ಕಲಬುರಗಿ ನೂತನ ಜಿಲ್ಲಾಧಿಕಾರಿ ಇಕ್ರಮ್ ಶರೀಫ್ ಅಧಿಕಾರ ಸ್ವೀಕಾರ

ಸುದ್ದಿ ಸಂಗ್ರಹ ಕಲಬುರಗಿಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಕರ್ನಾಟಕ ಕೇಡರ್‌ನ 2016ನೇ ಬ್ಯಾಚ್‌ನ ಐಎಎಸ್ ಅಧಿಕಾರಿ ಇಕ್ರಮ್ ಶರೀಫ್ (ಮೊಹಮ್ಮದ್ ಇಕ್ರಮುಲ್ಲಾ ಶರೀಫ್) ಅವರು ಸೋಮವಾರ ಅಧಿಕಾರ ವಹಿಸಿಕೊಂಡರು. ನಿರ್ಗಮಿತ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರು ನೂತನ ಜಿಲ್ಲಾಧಿಕಾರಿಗೆ ಅಧಿಕಾರ ಹಸ್ತಾಂತರಿಸಿ ಹೂಗುಚ್ಛ ನೀಡಿ ಶುಭ ಕೋರಿದರು. ಸರ್ಕಾರ ಇತ್ತೀಚೆಗೆ ಕಲಬುರಗಿ ಜಿಲ್ಲಾಧಿಕಾರಿ ಬಿ.ಫೌಜಿಯಾ ತರನ್ನುಮ್ ಅವರನ್ನು ಗ್ರಾಮೀಣಾಭಿವೃದ್ಧಿ ಇಲಾಖೆಯ ಅಧೀನದ ಗ್ರಾಮೀಣ ಕುಡಿಯುವ ನೀರು ಮತ್ತು ಸರಬರಾಜು ಇಲಾಖೆಯ ಆಯುಕ್ತರನ್ನಾಗಿ ವರ್ಗಾಯಿಸಿತ್ತು. ಅವರ ಸ್ಥಾನಕ್ಕೆ ಹಣಕಾಸು ಇಲಾಖೆಯ […]

Continue Reading

ಸರ್ಕಾರಿ ನೌಕರರಿಗೆ ಶೇ.1.5 ತುಟ್ಟಿಭತ್ಯೆ ಹೆಚ್ಚಳ: ಬಳೂಂಡಗಿ ಹರ್ಷ

ಸುದ್ದಿ ಸಂಗ್ರಹ ಕಲಬುರಗಿ ರಾಜ್ಯದ ಸರಕಾರಿ ನೌಕರರ ದೀರ್ಘಾಕಾಲದ ಬೇಡಿಕೆಯಾಗಿದ್ದ ತುಟ್ಟಿಭತ್ಯೆ ಹೆಚ್ಚಳಕ್ಕೆ ಮುಖ್ಯಮಂತ್ರಿ ಅಧಿಕೃತವಾಗಿ ಅನುಮೋದನೆ ನೀಡಿ ಮೂಲ ವೇತನದ ಶೇ.1.5 ರಷ್ಟು ತಟ್ಟಿಭತ್ಯೆ ಹೆಚ್ಚಳವು ಜನೆವರಿ 1 ರಿಂದ ಪೂರ್ವಾನ್ವಯವಾಗುವಂತೆ ಇತ್ತೀಚೆಗೆ ಆರ್ಥಿಕ ಇಲಾಖೆ ಅಧಿಕೃತ ಆದೇಶ ಹೊರಡಿಸಿದ್ದಕ್ಕೆ  ರಾಜ್ಯ ಸರ್ಕಾರಿ ನೌಕರರ ಸಂಘದ ಜಿಲ್ಲಾಧ್ಯಕ್ಷ ಬಸವರಾಜ ಬಳೂಂಡಗಿ ಹರ್ಷ ವ್ಯಕ್ತಪಡಿಸಿದ್ದಾರೆ.  ಪತ್ರಿಕಾ ಪ್ರಕಟಣೆ ನೀಡಿರುವ ಅವರು, ಸರಕಾರಿ ನೌಕರರ ಸಂಘದ ರಾಜಾಧ್ಯಕ್ಷ ಸಿ.ಎಸ್ ಷಡಾಕ್ಷರಿ ನೇತೃತ್ವದ ಪದಾಧಿಕಾರಿಗಳ ನಿಯೋಗ ಡಿ.ಎ ನೀಡುವ ವಿಚಾರದಲ್ಲಿ ಮುಖ್ಯಮಂತ್ರಿಗೆ […]

