ನಕಾರಾತ್ಮಕ ಸುದ್ದಿಗೆ ಕಡಿವಾಣ ಬೀಳಲಿ: ಸಚಿವ ಡಾ.ಶರಣಪ್ರಕಾಶ ಪಾಟೀಲ್

ಸುದ್ದಿ ಸಂಗ್ರಹ ಕಲಬುರಗಿಮಾಧ್ಯಮ ರಂಗವೂ ಅಭಿಪ್ರಾಯ ಮೂಡಿಸುವಲ್ಲಿ ಪ್ರಮುಖ ಪಾತ್ರ ವಹಿಸಲಿದ್ದು, ಜನಾಭಿಪ್ರಾಯದ ಮುಂದೆ ಸರ್ಕಾರಗಳು ತಲೆ ಬಾಗುತ್ತವೆ. ಸುಳ್ಳು ಸುದ್ದಿಗಳಿಗೆ ಕಡಿವಾಣ ಹಾಕಿ, ನಕಾರಾತ್ಮಕ ಸುದ್ದಿ ಕಡಿಮೆ ಮಾಡಬೇಕು ಎಂದು ವೈದ್ಯಕಿಯ ಶಿಕ್ಷಣ ಸಚಿವ ಡಾ.ಶರಣಪ್ರಕಾಶ ಪಾಟೀಲ್​ ಹೇಳಿದರು. ಪತ್ರಿಕಾ ಭವನದಲ್ಲಿ ಗುರುವಾರ ಹಮ್ಮಿಕೊಳ್ಳಲಾಗಿದ್ದ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳ ಪದಗ್ರಹಣ, ಅಭಿನಂದನೆ ಮತ್ತು ಕೃತಜ್ಞತಾ ಸಮಾರಂಭದಲ್ಲಿ ಮಾತನಾಡಿದ ಅವರು, ಮುಂದಿನ ಸಮಾಜಕ್ಕೆ ಉತ್ತಮ ಸಂದೇಶ ಹೊತ್ತೊಯ್ಯಲು, ನಕಾರಾತ್ಮಕ ಸುದ್ದಿಗಳಿಗೆ ಕಡಿವಾಣ ಹಾಕಬೇಕು. […]

Continue Reading

ಗ್ರಾಹಕರು ವ್ಯವಹರಿಸುವಾಗ ಜಾಗೃತಿ ವಹಿಸುವುದು ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಆನಲೈನ್ ಮತ್ತು ಮಾರಾಟ ಕಂಪನಿಗಳಿಂದ ಬೆಲೆ, ಪ್ರಮಾಣ, ಖಾತ್ರಿ, ಪರಿಶುದ್ಧತೆ ಸೇರಿದಂತೆ ಕೆಲವು ವಿಷಯಗಳಿಗೆ ಸಂಬಂಧಿಸಿದಂತೆ ಗ್ರಾಹಕರಿಗೆ ಅನ್ಯಾಯವಾಗುತ್ತಿರುವುದು ಕಂಡುಬರುತ್ತಿದೆ. ಆದ್ದರಿಂದ ಗ್ರಾಹಕರು ವ್ಯವಹರಿಸುವಾಗ ಬಹಳಷ್ಟು ಜಾಗೃತಿ ವಹಿಸುವುದು ಅಗತ್ಯ ಎಂದು ಅರ್ಥಶಾಸ್ತ್ರ ಉಪನ್ಯಾಸಕ ಎಚ್.ಬಿ ಪಾಟೀಲ ಹೇಳಿದರು. ನಗರದ ಆಳಂದ ರಸ್ತೆಯ ಖಾದ್ರಿ ಚೌಕ್‌ನಲ್ಲಿನ ಸಕ್ಸಸ್ ಕಂಪ್ಯೂಟರ ತರಬೇತಿ ಕೇಂದ್ರದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಬುಧವಾರ ಬೆಳಿಗ್ಗೆ ಜರುಗಿದ ‘ರಾಷ್ಟ್ರೀಯ ಗ್ರಾಹಕರ ದಿನಾಚರಣೆ’ ಉದ್ಘಾಟಿಸಿ ಮಾತನಾಡಿದ ಅವರು, ಗ್ರಾಹಕರು […]

