KPSC ಪಶುವೈದ್ಯಕೀಯ ಅಧಿಕಾರಿಗಳ ನೇಮಕ ಅಕ್ರಮ: ಅಭ್ಯರ್ಥಿ ಮನೆ ಮೇಲೆ ಸಿಐಡಿ ದಾಳಿ
ಸುದ್ದಿ ಸಂಗ್ರಹ ಕಲಬುರಗಿಕೆಪಿಎಸ್ಸಿ ನಡೆಸುತ್ತಿರುವ ಪಶುವೈದ್ಯಕೀಯ ಅಧಿಕಾರಿಗಳ ನೇಮಕ ಪ್ರಕ್ರಿಯೆಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ನಗರದಲ್ಲಿ ಬುಧವಾರ ಸಿಐಡಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ನಗರದ ರಿಂಗ್ ರಸ್ತೆಯ ಓಝಾ ಬಡಾವಣೆಯ ರವೀಂದ್ರನಾಥ ಟ್ಯಾಗೋರ್ ಕಾಲೊನಿಯಲ್ಲಿರುವ ಅಭ್ಯರ್ಥಿ ಮಮಿತಾ ಅವರು ನೆಲೆಸಿರುವ ಮನೆಯ ಮೇಲೆ ಸಿಐಡಿ ಡಿವೈಎಸ್ಪಿ ಅಸ್ಲಂ ಪಾಶಾ, ಇನ್ ಸ್ಪೆಕ್ಟರಗಳಾದ ಮಹೇಶ ಮತ್ತು ಮಹೇಶ್ವರ ರೆಡ್ಡಿ ಅವರ ತಂಡವು ಬೆಳಿಗ್ಗೆ 9 ಗಂಟೆ ಸುಮಾರಿಗೆ ದಾಳಿ ನಡೆಸಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ. ನಾಲ್ವರು ಪೊಲೀಸರು ಭದ್ರತೆ […]
Continue Reading