ದಂಡೋತಿ: ಮೊರಾರ್ಜಿ ದೇಸಾಯಿ ವಸತಿ ಶಾಲೆಗೆ ಬಿಜೆಪಿ ತಂಡ ಭೇಟಿ, ಮಾಹಿತಿ ಸಂಗ್ರಹ
ಸುದ್ದಿ ಸಂಗ್ರಹ ಚಿತ್ತಾಪುರತಾಲೂಕಿನ ದಂಡೋತಿ ಗ್ರಾಮದ ಹೊರವಲಯದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ಜು.9ರಂದು ರಾತ್ರಿ ಊಟ ಮಾಡಿದ 50 ವಿದ್ಯಾರ್ಥಿಗಳು ಅಸ್ವಸ್ಥರಾಗಿದ್ದ ಘಟನೆಗೆ ಸಂಬಂಧಿಸಿದಂತೆ ಜಿಲ್ಲಾ ಬಿಜೆಪಿ ತಂಡ ಬುಧವಾರ ವಸತಿ ಶಾಲೆಗೆ ಭೇಟಿ ನೀಡಿ ಮಾಹಿತಿ ಸಂಗ್ರಹಿಸಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಅಶೋಕ ಬಗಲಿ ನೇತೃತ್ವದಲ್ಲಿ ಶಾಸಕರಾದ ಬಸವರಾಜ ಮತ್ತಿಮಡು, ಡಾ.ಅವಿನಾಶ ಜಾಧವ, ಬಿ.ಜಿ ಪಾಟೀಲ, ಮಾಜಿ ಶಾಸಕರಾದ ರಾಜಕುಮಾರ ಪಾಟೀಲ್ ತೆಲ್ಕೂರ, ಬಾಬುರಾವ ಚವ್ಹಾಣ ಅವರನ್ನೊಳಗೊಂಡ ತಂಡವು ವಸತಿ ಶಾಲೆಯ ವಿದ್ಯಾರ್ಥಿಗಳು, ಪಾಲಕರು […]
Continue Reading