Continue Reading

ಬಸ್ ಹತ್ತುವಾಗ 1.85 ಲಕ್ಷ ಮೌಲ್ಯದ ಚಿನ್ನಾಭರಣ, ಮೊಬೈಲ್ ಕಳವು

ಕಲಬುರಗಿ: ಬಸ್‌ ಹತ್ತುವಾಗ ಮಹಿಳೆಯೊಬ್ಬರ ಬ್ಯಾಗಿನಲ್ಲಿದ್ದ ಸುಮಾರು 1.85 ಲಕ್ಷ ರೂ ಮೌಲ್ಯದ ಚಿನ್ನಾಭರಣ ಮತ್ತು ಮೊಬೈಲ್ ಕಳ್ಳತನವಾಗಿರುವ ಘಟನೆ ಕೇಂದ್ರ ಬಸ್ ನಿಲ್ದಾಣದಲ್ಲಿ ನಡೆದಿದೆ. ಬೀದರ್ ಜಿಲ್ಲೆಯ ಬಸವಕಲ್ಯಾಣದ ನಿವಾಸಿ ಶಿಲ್ಪಾರಾಣಿ ಎಂಬುವವರು ನಗರದಲ್ಲಿ ಸಂಬಂಧಿಕರ ಗೃಹ ಪ್ರವೇಶ ಮುಗಿಸಿ, ಮರಳಿ ಊರಿಗೆ ಹೋಗಲು ಬಸ್ ಹತ್ತುವಾಗ ಈ ಕೃತ್ಯ ನಡೆದಿದೆ. ಕಿಡಿಗೇಡಿಗಳು ಶಿಲ್ಪಾರಾಣಿ ಬ್ಯಾಗಿನಲ್ಲಿದ್ದ ಪರ್ಸ್ ನಿಂದ 45 ಗ್ರಾಂ ತೂಕದ ಚಿನ್ನದ ಆಭರಣ, 15 ಗ್ರಾಂ ನೆಕ್ಲೆಸ್ ಮತ್ತು ಮೊಬೈಲ್ ಕಳವು ಮಾಡಿದ್ದಾರೆ. […]

Continue Reading

ಮಕ್ಕಳ ಪ್ರತಿಭೆ ಗುರುತಿಸಿ ಪ್ರೋತ್ಸಾಹಿಸಿ: ಶಿವಕುಮಾರ ಇಂಗಿನಶೆಟ್ಟಿ

ಸುದ್ದಿ ಸಂಗ್ರಹ ಶಹಾಬಾದ್ ಶಿಕ್ಷಕರು ಮಕ್ಕಳಲ್ಲಿರುವ ಪ್ರತಿಭೆ ಗುರುತಿಸಿ ಅವರನ್ನು ಪ್ರೋತ್ಸಾಹಿಸುವತ್ತ ಗಮನ ಹರಿಸಬೇಕು ಎಂದು ಉದ್ಯಮಿ ಶಿವಕುಮಾರ ಇಂಗಿನಶೆಟ್ಟಿ ಹೇಳಿದರು. ನಗರದ ಚವ್ಹಾಣ್ ಶಿಕ್ಷಣ ಹಾಗೂ ಗ್ರಾಮೀಣಾಭಿವೃದ್ಧಿ ಸಂಸ್ಥೆಯ ನಾಗಮ್ಮ ಚನ್ನಪ್ಪ ಇಂಗಿನಶೆಟ್ಟಿ ಶಾಲೆಯಲ್ಲಿ ದಿ.ಆದರ್ಶ ಕುಂಬಾರ ಅವರ ಹುಟ್ಟುಹಬ್ಬದ ನಿಮಿತ್ತ ವಿದ್ಯಾರ್ಥಿಗಳಿಗೆ ನೋಟ್ ಬುಕ್, ಲೇಖನಿ, ಸಲಕರಣೆ ಪರೀಕ್ಷೆ ಪ್ಯಾಡ್‌ಗಳು ವಿತರಣಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ಪಾಲಕರು ಮಕ್ಕಳಿಗೆ ಒಳ್ಳೆಯ ನಡೆತೆ ಬಗ್ಗೆ ಮಾರ್ಗದರ್ಶನ ಮಾಡಬೇಕು. ವಿದ್ಯಾರ್ಥಿಗಳು ತಮ್ಮ ಜೀವನದಲ್ಲಿ ಶಿಸ್ತು […]

