ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ನುಡಿ ನಮನ ನಾಳೆ
ಚಿತ್ತಾಪುರ: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿತ್ತಾಪುರ ವತಿಯಿಂದ ಏಪ್ರಿಲ್ 8 ರಂದು ಮಂಗಳವಾರ (ನಾಳೆ) ಬೆಳಿಗ್ಗೆ 10 ಗಂಟೆಗೆ ಪಟ್ಟಣದ ಅಕ್ಕಮಹಾದೇವಿ ಮಂದಿರದಲ್ಲಿ ಪತ್ರಕರ್ತ ನಾಗಯ್ಯಸ್ವಾಮಿ ಅಲ್ಲೂರ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಾಲೂಕು ಅಧ್ಯಕ್ಷ ಸಿದ್ದರಾಜ ಮಲ್ಕಂಡಿ ತಿಳಿಸಿದ್ದಾರೆ. ಆತ್ಮೀಯ ಸ್ನೇಹಿತರು, ಮಾರ್ಗದರ್ಶಕರು, ಪ್ರೋತ್ಸಾಹದಾಯಕರು, ಸಾಹಿತಿಗಳು, ಲೇಖಕರು, ಶಿಕ್ಷಣ ಪ್ರೇಮಿಗಳು, ಪತ್ರಕರ್ತರಾಗಿದ್ದ ದಿ.ನಾಗಯ್ಯ ಸ್ವಾಮಿ ಅಲ್ಲೂರು ಅವರಿಗೆ ಭಾವಪೂರ್ಣ ಶ್ರದ್ಧಾಂಜಲಿ ಮತ್ತು ನುಡಿ ನಮನ ಸಲ್ಲಿಸಲು ಕರ್ನಾಟಕ ಕಾರ್ಯನಿರತ ಪತ್ರಕರ್ತರ […]
Continue Reading