ನೇಕಾರರಿಗೆ ಆರ್ಥಿಕ ಭದ್ರತಾ ಸೌಲಭ್ಯ ದೊರೆಯಲಿ
ಕಲಬುರಗಿ: ಸಮಾಜಕ್ಕೆ ಬಟ್ಟೆ ನೀಡಿ ಮಾನವನ್ನು ಕಾಪಾಡುವ ನೇಕಾರರ ಬದುಕು ಸಂಕಷ್ಟದಲ್ಲಿದೆ. ವೃತ್ತಿಗೆ ಸಂಬಂಧಿಸಿದಂತೆ ಮೂಲಭೂತ ಸೌಕರ್ಯ, ಆರ್ಥಿಕ ಸಹಾಯ ಸೇರಿದಂತೆ ಮುಂತಾದ ಸೌಲಭ್ಯಗಳನ್ನು ಒದಗಿಸಿಕೊಟ್ಟು, ನೇಕಾರರ ಬದುಕು ಹಸನುಗೊಳಿಸುವ ಕಾರ್ಯವಾಗಬೇಕು ಎಂದು ಹಿರಿಯ ಕೈಮಗ್ಗ ಮಹಾದೇವ ಹುಲ್ಮನಿ ಒತ್ತಾಸೆ ಮಾಡಿದರು. ಆಳಂದ ತಾಲೂಕಿನ ಸುಂಟನೂರ ಗ್ರಾಮದಲ್ಲಿ ಕಲಬುರಗಿಯ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಗುರುವಾರ ಏರ್ಪಡಿಸಲಾಗಿದ್ದ ‘11ನೇ ರಾಷ್ಟೀಯ ಕೈಮಗ್ಗ ನೇಕಾರರ ದಿನಾಚರಣೆ’ಯಲ್ಲಿ ಮಾತನಾಡಿದ ಅವರು, ನೇಕಾರರು ನೂರಾರು ವರ್ಷಗಳಿಂದ ಬಟ್ಟೆ ನೇಯ್ಗೆ ವೃತ್ತಿಯನ್ನೇ […]
Continue Reading