Continue Reading

ಕೆಪಿಎಸ್ ಹೆಸರಿನಲ್ಲಿ ಕನ್ನಡ ಶಾಲೆ ಮುಚ್ಚುವ ಹುನ್ನಾರ: ವಿ.ಎನ್ ರಾಜಶೇಖರ

ಸುದ್ದಿ ಸಂಗ್ರಹ ಶಹಾಬಾದಕೆಪಿಎಸ್ ಮ್ಯಾಗ್ನೆಟ್ ಶಾಲಾ ಯೋಜನೆಯಡಿ ಕಡಿಮೆ ಮಕ್ಕಳ ಸಂಖ್ಯೆಯಿರುವ ಶಾಲೆಗಳನ್ನು ವಿಲೀನ ಮಾಡಿ ಸರಿಸುಮಾರು 40 ಸಾವಿರಕ್ಕೂ ಅಧಿಕ ಶಾಲೆಗಳನ್ನು ಮುಚ್ಚುವ ಹುನ್ನಾರ ಅಡಗಿದೆ. ಇಂತಹ ಜನವಿರೋಧಿ, ಶಿಕ್ಷಣ ವಿರೋಧಿ ನೀತಿ ಈ ಕೂಡಲೆ ಕೈಬಿಡಬೇಕು ಎಂದು ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ರಾಜ್ಯ ಸಮಿತಿಯ ಉಪಾಧ್ಯಾಕ್ಷ ವಿ.ಎನ್ ರಾಜಶೇಖರ ಹೇಳಿದರು. ನಗರದ ಅಖಿಲ ಭಾರತ ಶಿಕ್ಷಣ ಉಳಿಸಿ ಸಮಿತಿಯ ನೇತೃತ್ವದಲ್ಲಿ ಜನಪರ ಶಿಕ್ಷಣ ನೀತಿಗಾಗಿ ಜರುಗಿದ ಶೈಕ್ಷಣಿಕ ಸಮಾವೇಶದಲ್ಲಿ ಮುಖ್ಯ ಭಾಷಣಕಾರರಾಗಿ […]

Continue Reading

ಕನ್ನಡ ಸಾಹಿತ್ಯಕ್ಕೆ ಡಾ.ಯು.ಆರ್ ಅನಂತಮೂರ್ತಿ ಕೊಡುಗೆ ಅನನ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ ಕವಿತೆ, ಕಥೆ, ಕಾದಂಬರಿ, ಸಾಹಿತ್ಯ, ವಿಮರ್ಶೆ, ನಾಟಕ ಹೀಗೆ ಹಲವು ವೈವಿಧ್ಯಮಯ ಪ್ರಕಾರದಲ್ಲಿ ತಮ್ಮದೆಯಾದ ಪಾಂಡಿತ್ಯ ಹೊಂದಿದ್ದ ಡಾ.ಯು.ಆರ್ ಅನಂತಮೂರ್ತಿ, ಕನ್ನಡ ಸಾಹಿತ್ಯ ಬೆಳವಣಿಗೆಗೆ ಅನನ್ಯವಾದ ಕೊಡುಗೆ ನೀಡಿದ್ದಾರೆ ಎಂದು ಉಪನ್ಯಾಸಕ, ಲೇಖಕ ಎಚ್.ಬಿ ಪಾಟೀಲ ಹೇಳಿದರು. ನಗರದ ಶಹಾಬಜಾರ ಮಹಾದೇವ ನಗರದ ಸ್ವಾತಿ ಪ್ರೌಢಶಾಲೆಯಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ರವಿವಾರ ಜರುಗಿದ ‘ಡಾ.ಯು.ಆರ್ ಅನಂತಮೂರ್ತಿಯವರ 93ನೇ ಜನ್ಮದಿನಾಚರಣೆ’ಯಲ್ಲಿ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಮಾತನಾಡಿದ ಅವರು, ಕನ್ನಡ ಭಾಷೆ, ಸಾಹಿತ್ಯಕ್ಕೆ […]