Continue Reading

ಅಂಬೇಡ್ಕರ್ ಜಯಂತಿ ಪೋಸ್ಟರ್ ಬಿಡುಗಡೆ

ಸುದ್ದಿ ಸಂಗ್ರಹ ಶಹಾಬಾದನಗರದಲ್ಲಿ ಡಾ. ಬಿ.ಆರ್ ಅಂಬೇಡ್ಕರ್ ಜಯಂತಿ ನಿಮಿತ್ತ ಮೇ.13 ರಂದು ಸಂಜೆ 5 ಗಂಟೆಗೆ ಅಂಬೇಡ್ಕರ್ ಜಯಂತ್ಯೋತ್ಸವ ಸಮಿತಿ ವತಿಯಿಂದ ಹಮ್ಮಿಕೊಳ್ಳಲಾದ ಅಂಬೇಡ್ಕರ್ ಹಬ್ಬ ಕಾರ್ಯಕ್ರಮದ ವಾಲ್ ಪೋಸ್ಟರ್‌ ಶನಿವಾರ ಸಚಿವ ಪ್ರಿಯಾಂಕ್ ಖರ್ಗೆ ಬಿಡುಗಡೆಗೊಳಿಸಿದರು. ಜಯಂತ್ಯೋತ್ಸವ ಸಮಿತಿಯಿಂದ ಪ್ರತಿ ವರ್ಷ ಡಾ.ಅಂಬೇಡ್ಕರ್ ಜಯಂತಿ ಆಚರಿಸಲಾಗುತ್ತಿದ್ದು, ಕಲಬುರ್ಗಿಯಲ್ಲಿ ಈ ಬಾರಿಯ ಪೋಸ್ಟರ್ ಬಿಡುಗಡೆ ಮಾಡಿದ ಸಚಿವರು ಕಾರ್ಯಕ್ರಮದಲ್ಲಿ ಭಾಗವಹಿಸುತ್ತೆನೆ ಎಂದು ತಿಳಿಸಿದ್ದಾರೆ ಎಂದು ದಸಂಸ ರಾಜ್ಯ ಸಂ.ಸಂಚಾಲಕ ಮರಿಯಪ್ಪ ಹಳ್ಳಿ ಮತ್ತು ತಾಲೂಕ ಜಯಂತ್ಯೋತ್ಸವ […]

Continue Reading

ಮರು ಮೌಲ್ಯಮಾಪನ ಮಾಡಿದರೆ ಮುಖಕ್ಕೆ ಆ್ಯಸಿಡ್‌ ಹಾಕ್ತಿವಿ: ಗುಲಬರ್ಗಾ ವಿವಿ ಕುಲಪತಿಗೆ ಬೆದರಿಕೆ

ಸುದ್ದಿ ಸಂಗ್ರಹ ಕಲಬುರಗಿಗುಲಬರ್ಗಾ ವಿವಿ ಕುಲಪತಿಗೆ ದುಷ್ಕರ್ಮಿಗಳು ಆ್ಯಸಿಡ್‌ ಹಾಕುವ ಬೆದರಿಕೆ ಪತ್ರ ಕಳಿಸಿದ್ದಾರೆ. ಶಶಿಕಾಂತ್‍ ಎಸ್.ಉಡಿಕೇರಿ ಅವರಿಗೆ ಅನಾಮಧೇಯ ವ್ಯಕ್ತಿಗಳು ಬೆದರಿಕೆ ಪತ್ರ ಬರೆದಿದ್ದಾರೆ. ಪತ್ರದಲ್ಲಿ, ಬಿಇಡಿ ಪರೀಕ್ಷೆಯ ಮರು ಮೌಲ್ಯಮಾಪನದ ನಿರ್ಧಾರ ನಮಗೆ ಇಷ್ಟವಾಗಿಲ್ಲ. ಎರಡು ಲಕ್ಷ ರೂ. ನೀಡಿ ಬಿಇಡ್ ಪ್ರವೇಶ ಪಡೆದು, ಎರಡು ವರ್ಷದಿಂದ ಫಲಿತಾಂಶಕ್ಕಾಗಿ ಕಾದಿದ್ದೆವೆ. ಮರು ಮೌಲ್ಯಮಾಪನದಿಂದ ಫಲಿತಾಂಶದಲ್ಲಿ ಅಂಕಗಳು ಕಡಿಮೆಯಾದರೆ ಅಥವಾ ಮರು ಮೌಲ್ಯಮಾಪನದಲ್ಲಿ ಅನುತ್ತಿರ್ಣರಾದರೆ ನಿಮ್ಮ ಮುಖಕ್ಕೆ ಆ್ಯಸಿಡ್ ಹಾಕಿ ನರಳಿ ನರಳಿ ಬದುಕುವಂತೆ ಮಾಡುತ್ತೆವೆ […]

