ಖಾತೆ ಹಂಚಿಕೆ ಬೆನ್ನಲ್ಲೆ ಭುಗಿಲೆದ್ದ ಅಸಮಾಧಾನ: ಸಚಿವ ಸ್ಥಾನಕ್ಕೆ ರಾಜೀನಾಮೆ ಕೊಡ್ತಾರ ರಾಮಲಿಂಗಾ ರೆಡ್ಡಿ ?
ಸುದ್ದಿ ಸಂಗ್ರಹ ಬೆಂಗಳೂರುಕರ್ನಾಟಕದ ನೂತನ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸಂಪುಟದ ಎಲ್ಲಾ 13 ಸಚಿವರಿಗೆ ಖಾತೆ ಹಂಚಿಕೆ ಮಾಡಲಾಗಿದೆ. ಖಾತೆ ಹಂಚಿಕೆ ಪ್ರಕ್ರಿಯೆಯಲ್ಲಿ ಅನೇಕ ಸಚಿವರಿಗೆ ತಾವು ಬಯಸಿದ ಖಾತೆ ಸಿಗದಿರುವುದು ಅಸಮಾಧಾನಕ್ಕೆ ಕಾರಣವಾಗಿದೆ ಎಂದು ಪಕ್ಷದ ಮೂಲಗಳಿಂದ ತಿಳಿದುಬಂದಿದೆ. ಬೆಂಗಳೂರು ನಗರಾಭಿವೃದ್ಧಿ (ಜಿಬಿಎ) ಇಲಾಖೆ ಕೈತಪ್ಪಿದ ಹಿನ್ನೆಲೆ ಸಚಿವ ರಾಮಲಿಂಗಾ ರೆಡ್ಡಿ ಅವರು ಅಸಮಾಧಾನಗೊಂಡಿದ್ದಾರೆ ಎಂದು ಹೇಳಲಾಗ್ತಿದೆ. ಬೆಂಗಳೂರು ನಗರಾಭಿವೃದ್ಧಿ ಕೈತಪ್ಪಿದ ಕಾರಣ ಸಚಿವ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ. ಖಾತೆ […]
Continue Reading