ರಸ್ತೆ ನಿರ್ಮಾಣಕ್ಕೆ ಆಗ್ರಹಿಸಿ ಧರಣಿ ಕುಳಿತ ಗ್ರಾಮಸ್ಥರು
ಸುದ್ದಿ ಸಂಗ್ರಹ ಶಹಾಬಾದ್ತಾಲೂಕಿನ ತೊನಸನಳ್ಳಿ(ಎಸ್) ಗ್ರಾಮಕ್ಕೆ ಹೋಗುವ ರಾಜ್ಯ ಹೆದ್ದಾರಿ ನಿರ್ಮಾಣಕ್ಕೆ ಆಗ್ರಹಿಸಿ ಗ್ರಾಮಸ್ಥರು ಬೆಳಗ್ಗೆಯಿಂದ ರಸ್ತೆಯ ಮಧ್ಯೆ ಟೆಂಟ್ ಹಾಕಿಕೊಂಡು ಧರಣಿ ಕುಳಿತು ಪ್ರತಿಭಟನೆ ನಡೆಸಿದರು. ಶಹಾಬಾದ್ನಿಂದ ಜೇವರ್ಗಿಗೆ ಹೋಗುವ ರಾಜ್ಯ ಹೆದ್ದಾರಿ ಸಂಪೂರ್ಣವಾಗಿ ಹದಗೆಟ್ಟಿದ್ದರಿಂದ ದಿನನಿತ್ಯ ಒಂದಲ್ಲ ಒಂದು ಅಪಘಾತ ಸಂಭವಿಸುತ್ತಿವೆ. ಈ ಕುರಿತು ಅನೇಕ ಬಾರಿ ಅಧಿಕಾರಿಗಳ ಗಮನಕ್ಕೆ ತಂದರು ನಿರ್ಲಕ್ಷಿಸಿದ್ದಾರೆ. ರಸ್ತೆ ನಿರ್ಮಿಸದಿದ್ದರೆ ಮುಂದೆ ಆಗುವ ಅನಾಹುತಗಳಿಗೆ ಸಂಬಂಧಪಟ್ಟ ಅಧಿಕಾರಿಗಳು, ಜನಪ್ರತಿನಿಧಿಗಳೇ ನೇರ ಹೊಣೆ ಎಂದು ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಬೆಳಿಗ್ಗೆಯಿಂದ […]
Continue Reading