ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾದಕ ವ್ಯಸನದಿಂದ ದೂರವಿರಿ: ಪಿಎಸ್ಐ ರೇಣುಕಾ ಉಡಗಿ
ಸುದ್ದಿ ಸಂಗ್ರಹ ಶಹಾಬಾದ್ ದೇಶದ ನಿಜವಾದ ಸಂಪತ್ತೆಂದರೆ ಅದು ಮಾನವ ಸಂಪತ್ತು, ಎಲ್ಲಾ ಸಂಪನ್ಮೂಲಗಳು ಇದ್ದೂ ಉತ್ತಮ ಆರೋಗ್ಯಯುತ ಮಾನವ ಸಂಪನ್ಮೂಲ ಇಲ್ಲದಿದ್ದರೆ ಎಲ್ಲವೂ ವ್ಯರ್ಥ. ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಮಾದಕ ವ್ಯಸನದಿಂದ ದೂರವಿರಿ ಎಂದು ವಾಡಿ ಕ್ರೈಂ ಪಿಎಸ್ಐ ರೇಣುಕಾ ಉಡಗಿ ಹೇಳಿದರು. ತಾಲೂಕಿನ ರಾವೂರ ಗ್ರಾಮದ ಸಚ್ಚಿದಾನಂದ ಪ್ರೌಢ ಶಾಲೆಯಲ್ಲಿ ‘ಅಂತಾರಾಷ್ಟ್ರೀಯ ಮಾದಕ ವಸ್ತು ವಿರೋಧಿ ದಿನ’ದ ಪ್ರಯುಕ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನುದ್ದೇಶಿಸಿ ಮಾತನಾಡಿದ ಅವರು, ಓದುವಂತಹ ವಯಸ್ಸಿನಲ್ಲಿ ಚಟಗಳಿಗೆ ದಾಸರಾಗಿ ಅಮೂಲ್ಯವಾದ ಬದುಕನ್ನು […]
Continue Reading