Continue Reading

ಪತ್ರಿಕಾ ಭವನ ನಿರ್ಮಾಣಕ್ಕೆ ಅನುದಾನ: ಶಾಸಕ ಬಸವರಾಜ ಮತ್ತಿಮೂಡ

ಸುದ್ದಿ ಸಂಗ್ರಹ ಶಹಾಬಾದತಾಲೂಕು ಕೇಂದ್ರದಲ್ಲಿ ಪತ್ರಕರ್ತರ ಕಾರ್ಯ ಚಟುವಟಿಕೆಗೆ ಪತ್ತಿಕಾ ಭವನ ನಿರ್ಮಾಣಕ್ಕೆ ಅನುದಾನ ನೀಡುವದಲ್ಲದೆ, ನಗರ ಸಭೆಯಿಂದ ನಿವೇಶನ ನೀಡಿದ್ದಲ್ಲಿ, ಸರಕಾರದ ಮಾರ್ಗ ಸೂಚಿಯಂತೆ ನಿವೇಶನ ಖರೀದಿಯ ಅರ್ಧ ವೆಚ್ಚ ಭರಿಸಿ, ಕಟ್ಟಡ ನಿರ್ಮಾಣಕ್ಕೆ ಅನುದಾನ ನೀಡುವದಾಗಿ ಕಲಬುರಗಿ ಗ್ರಾಮೀಣ ಮತಕ್ಷೇತ್ರದ ಶಾಸಕ ಬಸವರಾಜ ಮತ್ತಿಮೂಡ ಭರವಸೆ ನೀಡಿದರು. ನಗರದ ಪಾರ್ವತಿ ಕಲ್ಯಾಣ ಮಂಟಪದಲ್ಲಿ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಶನಿವಾರ ನಡೆದ ನೂತನವಾಗಿ ಆಯ್ಕೆಯಾದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಜಿಲ್ಲಾಧ್ಯಕ್ಷ ಹಾಗೂ […]

Continue Reading

ಮಾನವರೆಲ್ಲರು ಒಂದೆ, ಒಗ್ಗಟ್ಟಾಗಿರುವುದು ಅಗತ್ಯ: ಎಚ್.ಬಿ ಪಾಟೀಲ

ಸುದ್ದಿ ಸಂಗ್ರಹ ಕಲಬುರಗಿ   ಮಾನವರೆಲ್ಲರು ಒಂದೆಯಾಗಿದ್ದು, ಜಾತಿ, ಮತ, ಪ್ರದೇಶ, ಸಂಸ್ಕೃತಿ, ಪರಂಪರೆಯಿಂದ ಮೇಲು-ಕೀಳು ಸಲ್ಲದು. ಇವುಗಳು ಮಾನವನನ್ನು ಅಲ್ಪರನ್ನಾಗಿಸುತ್ತವೆ. ಮಾನವರೆಲ್ಲರು ಒಂದೆಯಾಗಿದ್ದು, ಒಗ್ಗಟ್ಟಿನಿಂದ ಜೀವನ‌ ಸಾಗಿಸಬೇಕು ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ ಅಭಿಮತಪಟ್ಟರು. ನಗರದ ನ್ಯೂ ರಾಘವೇಂದ್ರ ಕಾಲೋನಿಯ ಮುತ್ತಾ ಟ್ಯುಟೋರಿಯಲ್ಸ್ ‘ನಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಜರುಗಿದ “ಅಂತಾರಾಷ್ಟ್ರೀಯ ಮಾನವ ಒಗ್ಗಟ್ಟು ದಿನಾಚರಣೆ”ಯಲ್ಲಿ ಮಾತನಾಡಿದ ಅವರು, ವೈವಿಧ್ಯತೆಯಲ್ಲಿ ಏಕತೆ  ಆಚರಿಸುವುದು, ಬಡತನ, ಅಸಮಾನತೆ ಮತ್ತು ಹವಾಮಾನ ಬದಲಾವಣೆಯಂತಹ ಜಾಗತಿಕ […]

