ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗೆ ಮತ್ತೆ ಅರ್ಜಿ ಸಲ್ಲಿಕೆ ಕಡ್ಡಾಯ, ಏನೇನು ದಾಖಲೆ ಕೊಡಬೇಕು ?
ಸುದ್ದಿ ಸಂಗ್ರಹ ಬೆಂಗಳೂರುಕಾಂಗ್ರೆಸ್ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳಲ್ಲಿ ಹೆಚ್ಚು ಪ್ರಖ್ಯಾತಿ ಪಡೆದಿದ್ದ ಗೃಹಲಕ್ಷ್ಮಿ, ಗೃಹಜ್ಯೋತಿ ಯೋಜನೆಗಳಲ್ಲಿ ಮೇಜರ್ ಸರ್ಜರಿಗೆ ರಾಜ್ಯ ಸರ್ಕಾರ ಮುಂದಾಗಿದೆ. ಎರಡು ಯೋಜನೆಗಳಲ್ಲಿ ನಕಲಿ ಫಲಾನುಭವಿಗಳನ್ನು ಪತ್ತೆ ಹಚ್ಚುವುದಕ್ಕಾಗಿ ಮತ್ತೆ ಹೊಸದಾಗಿ ಅರ್ಜಿ ಸಲ್ಲಿಕೆ ಮಾಡುವದಕ್ಕೆ ಕಡ್ಡಾಯ ಮಾಡಿದೆ. ಗೃಹಜ್ಯೋತಿ ಮತ್ತು ಗೃಹಲಕ್ಷ್ಮಿ ಫಲಾನುಭವಿಗಳು ಸೌಲಭ್ಯ ಪಡೆಯಬೇಕಾದರೆ ಅರ್ಜಿ ಸಲ್ಲಿಕೆ ಮಾಡುವುದು ಕಡ್ಡಾಯವಾಗಿದೆ. ಹೊಸ ಅರ್ಜಿ ಸಲ್ಲಿಕೆ ಕಡ್ಡಾಯ ಮಾಡುವದಕ್ಕೆ ಕಾರಣ ಗೃಹಲಕ್ಷ್ಮಿ ಮತ್ತು ಗೃಹಜ್ಯೋತಿ ಯೋಜನೆಯಲ್ಲಿ ನಕಲಿ ಫಲಾನುಭವಿಗಳು ಇದ್ದಾರೆ ಎಂಬುದು […]
Continue Reading