್ಐಆರ್ ದಾಖಲಾಗಿದೆ. ಸಸ್ಪೆಂಡ್ ಆಗಿ ಮನೆಲ್ಲಿದ್ದರು ಬುದ್ದಿ ಕಲಿಯದಹೆಡ್ ಕಾನ್ಸಟೇಬಲ್ ಗಿರಿಜೇಶ್ ಜೊತೆಗೆ ಮನೋಜ್, ರೋಹಿಣಿ ಸೇರಿದಂತೆ ಇನ್ನೂ ಹಲವರ ವಿರುದ್ಧ ಭೂಗಳ್ಳತನದ ಪ್ರಕರಣ ದಾಖಲಾಗಿದೆ, ಸುಮಾರು 25 ಕೋಟಿ ರೂ. ಮೌಲ್ಯದ ಭೂಮಿ ಲಪಟಾಯಿಸಿದ ಆರೋಪ ಕೇಳಿಬಂದಿದೆ. ಈ […]
Continue Reading