Continue Reading

ಮೇ.10 ರಂದು ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ

ಸುದ್ದಿ ಸಂಗ್ರಹ ಬೆಂಗಳೂರುಮೇ.10 ರಂದು ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಆಗಮಿಸಲಿದ್ದಾರೆ. ರವಿಶಂಕರ್‌ ಗುರೂಜಿ 70ನೇ ವರ್ಷದ ಜನ್ಮದಿನದ ಹಿನ್ನೆಲೆಯಲ್ಲಿ ಆರ್ಟ್ ಆಫ್ ಲಿವಿಂಗ್ ಕಾರ್ಯಕ್ರಮದಲ್ಲಿ ಪ್ರಧಾನಿ ಮೋದಿ ಪಾಲ್ಗೊಳ್ಳಲಿದ್ದಾರೆ.

Continue Reading

ಸಚಿವ ಜಮೀರ್ ಮನೆಯಲ್ಲಿ 1.20 ಕೆಜಿ ಚಿನ್ನಾಭರಣ ಕಳ್ಳತನ: ಇಬ್ಬರು ಅರೆಸ್ಟ್

ಸುದ್ದಿ ಸಂಗ್ರಹ ಬೆಂಗಳೂರುಸಚಿವ ಜಮೀರ್ ಅಹ್ಮದ್ ಮನೆಗೆ ಕನ್ನ ಹಾಕಿ ಕೋಟಿ ಮೌಲ್ಯದ ಚಿನ್ನಾಭರಣ ಕದ್ದಿದ್ದ ಕಳ್ಳರನ್ನು ಬಂಧಿಸುವಲ್ಲಿ ಶಿವಾಜಿನಗರ ಪೊಲೀಸರು ಯಶಸ್ವಿಯಾಗಿದ್ದಾರೆ. ಅಮೀರ್ ಅಹ್ಮದ್, ಅವೀನ್ ಬಂಧಿತ ಆರೋಪಿಗಳು. ಸಚಿವ ಜಮೀರ್ ಮನೆಯಲ್ಲಿ ಕಳೆದ 3 ವರ್ಷದಿಂದ ಹಂತ ಹಂತವಾಗಿ ಕೋಟಿ ಮೌಲ್ಯದ ಚಿನ್ನಾಭರಣ ಎಗರಿಸಿದ್ದರು. ಜಮೀರ್ ಆರೋಗ್ಯ ವಿಚಾರಿಸುವ ಸಲುವಾಗಿ ಪದೆ ಪದೆ ಮನೆಗೆ ಬರುತ್ತಿದ್ದ ಅಮೀರ್ 2023ರಿಂದ ನಿರಂತರವಾಗಿ 1 ಕೆಜಿ 200 ಗ್ರಾಂ ಚಿನ್ನಾಭರಣ ಎಗರಿಸಿದ್ದಾನೆ. ಟ್ರಾವೆಲ್ಸ್ ಬ್ಯುಸಿನೆಸ್‌ನಲ್ಲಿ ಲಾಸ್ ಆಗಿದ್ದಕ್ಕೆ […]

