ವಾಡಿಯಲ್ಲಿ ಜನಸಂಪರ್ಕ ಸಭೆ ನಡೆಸಲು ಒತ್ತಾಯ
ಸುದ್ದಿ ಸುದ್ದಿ ಸಂಗ್ರಹ ವಾಡಿ ಪಟ್ಟಣದ ವ್ಯಾಪ್ತಿಯ ಜನರ ಕುಂದು ಕೊರತೆಗಳನ್ನು ಅರಿತು ಬಗೆಹರಿಸಲು ಜಿಲ್ಲಾಧಿಕಾರಿಗಳು ಪಟ್ಟಣದಲ್ಲಿ ಜನಸಂಪರ್ಕ ಸಭೆ ನಡೆಸಲು ಸಮಯ ನೀಡಬೇಕು ಎಂದು ಸ್ಥಳೀಯ ಬಿಜೆಪಿ ಶಕ್ತಿ ಕೇಂದ್ರದ ಅಧ್ಯಕ್ಷ ವೀರಣ್ಣ ಯಾರಿ ಒತ್ತಾಯಾಸಿದ್ದಾರೆ. ಈ ಕುರಿತು ಜಿಲ್ಲಾಧಿಕಾರಿ ಫೌಜಿಯಾ ಬಿ.ತರನ್ನುಮ್ ಅವರಿಗೆ ಪತ್ರ ಬರೆದಿರುವ ಅವರು, ಚಿತ್ತಾಪುರ ತಾಲೂಕಿನ ವಾಡಿ ಪಟ್ಟಣದ ಬೃಹತ್ ಸಿಮೆಂಟ್ ಕಂಪನಿ ಹಾಗೂ ಜಂಕ್ಷನ್ ರೈಲ್ವೆ ನಿಲ್ದಾಣ ಇರುವ ದೊಡ್ಡ ನಗರವಾಗಿದೆ. ಅಷ್ಟೆ ದೊಡ್ಡ ಪ್ರಮಾಣದಲ್ಲಿ ಜನರು ವಿವಿಧ ಸಮಸ್ಯೆಗಳಿಂದ […]
Continue Reading