ರಕ್ತದಾನದಿಂದ ಆರೋಗ್ಯ ವೃದ್ಧಿ: ಮಾಲಗತ್ತಿ ಶ್ರೀ
ಸುದ್ದಿ ಸಂಗ್ರಹ ಶಹಾಬಾದ ರಕ್ತದಾನ ಮಾಡುವದರಿಂದ ಜೀವ ಉಳಿಸಿದ ಭಾವನೆ ಜೊತೆಗೆ ದಾನಿಯ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಮಾಲಗತ್ತಿಯ ಹಿರೋಡೇಶ್ವರ ದೇವಸ್ಥಾನದ ಪೂಜ್ಯ ಚನ್ನಬಸವ ಶರಣರು ಹೇಳಿದರು. ತಾಲೂಕಿನ ಸುಕ್ಷೇತ್ರ ಮಾಲಗತ್ತಿ ಹಿರೋಡೇಶ್ವರ ದೇವಸ್ಥಾನದಲ್ಲಿ ಶಿವರಾತ್ರಿ ಮಹೋತ್ಸವ ನಿಮಿತ್ಶ ಶಹಾಬಾದ ತಾಲೂಕ ಪತ್ರಕರ್ತರು ಹಾಗೂ ಕಲಬುರಗಿಯ ಜೀವನ ಆಧಾರ ಮೆಡಿಕಲ್ ಫೌಂಡೇಷನ್ ಮತ್ತು ರಕ್ತ ನಿಧಿಕೇಂದ್ರದ ಸಹಯೋಗದೊಂದಿಗೆ ಉಚಿತ ಆರೋಗ್ಯತಪಾಸಣೆ, ಔಷಧ ವಿತರಣೆ ಮತ್ತು ರಕ್ತದಾನ ಶಿಬಿರ ಉದ್ಘಾಟಿಸಿ ಮಾತನಾಡಿದ ಅವರು, ರೋಗ ಬರುವ ಮುನ್ನ ಆಗಾಗ್ಗೆ […]
Continue Reading