Continue Reading

ಚಿಕ್ಕ ವಯಸ್ಸಿನಲ್ಲಿ ಶಿವನ ಸಾನಿಧ್ಯ ಸೇರಿದ ಬಾಲ ಮುತ್ತೈದೆ ಶಕುಂತಲಾ ದೇವಿ

ಸುದ್ದಿ ಸಂಗ್ರಹ ಶಹಾಬಾದ್ಶಿವನ ಅಪ್ಪಣೆಯಂತೆ ಅಲ್ಪ ವಯಸ್ಸಿನಲ್ಲಿಯೇ ಇಹಲೋಕ ತ್ಯಜಿಸಿ ಶಿವನ ಸಾನಿಧ್ಯ ಸೇರಿದ ಬಾಲಮುತ್ತೈದೆ ಶಕುಂತಲಾ ದೇವಿ ಕೇವಲ ಚಿಕ್ಕ ಮಗುವಲ್ಲ, ಅವರು ಜಗದಂಬಾ ದೇವಿಯ ಅವತಾರವೇ ಆಗಿದ್ದಾರೆ ಎಂದು ಕಟ್ಟಿಮನಿ ಸಂಸ್ಥಾನ ಹಿರೇಮಠದ ಪೂಜ್ಯ ಅಭಿನವ ಸಿದ್ಧಲಿಂಗ ಶಿವಾಚಾರ್ಯರು ಹೇಳಿದರು. ನಗರದ ಬಾಲುನಾಯಕ ತಾಂಡದ ಮಾತಾ ಶಕುಂತಲಾ ದೇವಿಯ ದೇವಸ್ಥಾನ ಹಾಗೂ ಬಸವಣ್ಣ ದೇವರ ಮೂರ್ತಿ ಉದ್ಘಾಟನೆ ಕಾರ್ಯಕ್ರಮದಲ್ಲಿ ಸಾನಿಧ್ಯ ವಹಿಸಿ ಮಾತನಾಡಿದ ಅವರು, ಮಾತಾ ಶಕುಂತಲಾ ದೇವಿಯ ದೇವಸ್ಥಾನದ ಉದ್ಘಾಟನಾ ಸಮಾರಂಭ ಹಾಗೂ […]

Continue Reading

ಬೆಂಗಳೂರು ಏರ್‌ಪೋರ್ಟ್‌ನಲ್ಲಿ 18.62 ಕೋಟಿ ಮೌಲ್ಯದ ಮಾದಕ ವಸ್ತು ಸೀಜ್

ಸುದ್ದಿ ಸಂಗ್ರಹ ಬೆಂಗಳೂರು ಕಸ್ಟಮ್ಸ್ ಅಧಿಕಾರಿಗಳು ಭರ್ಜರಿ ಕಾರ್ಯಚರಣೆ ನಡೆಸಿ ಬೆಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ 18.62 ಕೋಟಿ ರೂ. ಮೌಲ್ಯದ ಮಾದಕ ವಸ್ತು ಜಪ್ತಿ ಮಾಡಿದ್ದಾರೆ. ಬ್ಯಾಂಕಾಕ್‌ನಿಂದ ಬಂದ ಮೂವರು ಪ್ಯಾಸೆಂಜರ್ ಬಳಿ ಇದ್ದ 18.62 ಕೋಟಿ ರೂ. ಮೌಲ್ಯದ 52.68 ಕೆಜಿ ಹೈಡ್ರೋಪೊನಿಕ್ ಮಾದಕ ವಸ್ತುವನ್ನು ವಶಕ್ಕೆ ಪಡೆದಿದ್ದಾರೆ. ಸದ್ಯ ಕಸ್ಟಮ್ಸ್ ಅಧಿಕಾರಿಗಳು ಮೂವರು ಆರೋಪಿಗಳನ್ನು ಬಂಧಿಸಿ ಎನ್‌ಡಿಪಿಎಸ್ ಆಕ್ಟ್ ಅಡಿ ಪ್ರಕರಣ ದಾಖಲಿಸಿಕೊಂಡಿಸಿದ್ದಾರೆ.

