ಅತಿವೃಷ್ಟಿಯಿಂದ ಬೆಳೆ ಹಾನಿ, ಎಕರೆಗೆ 25 ಸಾವಿರ ಪರಿಹಾರ ನೀಡಲು ಕರವೇ ಆಗ್ರಹ
ಚಿತ್ತಾಪುರ: ಅತಿವೃಷ್ಟಿಯಿಂದ ಮುಂಗಾರು ಬೆಳೆಗಳು ಹಾನಿಯಾಗಿವೆ. ಹೀಗಾಗಿ ಎಕರೆಗೆ 25 ಸಾವಿರ ಪರಿಹಾರ ನೀಡಬೇಕು ಮತ್ತು ಹೆಸರು, ಉದ್ದು ಬೆಳೆಗೆ ಸರ್ಕಾರದಿಂದ ಯೋಗ್ಯ ಬೆಲೆಯಲ್ಲಿ ಖರೀದಿಸಬೇಕು ಎಂದು ಕರವೇ ನಾರಾಯಣಗೌಡ ಬಣದ ತಾಲೂಕು ಅಧ್ಯಕ್ಷರು ಮತ್ತು ಪದಾಧಿಕಾರಿಗಳು ಆಗ್ರಹಿಸಿ ತಹಸೀಲ್ದಾರ್ ಅವರಿಗೆ ಮನವಿ ಪತ್ರ ಸಲ್ಲಿಸಿದರು. ತಾಲೂಕು ಅಧ್ಯಕ್ಷ ಚಂದರ್ ಚವ್ಹಾಣ ಮಾತನಾಡಿ, ಎರಡು ತಿಂಗಳುಗಳಿಂದ ಸುರಿದ ಭಾರಿ ಮಳೆಯಿಂದ ಮುಂಗಾರು ಬೆಳೆಗಳು ಸಂಪೂರ್ಣ ನಾಶವಾಗಿವೆ. ಇದರಿಂದ ರೈತರು ಬಹಳ ಸಂಕಷ್ಟದಲ್ಲಿ ಸಿಲುಕಿದ್ದಾರೆ. ಅತಿವೃಷ್ಟಿಯಿಂದ ತಾಲೂಕಿನ ಬೆಳೆಗಳು […]
Continue Reading