ಧಾರಾಕಾರ ಮಳೆಗೆ ಮನೆ ನೆಲಸಮ: ಕುಟುಂಬಸ್ಥರು ಪ್ರಾಣಾಪಾಯದಿಂದ ಪಾರು
ಚಿತ್ತಾಪುರ: ತಡರಾತ್ರಿ ಸುರಿದ ಧಾರಾಕಾರ ಮಳೆಯಿಂದ ಮನೆಯೊಂದು ಸಂಪೂರ್ಣವಾಗಿ ನೆಲಕ್ಕುರುಳಿದ ಘಟನೆ ತಾಲೂಕಿನ ಸುಗೂರ (ಎನ್) ಗ್ರಾಮದಲ್ಲಿ ನಡೆದಿದೆ. ಕಳೆದೆರಡು ದಿನಗಳಿಂದ ನಿರಂತರ ಮಳೆಯಾಗುತ್ತಿದ್ದು, ಸೆ.22 ರಂದು ಸೋಮುವಾರ ತಡರಾತ್ರಿ ಸುರಿದ ಭಾರಿ ಮಳೆಯ ಪರಿಣಾಮ ಉಮಾದೇವಿ ಗುರಯ್ಯಾಸ್ವಾಮಿ ಮಠಪತಿ ಅವರ ಮನೆಯ ಒಂದು ಕೋಣೆ ಸಂಪೂರ್ಣವಾಗಿ ನೆಲಕ್ಕುರುಳಿದೆ. ತಾಯಿ ಮತ್ತು ಇಬ್ಬರು ಮಕ್ಕಳು ಮನೆಯ ಇನ್ನೊಂದು ಕೋಣೆಯಲ್ಲಿ ಮಲಗಿರುವುದರಿಂದ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಈ ಘಟನೆಯ ಸುದ್ದಿ ತಿಳಿಯುತ್ತಲೆ ಊರಿನ ಗ್ರಾಮಸ್ಥರು ಭೇಟಿ ನೀಡಿ ಧೈರ್ಯ ಹೇಳಿದರು. […]
Continue Reading