Continue Reading

ಸಮೂಹ ಮಾಧ್ಯಮದ ವಿದ್ಯಾರ್ಥಿಗಳಿಗೆ ಜ್ಞಾನಾರ್ಜನೆ, ಉದ್ಯೋಗವಕಾಶ: ಹಳ್ಳಿ

ಸುದ್ದಿ ಸಂಗ್ರಹ ಶಹಾಬಾದ್ಸಮೂಹ ಮಾಧ್ಯಮದ ವಿದ್ಯಾರ್ಥಿಗಳಿಗೆ ಈ ಕ್ಷೇತ್ರವು ಜ್ಞಾನಾರ್ಜನೆ, ಉದ್ಯೋಗವಕಾಶ ಮತ್ತು ಸೃಜನಶೀಲತೆಗೆ ಅಪಾರ ಅವಕಾಶ ಒದಗಿಸುತ್ತದೆ ಎಂದು ಕರ್ನಾಟಕ ರಾಜ್ಯ ದಲಿತ ಸಂಘರ್ಷ ಸಮಿತಿಯ ರಾಜ್ಯ ಸಂಚಾಲಕ ಮರಿಯಪ್ಪಾ ಹಳ್ಳಿ ಹೇಳಿದರು. ನಗರದ ಕೂಡಲಸಂಗಮ ಶಿಕ್ಷಣ ಸಂಸ್ಥೆಯ ಮಹಿಳಾ ಪ್ರಥಮ ದರ್ಜೆ ಕಾಲೇಜಿನಲ್ಲಿ ರಾಷ್ಟ್ರೀಯ ಸೇವಾ ಯೋಜನೆಯ 5ನೇ ದಿನದ ವಿಶೇಷ ಶಿಬಿರದಲ್ಲಿ ಹಮ್ಮಿಕೊಳ್ಳಲಾಗಿದ್ದ ಕಾರ್ಯಕ್ರಮದಲ್ಲಿ ವಿದ್ಯಾರ್ಥಿನಿಯರನ್ನು ಉದ್ದೇಶಿಸಿ ಮಾತನಾಡಿದ ಅವರು, ಇಂದಿನ ಎ.ಐ ಯುಗದಲ್ಲಿ ಮಾಧ್ಯಮಗಳ ಮೂಲಕ ನೈಜ-ವೃತ್ತಿಪರ ಕೋರ್ಸ್’ಗಳ ಮಾಹಿತಿ ಮತ್ತು […]

Continue Reading

ಶಹಾಬಾದ್: ಎಮ್‌ಸಿಸಿ ಶಾಲೆಗೆ ಶೇ.97.83 ಫಲಿತಾಂಶ

ಸುದ್ದಿ ಸಂಗ್ರಹ ಶಹಾಬಾದ್ನಗರದ ಪ್ರತಿಷ್ಠಿತ ಮೌಂಟ್ ಕಾರ್ಮೆಲ್ ಕಾನ್ವೆಂಟ್ ಪ್ರೌಢ ಶಾಲೆಯ ವಿದ್ಯಾರ್ಥಿಗಳು ಎಸ್‌ಎಸ್’ಎಲ್‌ಸಿ ಪರೀಕ್ಷೆಯಲ್ಲಿ ದಾಖಲೆಯ ಸಾಧನೆ ಮಾಡುವ ಮೂಲಕ ಶಾಲೆಯ ಕೀರ್ತಿ ಹೆಚ್ಚಿಸಿದ್ದಾರೆ. ಶಾಲೆಯ 27 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್, 64 ವಿದ್ಯಾರ್ಥಿಗಳು ಪ್ರಥಮ ಸ್ಥಾನ, 27 ವಿದ್ಯಾರ್ಥಿಗಳು ದ್ವಿತೀಯ ಸ್ಥಾನ, 17 ವಿದ್ಯಾರ್ಥಿಗಳು ಉತ್ತಿರ್ಣರಾಗಿದ್ದಾರೆ. ಒಟ್ಟು 138 ವಿದ್ಯಾರ್ಥಿಗಳು ಪರೀಕ್ಷೆ ಬರೆದಿದ್ದು, ಅದರಲ್ಲಿ 135 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ ಶಾಲೆಗೆ ಶೇ‌.97.83 ಫಲಿತಾಂಶ ಬಂದಿದೆ. ಜೋಯಾ ಮಲಿಕ್ 603 (96.48), ಸಮೃದ್ಧಿ ಸುಗಂಧಿ 599 […]

Continue Reading