ನಾಗಯ್ಯಸ್ವಾಮಿ ಅಲ್ಲೂರ ನಿವಾಸಕ್ಕೆ ಭೇಟಿ: ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಸಚಿವ ಪ್ರಿಯಾಂಕ್ ಖರ್ಗೆ
ಚಿತ್ತಾಪುರ: ಅನಾರೋಗ್ಯದಿಂದ ಮೊನ್ನೆ ನಿಧನರಾದ ಹಿರಿಯ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರು ಅವರ ಕುಟುಂಬದ ಸದಸ್ಯರನ್ನು ಅಲ್ಲೂರು ಗ್ರಾಮದ ಮನೆಯಲ್ಲಿ ಭೇಟಿ ಮಾಡಿದ ಗ್ರಾಮೀಣಾಭಿವೃದ್ಧಿ ಹಾಗೂ ಪಂಚಾಯತ್ ರಾಜ್ ಮತ್ತು ಕಲಬುರಗಿ ಜಿಲ್ಲಾ ಉಸ್ತುವಾರಿ ಸಚಿವ ಪ್ರಿಯಾಂಕ್ ಖರ್ಗೆ ಸಾಂತ್ವಾನ ಹೇಳಿದರು. ನಾಗಯ್ಯಸ್ವಾಮಿ ಅವರ ಸಹೋದರ, ಅವರ ಪುತ್ರಿ ಮತ್ತು ಪುತ್ರನ ಜೊತೆ ಮಾತನಾಡಿದ ಸಚಿವರು ಸಾಂತ್ವನ ಹೇಳಿ ಅವರ ವಿದ್ಯಾಭ್ಯಾಸದ ಬಗ್ಗೆ ವಿಚಾರಿಸಿದರು. ಹಿರಿಯ ಪತ್ರಕರ್ತರಾಗಿದ್ದ ನಾಗಯ್ಯಸ್ವಾಮಿ ಅವರು ಪತ್ರಿಕೋದ್ಯಮ ವೃತ್ತಿಯ ಜೊತೆಗೆ ಸಾಹಿತ್ಯಿಕ ಚಟುವಟಿಕೆಯಲ್ಲಿ ತಮ್ಮನ್ನು […]
Continue Reading