Continue Reading

ಸಂತೋಷಕುಮಾರ ಇಂಗಿನಶೆಟ್ಟಿ ಅವರ ಜನ್ಮದಿನದ ಪ್ರಯುಕ್ತ ಅನ್ನ ಸಂತರ್ಪಣೆ ಮತ್ತು ಉಚಿತ ನೋಟ್ ಬುಕ್ ವಿತರಣೆ

ಸುದ್ದಿ ಸಂಗ್ರಹ ಶಹಾಬಾದ್ದಿ.ಸಂತೋಷ ಇಂಗಿನಶೆಟ್ಟಿ ಅವರು ಕನ್ನಡ ಸಾಹಿತ್ಯದ ಪ್ರೇರಕ, ಪೋಷಕ, ಸಾಮಾಜಿಕ ಸೇವೆ ಜೊತೆಗೆ ಕೊಡುಗೈ ದಾನಿಯಾಗಿದ್ದರು ಎಂದು ಕಾಡಾ ಅಧ್ಯಕ್ಷ ಡಾ.ಎಮ್.ಎ ರಶೀದ ಹೇಳಿದರು. ನಗರದ ರೈಲ್ವೆ ನಿಲ್ದಾಣದ ಬಳಿ ಸಂತೋಷಕುಮಾರ ಇಂಗಿನಶೆಟ್ಟಿ ಅಭಿಮಾನಿ ಬಳಗದಿಂದ ಹುಟ್ಟು ಹಬ್ಬದ ನಿಮಿತ್ತ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ಬಳಗದ ಅಭಿಮಾನಿ ದಿಲೀಪ ನಾಯಕ ಶಹಾಬಾದ ಮಾತನಾಡಿ, ಇಂಗಿನಶೆಟ್ಟಿ. ಅವರ ಅಭಿಮಾನಿ ಬಳಗ ಸಾಮಾಜಿಕ ಕೆಲಸ ಮಾಡುತ್ತಿರುವುದು ಮಾದರಿಯಾಗಿದೆ. ಪ್ರತಿ ವರ್ಷ ಬಡ ರೋಗಿಗಳಿಗೆ ಹಣ್ಣು ವಿತರಣೆ, ಬಡ ಮಕ್ಕಳಿಗೆ […]

Continue Reading

ಆಹಾರ ಸಂಸ್ಕೃತಿಯ ಪ್ರತೀಕದ ಹಬ್ಬ ಎಳ್ಳು ಅಮಾವಾಸ್ಯೆ

ಸುದ್ದಿ ಸಂಗ್ರಹ ಕಲಬುರಗಿ ಎಳ್ಳು ಅಮವಾಸ್ಯೆ ಹಬ್ಬವು ರೈತರ ಹಬ್ಬವಾಗಿದೆ. ಉತ್ತರ ಕರ್ನಾಟಕದ ಪ್ರಮುಖ ಆಹಾರ ಬೆಳೆಯಾದ ಜೋಳ, ಭೂ ತಾಯಿಗೆ ಗೌರವ ಸಲ್ಲಿಸುವುದಾಗಿದೆ. ಎಲ್ಲಾ ಪೋಷಕಾಂಶಗಳುಳ್ಳ  ಆಹಾರವನ್ನು ಪರಸ್ಪರ ಎಲ್ಲರೊಂದಿಗೆ ಸಹಭೋಜನ ಮಾಡುವ ಆಹಾರ ಸಂಸ್ಕೃತಿಯ ಪ್ರತೀಕ ಇದಾಗಿದೆ ಎಂದು ಉಪನ್ಯಾಸಕ, ಚಿಂತಕ ಎಚ್.ಬಿ ಪಾಟೀಲ್ ಹೇಳಿದರು. ಸೇಡಂ ತಾಲೂಕಿನ ಕಾಚೂರ ಗ್ರಾಮದ ಪ್ರಗತಿಪರ ರೈತ ಶಿವಮೂರ್ತಿಯವರ ಹೊಲದಲ್ಲಿ ಬಸವೇಶ್ವರ ಸಮಾಜ ಸೇವಾ ಬಳಗದ ವತಿಯಿಂದ ಶುಕ್ರವಾರ ಜರುಗಿದ ‘ಎಳ್ಳು ಅಮಾವಾಸ್ಯೆ ಹಾಗೂ ಶರಣ ಒಕ್ಕಲಿಗ […]

Continue Reading